AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯ ರಥಸಪ್ತಮಿ ವಿಶೇಷ ದರ್ಶನಕ್ಕೆ 300 ರೂಪಾಯಿ ಟಿಕೆಟ್​: ಇದನ್ನು ಕೊಳ್ಳಲು ಹೀಗೆ ಮಾಡಿ

Tirupati Ratha Saptami 2021: ವಿಶೇಷ ದರ್ಶನ ಪಡೆಯ ಬಯಸುವವರು 300 ರೂಪಾಯಿ ನೀಡಿ ಈ ಟಿಕೆಟ್​ ಪಡೆದುಕೊಳ್ಳಬೇಕು. ಪ್ರತಿ ದಿನ 5 ಸಾವಿರದಂತೆ ಒಟ್ಟು 25 ಸಾವಿರ ಟಿಕೆಗಳನ್ನು ಮಾರಾಟ ಮಾಡಲಾಗುತ್ತಿದೆ.

ತಿರುಪತಿಯ ರಥಸಪ್ತಮಿ ವಿಶೇಷ ದರ್ಶನಕ್ಕೆ 300 ರೂಪಾಯಿ ಟಿಕೆಟ್​: ಇದನ್ನು ಕೊಳ್ಳಲು ಹೀಗೆ ಮಾಡಿ
ತಿರುಪತಿ ದೇವಾಲಯ
ರಾಜೇಶ್ ದುಗ್ಗುಮನೆ
| Edited By: |

Updated on:Feb 12, 2021 | 3:02 PM

Share

ತಿರುಪತಿ: ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿರುವ ವಿಶ್ವವಿಖ್ಯಾತ ತಿರುಪತಿ ತಿರುಮಲ ದೇವಾಲಯದಲ್ಲಿ ಫೆ.19ರಂದು ರಥಸಪ್ತಮಿ ವಿಶೇಷ ಪೂಜೆ ನೆರವೇರಲಿದೆ. ಈ ವೇಳೆ ಲಕ್ಷಾಂತರ ಭಕ್ತರು ಬರುವ ನಿರೀಕ್ಷೆ ಇದೆ. ಈ ಕಾರ್ಯಕ್ರಮಕ್ಕೆ ಟಿಟಿಡಿ ವಿಶೇಷ ಟಿಕೆಟ್​ ಬಿಡುಗಡೆ ಮಾಡುತ್ತಿದೆ.

ವಿಶೇಷ ದರ್ಶನ ಪಡೆಯ ಬಯಸುವವರು 300 ರೂಪಾಯಿ ನೀಡಿ ಈ ಟಿಕೆಟ್​ ಪಡೆದುಕೊಳ್ಳಬೇಕು. ಪ್ರತಿ ದಿನ 5 ಸಾವಿರದಂತೆ ಒಟ್ಟು 25 ಸಾವಿರ ಟಿಕೆಟ್​ಗಳನ್ನು ತಿರುಪತಿ ತಿರುಮಲ ದೇವಾಲಯದ ಆಡಳಿತ ಮಂಡಳಿ ಬಿಡುಗಡೆ ಮಾಡುತ್ತಿದೆ.

ಇನ್ನು, ಈ ಟಿಕೆಟ್​ಗಳನ್ನು ಕೊಳ್ಳುವುದು ಹೇಗೆ ಎನ್ನುವ ಬಗ್ಗೆಯೂ ಟಿಟಿಡಿ ಮಾಹಿತಿ ನೀಡಿದೆ. ಈ ಟಿಕೆಟ್​ಗಳು ಆನ್​ಲೈನ್​ನಲ್ಲಿ ಮಾತ್ರ ಲಭ್ಯವಿದ್ದು, ಆಫ್​ಲೈನ್​ನಲ್ಲಿ ಸಿಗುವುದಿಲ್ಲ. ಹೀಗಾಗಿ ನೀವು ನಾಳೆ ಬೆಳಗ್ಗೆ 11ಕ್ಕೆ ಟಿಟಿಡಿ ವೆಬ್​ಸೈಟ್​ನಲ್ಲಿ ಟಿಕೆಟ್​ ಬಿಡುಗಡೆ ಆಗುತ್ತಿದೆ. ದಿನಕ್ಕೆ ನಿಯಮಿತ ಟಿಕೆಟ್​ಗಳು ಮಾತ್ರ ಮಾರಾಟವಾಗುತ್ತಿರುವುದರಿಂದ ಮೊದಲು ಟಿಕೆಟ್​ ಬುಕ್​ ಮಾಡಿದವರಿಗೆ ಮೊದಲು ಸಿಗಲಿದೆ.

ಇದನ್ನೂ ಓದಿ: ತಿರುಪತಿಯ ವಕುಳಾಮಾತೆ ದೇಗುಲದಲ್ಲಿ ಎಂದೂ ಸಿಗದ ಚಾರಿತ್ರಿಕ ಶಾಸನ ಪತ್ತೆ

Published On - 10:05 pm, Wed, 10 February 21

Follow Us
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್