AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊನ್ನೆಯಷ್ಟೇ ಮತದಾನ ಮುಗಿದಿತ್ತು, ಇಂದು ಅಭ್ಯರ್ಥಿಯೇ ಇಲ್ಲ; ಕೊರೊನಾಕ್ಕೆ ಬಲಿಯಾದ ತೃಣಮೂಲ ಕಾಂಗ್ರೆಸ್ ಮುಖಂಡ ಕಾಜಲ್ ಸಿನ್ಹಾ

ಖರ್ದಾ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್​ 22ರಂದು ಮತದಾನ ಮುಗಿದಿದೆ. ಈ ಕ್ಷೇತ್ರದಲ್ಲಿ ಮತ್ತೊಮ್ಮೆ ಮತದಾನ ನಡೆಯಲಿದೆಯಾ? ಎಂಬುದು ಇನ್ನು ಮೇಲೆ ನಿರ್ಧಾರವಾಗಲಿದೆ.

ಮೊನ್ನೆಯಷ್ಟೇ ಮತದಾನ ಮುಗಿದಿತ್ತು, ಇಂದು ಅಭ್ಯರ್ಥಿಯೇ ಇಲ್ಲ; ಕೊರೊನಾಕ್ಕೆ ಬಲಿಯಾದ ತೃಣಮೂಲ ಕಾಂಗ್ರೆಸ್ ಮುಖಂಡ ಕಾಜಲ್ ಸಿನ್ಹಾ
ಕಾಜಲ್ ಸಿನ್ಹಾ
Lakshmi Hegde
|

Updated on: Apr 25, 2021 | 5:31 PM

Share

ಕೋಲ್ಕತ್ತ: ಪಶ್ಚಿಮಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಉತ್ತರ 24 ಪರಗಣದ ಖರ್ದಾ ಕ್ಷೇತ್ರದ ತೃಣಮೂಲ ಕಾಂಗ್ರೆಸ್​ ಅಭ್ಯರ್ಥಿ ಕಾಜಲ್​ ಸಿನ್ಹಾ ಕೊರೊನಾ ಸೋಂಕಿನಿಂದ ಇಂದು ಮೃತಪಟ್ಟಿದ್ದಾರೆ. ಸದ್ಯ ಪಶ್ಚಿಮಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ. 59 ವರ್ಷದ ಕಾಜಲ್ ಸಿನ್ಹಾರಿಗೆ 2 ದಿನಗಳ ಹಿಂದಷ್ಟೇ ಸೋಂಕು ದೃಢಪಟ್ಟಿತ್ತು. ಬೇಲಿಯಾಘಾಟಾದ ಐಡಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಕಾಜಲ್ ಸಿನ್ಹಾ ಸಾವಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ. ಇದು ನಿಜಕ್ಕೂ ಶಾಕ್​ ಆಗುವಂತಹ ವಿಷಯ ಎಂದು ಹೇಳಿದ್ದಾರೆ. ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜಿ, ಕಾಜಲ್ ಸಿನ್ಹಾ ಸಾವಿನ ಸುದ್ದಿ ಕೇಳಿ ತುಂಬತುಂಬ ನೋವಾಗಿದೆ. ಈ ವಿಧಾನಸಭೆ ಚುನಾವಣೆಯಲ್ಲಿ ಖಾರ್ದಾದಿಂದ ನಮ್ಮ ಅಭ್ಯರ್ಥಿಯಾಗಿದ್ದರು. ತಮ್ಮ ಇಡೀ ಜೀವನವನ್ನು ಜನಸೇವೆಗಾಗಿ ಮುಡಿಪಾಗಿಟ್ಟವರಾಗಿದ್ದರು. ನಾವು ಅವರನ್ನು ಮಿಸ್ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಖರ್ದಾ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್​ 22ರಂದು ಮತದಾನ ಮುಗಿದಿದೆ. ಈ ಕ್ಷೇತ್ರದಲ್ಲಿ ಮತ್ತೊಮ್ಮೆ ಮತದಾನ ನಡೆಯಲಿದೆಯಾ? ಚುನಾವಣಾ ಫಲಿತಾಂಶ ಬಂದ ಮೇಲಷ್ಟೇ ನಿರ್ಧಾರ ಮಾಡಲಾಗುತ್ತದಾ ಎಂಬುದು ಇನ್ನು ಮುಂದೆ ಗೊತ್ತಾಗಲಿದೆ.

ಇದನ್ನೂ ಓದಿ: ಕೊವಿಡ್ ಲಾಕ್​ಡೌನ್ ವೇಳೆ ಕಾರ್ಯ ನಿರ್ವಹಿಸುವ ಮುಂಬೈ ಪೊಲೀಸರಿಗೆ ಉಚಿತ ವ್ಯಾನಿಟಿ ವ್ಯಾನ್​ ನೀಡಿದ ಉದ್ಯಮಿ

‘ಅರ್ಜೆಂಟ್ ಆಗಿ ಸರ್ಜರಿ ಮಾಡಿ.. ಇಲ್ಲದೆ ಇದ್ರೆ ಕೊಂದು ಬಿಡಿ’- ಆಸ್ಪತ್ರೆ ಎದುರು ಕೈದಿಯ ಗೋಳಾಟ; ಯಾವುದನ್ನೂ ಒಪ್ಪುತ್ತಿಲ್ಲ ವೈದ್ಯರು

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್