AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi: ವಕೀಲರ ಮಧ್ಯೆ ವಿವಾದ, ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ

ವಕೀಲರ ಮಧ್ಯೆ ತೀವ್ರ ವಿವಾದ ಉಂಟಾದ ಹಿನ್ನೆಲೆಯಲ್ಲಿ ದೆಹಲಿ ತೀಸ್ ಹಜಾರಿ ನ್ಯಾಯಾಲಯದ ಆವರಣದಲ್ಲೇ ಗುಂಡಿನ ದಾಳಿ ನಡೆದಿದೆ.

Delhi: ವಕೀಲರ ಮಧ್ಯೆ ವಿವಾದ, ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ
ನಯನಾ ರಾಜೀವ್
|

Updated on:Jul 05, 2023 | 2:24 PM

Share

ವಕೀಲರ ಮಧ್ಯೆ ತೀವ್ರ ವಿವಾದ ಉಂಟಾದ ಹಿನ್ನೆಲೆಯಲ್ಲಿ ದೆಹಲಿ ತೀಸ್ ಹಜಾರಿ ನ್ಯಾಯಾಲಯದ ಆವರಣದಲ್ಲೇ ಗುಂಡಿನ ದಾಳಿ ನಡೆದಿದೆ. ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ವಕೀಲರ ನಡುವೆ ವಾಗ್ವಾದ ನಡೆದಿದೆ, ಬಳಿಕ ವಾದ ಭಿನ್ನಾಭಿಪ್ರಾಯ ತಾರಕಕ್ಕೇರಿದ್ದು ಕೋರ್ಟ್​ ಆವರಣದಲ್ಲಿ ಗುಂಡಿನ ದಾಳಿ ನಡೆದಿದೆ.

ಗುಂಡಿನ ದಾಳಿಯನ್ನು ದೆಹಲಿಯ ಬಾರ್ ಕೌನ್ಸಿಲ್ ಅಧ್ಯಕ್ಷ ಕೆಕೆ ಮನನ್ ಖಂಡಿಸಿದ್ದು, ಈ ಬಗ್ಗೆ ವಿವರವಾದ ತನಿಖೆ ನಡೆಸಲಾಗುವುದು ಎಂದು ಪ್ರತಿಪಾದಿಸಿದ್ದಾರೆ. ಯಾವುದೇ ವಕೀಲರು ನ್ಯಾಯಾಲಯದ ಆವರಣದಲ್ಲಿ ಈ ರೀತಿಯ ಶಸ್ತ್ರಾಸ್ತ್ರಗಳನ್ನು ಬಳಸುವಂತಿಲ್ಲ ಎಂದು ಅವರು ಹೇಳಿದರು.

ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿನ್ನಲೆಯಲ್ಲಿ ದೊಡ್ಡ ಕಿರುಚಾಟ ಕೇಳಿಬರುತ್ತಿದ್ದಂತೆ ವಕೀಲರೊಬ್ಬರು ಬಂದೂಕು ಹಿಡಿದು ಗುಂಡು ಹಾರಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:14 pm, Wed, 5 July 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ