AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯ ರಥಸಪ್ತಮಿ ವಿಶೇಷ ದರ್ಶನಕ್ಕೆ 300 ರೂಪಾಯಿ ಟಿಕೆಟ್​: ಇದನ್ನು ಕೊಳ್ಳಲು ಹೀಗೆ ಮಾಡಿ

Tirupati Ratha Saptami 2021: ವಿಶೇಷ ದರ್ಶನ ಪಡೆಯ ಬಯಸುವವರು 300 ರೂಪಾಯಿ ನೀಡಿ ಈ ಟಿಕೆಟ್​ ಪಡೆದುಕೊಳ್ಳಬೇಕು. ಪ್ರತಿ ದಿನ 5 ಸಾವಿರದಂತೆ ಒಟ್ಟು 25 ಸಾವಿರ ಟಿಕೆಗಳನ್ನು ಮಾರಾಟ ಮಾಡಲಾಗುತ್ತಿದೆ.

ತಿರುಪತಿಯ ರಥಸಪ್ತಮಿ ವಿಶೇಷ ದರ್ಶನಕ್ಕೆ 300 ರೂಪಾಯಿ ಟಿಕೆಟ್​: ಇದನ್ನು ಕೊಳ್ಳಲು ಹೀಗೆ ಮಾಡಿ
ತಿರುಪತಿ ದೇವಾಲಯ
ರಾಜೇಶ್ ದುಗ್ಗುಮನೆ
| Edited By: ಆಯೇಷಾ ಬಾನು|

Updated on:Feb 12, 2021 | 3:02 PM

Share

ತಿರುಪತಿ: ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿರುವ ವಿಶ್ವವಿಖ್ಯಾತ ತಿರುಪತಿ ತಿರುಮಲ ದೇವಾಲಯದಲ್ಲಿ ಫೆ.19ರಂದು ರಥಸಪ್ತಮಿ ವಿಶೇಷ ಪೂಜೆ ನೆರವೇರಲಿದೆ. ಈ ವೇಳೆ ಲಕ್ಷಾಂತರ ಭಕ್ತರು ಬರುವ ನಿರೀಕ್ಷೆ ಇದೆ. ಈ ಕಾರ್ಯಕ್ರಮಕ್ಕೆ ಟಿಟಿಡಿ ವಿಶೇಷ ಟಿಕೆಟ್​ ಬಿಡುಗಡೆ ಮಾಡುತ್ತಿದೆ.

ವಿಶೇಷ ದರ್ಶನ ಪಡೆಯ ಬಯಸುವವರು 300 ರೂಪಾಯಿ ನೀಡಿ ಈ ಟಿಕೆಟ್​ ಪಡೆದುಕೊಳ್ಳಬೇಕು. ಪ್ರತಿ ದಿನ 5 ಸಾವಿರದಂತೆ ಒಟ್ಟು 25 ಸಾವಿರ ಟಿಕೆಟ್​ಗಳನ್ನು ತಿರುಪತಿ ತಿರುಮಲ ದೇವಾಲಯದ ಆಡಳಿತ ಮಂಡಳಿ ಬಿಡುಗಡೆ ಮಾಡುತ್ತಿದೆ.

ಇನ್ನು, ಈ ಟಿಕೆಟ್​ಗಳನ್ನು ಕೊಳ್ಳುವುದು ಹೇಗೆ ಎನ್ನುವ ಬಗ್ಗೆಯೂ ಟಿಟಿಡಿ ಮಾಹಿತಿ ನೀಡಿದೆ. ಈ ಟಿಕೆಟ್​ಗಳು ಆನ್​ಲೈನ್​ನಲ್ಲಿ ಮಾತ್ರ ಲಭ್ಯವಿದ್ದು, ಆಫ್​ಲೈನ್​ನಲ್ಲಿ ಸಿಗುವುದಿಲ್ಲ. ಹೀಗಾಗಿ ನೀವು ನಾಳೆ ಬೆಳಗ್ಗೆ 11ಕ್ಕೆ ಟಿಟಿಡಿ ವೆಬ್​ಸೈಟ್​ನಲ್ಲಿ ಟಿಕೆಟ್​ ಬಿಡುಗಡೆ ಆಗುತ್ತಿದೆ. ದಿನಕ್ಕೆ ನಿಯಮಿತ ಟಿಕೆಟ್​ಗಳು ಮಾತ್ರ ಮಾರಾಟವಾಗುತ್ತಿರುವುದರಿಂದ ಮೊದಲು ಟಿಕೆಟ್​ ಬುಕ್​ ಮಾಡಿದವರಿಗೆ ಮೊದಲು ಸಿಗಲಿದೆ.

ಇದನ್ನೂ ಓದಿ: ತಿರುಪತಿಯ ವಕುಳಾಮಾತೆ ದೇಗುಲದಲ್ಲಿ ಎಂದೂ ಸಿಗದ ಚಾರಿತ್ರಿಕ ಶಾಸನ ಪತ್ತೆ

Published On - 10:05 pm, Wed, 10 February 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!