ತಿರುಪತಿ: ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ ಒಂದು ತಿಂಗಳ ಬಳಿಕ ಅಲಿಪಿರಿ-ತಿರುಮಲ ಕಾಲು ಹಾದಿಯಲ್ಲಿ ಪ್ರತ್ಯಕ್ಷವಾದ ಕರಡಿ

ತಿರುಪತಿಯ ಅಲಿಪಿರಿ-ತಿರುಮಲ ಕಾಲು ಹಾದಿಯಲ್ಲಿ ಮಂಗಳವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಜಿಂಕೆ ಪಾರ್ಕ್ ಬಳಿ ಕರಡಿ ಕಾಣಿಸಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.

ತಿರುಪತಿ: ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ ಒಂದು ತಿಂಗಳ ಬಳಿಕ ಅಲಿಪಿರಿ-ತಿರುಮಲ ಕಾಲು ಹಾದಿಯಲ್ಲಿ ಪ್ರತ್ಯಕ್ಷವಾದ ಕರಡಿ
ಕರಡಿImage Credit source: News 9
Follow us
|

Updated on: Aug 01, 2023 | 2:37 PM

ತಿರುಪತಿಯ ಅಲಿಪಿರಿ-ತಿರುಮಲ ಕಾಲು ಹಾದಿಯಲ್ಲಿ ಮಂಗಳವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಜಿಂಕೆ ಪಾರ್ಕ್ ಬಳಿ ಕರಡಿ ಕಾಣಿಸಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ. ಆನ್​ಲೈನ್​ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಕರಡಿಯು ರಾತ್ರಿ ಹೊತ್ತು ಅಲಿಪಿರಿ ರಸ್ತೆಯನ್ನು ಪ್ರವೇಶಿಸುತ್ತಿರುವುದು ದಾಟಿ ಹೋಗುತ್ತಿರುವುದನ್ನು ಕಾಣಬಹುದು. ಆ ಸಮಯದಲ್ಲಿ ಈ ಮಾರ್ಗದ ಮೂಲಕ ಯಾತ್ರೆ ಕೈಗೊಳ್ಳುವ ಭಕ್ತರ್ಯಾರೂ ಅಲ್ಲಿರಲಿಲ್ಲ.

ಕಳೆದ ಒಂದು ತಿಂಗಳ ಹಿಂದಷ್ಟೇ ಅದೇ ದಾರಿಯಲ್ಲಿ ಚಿರತೆ ಕಾಣಿಸಿಕೊಂಡು 3 ವರ್ಷದ ಬಾಲಕನನ್ನು ಕಾಡಿಗೆ ಎಳೆದೊಯ್ಯಲು ಯತ್ನಿಸಿತ್ತು. ಅಲಿಪಿರಿ-ತಿರುಮಲ ಮಾರ್ಗದ ಏಳನೇ ಮೈಲಿ ಬಳಿ ಈ ಘಟನೆ ನಡೆದಿದೆ.

ಮತ್ತಷ್ಟು ಓದಿ: ಮಾನವರ ಮೇಲೆ ಹೆಚ್ಚಾದ ಚಿರತೆ ದಾಳಿ: ಅರಣ್ಯಾಧಿಕಾರಿ ನೇತೃತ್ವದಲ್ಲಿ ಚಿರತೆ ಸೆರೆಗೆ ಮುಂದಾದ ಲೆಪರ್ಡ್ ಟಾಸ್ಕ್ ಫೋರ್ಸ್

ಚಿರತೆ ಮರಿಯನ್ನು ಸೆರೆಹಿಡಿದು ನಂತರ ದೇವಾಲಯದಿಂದ 40 ಕಿಲೋಮೀಟರ್ ದೂರದಲ್ಲಿರುವ ಶೇಷಾಚಲಂ ಅರಣ್ಯ ಪ್ರದೇಶದಲ್ಲಿ ಬಿಡಲಾಗಿತ್ತು. ಭಕ್ತರು ಅಲಿಪಿರಿ-ತಿರುಮಲ ಕಾಲು ಹಾದಿಯಲ್ಲಿ ಸುಸಜ್ಜಿತ ಕಲ್ಲಿನ ಮೆಟ್ಟಿಲುಗಳನ್ನು ಸಾಮಾನ್ಯವಾಗಿ ಬಳಸುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ