AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯ ರಥಸಪ್ತಮಿ ವಿಶೇಷ ದರ್ಶನಕ್ಕೆ 300 ರೂಪಾಯಿ ಟಿಕೆಟ್​: ಇದನ್ನು ಕೊಳ್ಳಲು ಹೀಗೆ ಮಾಡಿ

Tirupati Ratha Saptami 2021: ವಿಶೇಷ ದರ್ಶನ ಪಡೆಯ ಬಯಸುವವರು 300 ರೂಪಾಯಿ ನೀಡಿ ಈ ಟಿಕೆಟ್​ ಪಡೆದುಕೊಳ್ಳಬೇಕು. ಪ್ರತಿ ದಿನ 5 ಸಾವಿರದಂತೆ ಒಟ್ಟು 25 ಸಾವಿರ ಟಿಕೆಗಳನ್ನು ಮಾರಾಟ ಮಾಡಲಾಗುತ್ತಿದೆ.

ತಿರುಪತಿಯ ರಥಸಪ್ತಮಿ ವಿಶೇಷ ದರ್ಶನಕ್ಕೆ 300 ರೂಪಾಯಿ ಟಿಕೆಟ್​: ಇದನ್ನು ಕೊಳ್ಳಲು ಹೀಗೆ ಮಾಡಿ
ತಿರುಪತಿ ದೇವಾಲಯ
ರಾಜೇಶ್ ದುಗ್ಗುಮನೆ
| Edited By: |

Updated on:Feb 12, 2021 | 3:02 PM

Share

ತಿರುಪತಿ: ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿರುವ ವಿಶ್ವವಿಖ್ಯಾತ ತಿರುಪತಿ ತಿರುಮಲ ದೇವಾಲಯದಲ್ಲಿ ಫೆ.19ರಂದು ರಥಸಪ್ತಮಿ ವಿಶೇಷ ಪೂಜೆ ನೆರವೇರಲಿದೆ. ಈ ವೇಳೆ ಲಕ್ಷಾಂತರ ಭಕ್ತರು ಬರುವ ನಿರೀಕ್ಷೆ ಇದೆ. ಈ ಕಾರ್ಯಕ್ರಮಕ್ಕೆ ಟಿಟಿಡಿ ವಿಶೇಷ ಟಿಕೆಟ್​ ಬಿಡುಗಡೆ ಮಾಡುತ್ತಿದೆ.

ವಿಶೇಷ ದರ್ಶನ ಪಡೆಯ ಬಯಸುವವರು 300 ರೂಪಾಯಿ ನೀಡಿ ಈ ಟಿಕೆಟ್​ ಪಡೆದುಕೊಳ್ಳಬೇಕು. ಪ್ರತಿ ದಿನ 5 ಸಾವಿರದಂತೆ ಒಟ್ಟು 25 ಸಾವಿರ ಟಿಕೆಟ್​ಗಳನ್ನು ತಿರುಪತಿ ತಿರುಮಲ ದೇವಾಲಯದ ಆಡಳಿತ ಮಂಡಳಿ ಬಿಡುಗಡೆ ಮಾಡುತ್ತಿದೆ.

ಇನ್ನು, ಈ ಟಿಕೆಟ್​ಗಳನ್ನು ಕೊಳ್ಳುವುದು ಹೇಗೆ ಎನ್ನುವ ಬಗ್ಗೆಯೂ ಟಿಟಿಡಿ ಮಾಹಿತಿ ನೀಡಿದೆ. ಈ ಟಿಕೆಟ್​ಗಳು ಆನ್​ಲೈನ್​ನಲ್ಲಿ ಮಾತ್ರ ಲಭ್ಯವಿದ್ದು, ಆಫ್​ಲೈನ್​ನಲ್ಲಿ ಸಿಗುವುದಿಲ್ಲ. ಹೀಗಾಗಿ ನೀವು ನಾಳೆ ಬೆಳಗ್ಗೆ 11ಕ್ಕೆ ಟಿಟಿಡಿ ವೆಬ್​ಸೈಟ್​ನಲ್ಲಿ ಟಿಕೆಟ್​ ಬಿಡುಗಡೆ ಆಗುತ್ತಿದೆ. ದಿನಕ್ಕೆ ನಿಯಮಿತ ಟಿಕೆಟ್​ಗಳು ಮಾತ್ರ ಮಾರಾಟವಾಗುತ್ತಿರುವುದರಿಂದ ಮೊದಲು ಟಿಕೆಟ್​ ಬುಕ್​ ಮಾಡಿದವರಿಗೆ ಮೊದಲು ಸಿಗಲಿದೆ.

ಇದನ್ನೂ ಓದಿ: ತಿರುಪತಿಯ ವಕುಳಾಮಾತೆ ದೇಗುಲದಲ್ಲಿ ಎಂದೂ ಸಿಗದ ಚಾರಿತ್ರಿಕ ಶಾಸನ ಪತ್ತೆ

Published On - 10:05 pm, Wed, 10 February 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?