AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊನ್ನೆಯಷ್ಟೇ ಮತದಾನ ಮುಗಿದಿತ್ತು, ಇಂದು ಅಭ್ಯರ್ಥಿಯೇ ಇಲ್ಲ; ಕೊರೊನಾಕ್ಕೆ ಬಲಿಯಾದ ತೃಣಮೂಲ ಕಾಂಗ್ರೆಸ್ ಮುಖಂಡ ಕಾಜಲ್ ಸಿನ್ಹಾ

ಖರ್ದಾ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್​ 22ರಂದು ಮತದಾನ ಮುಗಿದಿದೆ. ಈ ಕ್ಷೇತ್ರದಲ್ಲಿ ಮತ್ತೊಮ್ಮೆ ಮತದಾನ ನಡೆಯಲಿದೆಯಾ? ಎಂಬುದು ಇನ್ನು ಮೇಲೆ ನಿರ್ಧಾರವಾಗಲಿದೆ.

ಮೊನ್ನೆಯಷ್ಟೇ ಮತದಾನ ಮುಗಿದಿತ್ತು, ಇಂದು ಅಭ್ಯರ್ಥಿಯೇ ಇಲ್ಲ; ಕೊರೊನಾಕ್ಕೆ ಬಲಿಯಾದ ತೃಣಮೂಲ ಕಾಂಗ್ರೆಸ್ ಮುಖಂಡ ಕಾಜಲ್ ಸಿನ್ಹಾ
ಕಾಜಲ್ ಸಿನ್ಹಾ
Lakshmi Hegde
|

Updated on: Apr 25, 2021 | 5:31 PM

Share

ಕೋಲ್ಕತ್ತ: ಪಶ್ಚಿಮಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಉತ್ತರ 24 ಪರಗಣದ ಖರ್ದಾ ಕ್ಷೇತ್ರದ ತೃಣಮೂಲ ಕಾಂಗ್ರೆಸ್​ ಅಭ್ಯರ್ಥಿ ಕಾಜಲ್​ ಸಿನ್ಹಾ ಕೊರೊನಾ ಸೋಂಕಿನಿಂದ ಇಂದು ಮೃತಪಟ್ಟಿದ್ದಾರೆ. ಸದ್ಯ ಪಶ್ಚಿಮಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ. 59 ವರ್ಷದ ಕಾಜಲ್ ಸಿನ್ಹಾರಿಗೆ 2 ದಿನಗಳ ಹಿಂದಷ್ಟೇ ಸೋಂಕು ದೃಢಪಟ್ಟಿತ್ತು. ಬೇಲಿಯಾಘಾಟಾದ ಐಡಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಕಾಜಲ್ ಸಿನ್ಹಾ ಸಾವಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ. ಇದು ನಿಜಕ್ಕೂ ಶಾಕ್​ ಆಗುವಂತಹ ವಿಷಯ ಎಂದು ಹೇಳಿದ್ದಾರೆ. ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜಿ, ಕಾಜಲ್ ಸಿನ್ಹಾ ಸಾವಿನ ಸುದ್ದಿ ಕೇಳಿ ತುಂಬತುಂಬ ನೋವಾಗಿದೆ. ಈ ವಿಧಾನಸಭೆ ಚುನಾವಣೆಯಲ್ಲಿ ಖಾರ್ದಾದಿಂದ ನಮ್ಮ ಅಭ್ಯರ್ಥಿಯಾಗಿದ್ದರು. ತಮ್ಮ ಇಡೀ ಜೀವನವನ್ನು ಜನಸೇವೆಗಾಗಿ ಮುಡಿಪಾಗಿಟ್ಟವರಾಗಿದ್ದರು. ನಾವು ಅವರನ್ನು ಮಿಸ್ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಖರ್ದಾ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್​ 22ರಂದು ಮತದಾನ ಮುಗಿದಿದೆ. ಈ ಕ್ಷೇತ್ರದಲ್ಲಿ ಮತ್ತೊಮ್ಮೆ ಮತದಾನ ನಡೆಯಲಿದೆಯಾ? ಚುನಾವಣಾ ಫಲಿತಾಂಶ ಬಂದ ಮೇಲಷ್ಟೇ ನಿರ್ಧಾರ ಮಾಡಲಾಗುತ್ತದಾ ಎಂಬುದು ಇನ್ನು ಮುಂದೆ ಗೊತ್ತಾಗಲಿದೆ.

ಇದನ್ನೂ ಓದಿ: ಕೊವಿಡ್ ಲಾಕ್​ಡೌನ್ ವೇಳೆ ಕಾರ್ಯ ನಿರ್ವಹಿಸುವ ಮುಂಬೈ ಪೊಲೀಸರಿಗೆ ಉಚಿತ ವ್ಯಾನಿಟಿ ವ್ಯಾನ್​ ನೀಡಿದ ಉದ್ಯಮಿ

‘ಅರ್ಜೆಂಟ್ ಆಗಿ ಸರ್ಜರಿ ಮಾಡಿ.. ಇಲ್ಲದೆ ಇದ್ರೆ ಕೊಂದು ಬಿಡಿ’- ಆಸ್ಪತ್ರೆ ಎದುರು ಕೈದಿಯ ಗೋಳಾಟ; ಯಾವುದನ್ನೂ ಒಪ್ಪುತ್ತಿಲ್ಲ ವೈದ್ಯರು

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!