AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊನ್ನೆಯಷ್ಟೇ ಮತದಾನ ಮುಗಿದಿತ್ತು, ಇಂದು ಅಭ್ಯರ್ಥಿಯೇ ಇಲ್ಲ; ಕೊರೊನಾಕ್ಕೆ ಬಲಿಯಾದ ತೃಣಮೂಲ ಕಾಂಗ್ರೆಸ್ ಮುಖಂಡ ಕಾಜಲ್ ಸಿನ್ಹಾ

ಖರ್ದಾ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್​ 22ರಂದು ಮತದಾನ ಮುಗಿದಿದೆ. ಈ ಕ್ಷೇತ್ರದಲ್ಲಿ ಮತ್ತೊಮ್ಮೆ ಮತದಾನ ನಡೆಯಲಿದೆಯಾ? ಎಂಬುದು ಇನ್ನು ಮೇಲೆ ನಿರ್ಧಾರವಾಗಲಿದೆ.

ಮೊನ್ನೆಯಷ್ಟೇ ಮತದಾನ ಮುಗಿದಿತ್ತು, ಇಂದು ಅಭ್ಯರ್ಥಿಯೇ ಇಲ್ಲ; ಕೊರೊನಾಕ್ಕೆ ಬಲಿಯಾದ ತೃಣಮೂಲ ಕಾಂಗ್ರೆಸ್ ಮುಖಂಡ ಕಾಜಲ್ ಸಿನ್ಹಾ
ಕಾಜಲ್ ಸಿನ್ಹಾ
Lakshmi Hegde
|

Updated on: Apr 25, 2021 | 5:31 PM

Share

ಕೋಲ್ಕತ್ತ: ಪಶ್ಚಿಮಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಉತ್ತರ 24 ಪರಗಣದ ಖರ್ದಾ ಕ್ಷೇತ್ರದ ತೃಣಮೂಲ ಕಾಂಗ್ರೆಸ್​ ಅಭ್ಯರ್ಥಿ ಕಾಜಲ್​ ಸಿನ್ಹಾ ಕೊರೊನಾ ಸೋಂಕಿನಿಂದ ಇಂದು ಮೃತಪಟ್ಟಿದ್ದಾರೆ. ಸದ್ಯ ಪಶ್ಚಿಮಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ. 59 ವರ್ಷದ ಕಾಜಲ್ ಸಿನ್ಹಾರಿಗೆ 2 ದಿನಗಳ ಹಿಂದಷ್ಟೇ ಸೋಂಕು ದೃಢಪಟ್ಟಿತ್ತು. ಬೇಲಿಯಾಘಾಟಾದ ಐಡಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಕಾಜಲ್ ಸಿನ್ಹಾ ಸಾವಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ. ಇದು ನಿಜಕ್ಕೂ ಶಾಕ್​ ಆಗುವಂತಹ ವಿಷಯ ಎಂದು ಹೇಳಿದ್ದಾರೆ. ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜಿ, ಕಾಜಲ್ ಸಿನ್ಹಾ ಸಾವಿನ ಸುದ್ದಿ ಕೇಳಿ ತುಂಬತುಂಬ ನೋವಾಗಿದೆ. ಈ ವಿಧಾನಸಭೆ ಚುನಾವಣೆಯಲ್ಲಿ ಖಾರ್ದಾದಿಂದ ನಮ್ಮ ಅಭ್ಯರ್ಥಿಯಾಗಿದ್ದರು. ತಮ್ಮ ಇಡೀ ಜೀವನವನ್ನು ಜನಸೇವೆಗಾಗಿ ಮುಡಿಪಾಗಿಟ್ಟವರಾಗಿದ್ದರು. ನಾವು ಅವರನ್ನು ಮಿಸ್ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಖರ್ದಾ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್​ 22ರಂದು ಮತದಾನ ಮುಗಿದಿದೆ. ಈ ಕ್ಷೇತ್ರದಲ್ಲಿ ಮತ್ತೊಮ್ಮೆ ಮತದಾನ ನಡೆಯಲಿದೆಯಾ? ಚುನಾವಣಾ ಫಲಿತಾಂಶ ಬಂದ ಮೇಲಷ್ಟೇ ನಿರ್ಧಾರ ಮಾಡಲಾಗುತ್ತದಾ ಎಂಬುದು ಇನ್ನು ಮುಂದೆ ಗೊತ್ತಾಗಲಿದೆ.

ಇದನ್ನೂ ಓದಿ: ಕೊವಿಡ್ ಲಾಕ್​ಡೌನ್ ವೇಳೆ ಕಾರ್ಯ ನಿರ್ವಹಿಸುವ ಮುಂಬೈ ಪೊಲೀಸರಿಗೆ ಉಚಿತ ವ್ಯಾನಿಟಿ ವ್ಯಾನ್​ ನೀಡಿದ ಉದ್ಯಮಿ

‘ಅರ್ಜೆಂಟ್ ಆಗಿ ಸರ್ಜರಿ ಮಾಡಿ.. ಇಲ್ಲದೆ ಇದ್ರೆ ಕೊಂದು ಬಿಡಿ’- ಆಸ್ಪತ್ರೆ ಎದುರು ಕೈದಿಯ ಗೋಳಾಟ; ಯಾವುದನ್ನೂ ಒಪ್ಪುತ್ತಿಲ್ಲ ವೈದ್ಯರು

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!