AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಉತ್ತರ ಪ್ರದೇಶ: ಬಿಜೆಪಿ ಶಾಸಕ, ನಗರ ಪಾಲಿಕೆ ಅಧ್ಯಕ್ಷರಿಗೆ ಕೆಸರು ಸ್ನಾನ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದ ಮಹಿಳೆಯರು

ಆ ಪ್ರದೇಶದ ಮುಖ್ಯಸ್ಥರಿಗೆ ಕೆಸರಿನಲ್ಲಿ ಸ್ನಾನ ಮಾಡಿಸಿದರೆ ಮಳೆ ದೇವರು ವರುಣ ಪ್ರಸನ್ನನಾಗಿ ಆ ಊರಿಗೆ ಮಳೆ ಬರುತ್ತದೆ ಎಂಬ ನಂಬಿಕೆ ಇಲ್ಲಿದೆ. ಮಹಾರಾಜ್​​ಗಂಜ್ ಜಿಲ್ಲೆಯ ಪಿಪಾರ್​​ದೆವುರಾದಲ್ಲಿನ ಮಹಿಳೆಯರು ಬಿಜೆಪಿ ಶಾಸಕ...

Watch ಉತ್ತರ ಪ್ರದೇಶ: ಬಿಜೆಪಿ ಶಾಸಕ, ನಗರ ಪಾಲಿಕೆ ಅಧ್ಯಕ್ಷರಿಗೆ ಕೆಸರು ಸ್ನಾನ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದ ಮಹಿಳೆಯರು
ಬಿಜೆಪಿ ಶಾಸಕನಿಗೆ ಕೆಸರು ಸ್ನಾನ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 14, 2022 | 2:52 PM

Share

ಗೋರಖ್​​ಪುರ್ :ಉತ್ತರ ಪ್ರದೇಶದ (Uttar Pradesh) ಮಹಾರಾಜ್​​ಗಂಜ್ (Maharajganj )ಜಿಲ್ಲೆಯಲ್ಲಿ ಮಹಿಳೆಯರ ಗುಂಪೊಂದು ಸ್ಥಳೀಯ ಶಾಸಕ ಮತ್ತು ನಗರ ಪಾಲಿಕೆ ಅಧ್ಯಕ್ಷರ ಮೇಲೆ ಕೆಸರು ಸುರಿದು ಮಳೆಗಾಗಿ ಇಂದ್ರನಲ್ಲಿ ಪ್ರಾರ್ಥಿಸಿದೆ. ಆ ಪ್ರದೇಶದ ಮುಖ್ಯಸ್ಥರಿಗೆ ಕೆಸರಿನಲ್ಲಿ ಸ್ನಾನ (Mud Bath) ಮಾಡಿಸಿದರೆ ಮಳೆ ದೇವರು  ಪ್ರಸನ್ನನಾಗಿ ಆ ಊರಿಗೆ ಮಳೆ ಬರುತ್ತದೆ ಎಂಬ ನಂಬಿಕೆ ಇಲ್ಲಿದೆ. ಮಹಾರಾಜ್​​ಗಂಜ್ ಜಿಲ್ಲೆಯ ಪಿಪಾರ್​​ದೆವುರಾದಲ್ಲಿನ ಮಹಿಳೆಯರು ಬಿಜೆಪಿ ಶಾಸಕ ಜೈಮಂಗಲ್ ಕನೊಜಿಯಾ ಮತ್ತು ನಗರ ಪಾಲಿಕೆ ಅಧ್ಯಕ್ಷ ಕೃಷ್ಣ ಗೋಪಾಲ್ ಜೈಸ್ವಾನ್ ಅವರಿಗೆ ಕೆಸರು ಸ್ನಾನ ಮಾಡಿಸುವಾಗ ಹಾಡುಗಳನ್ನು ಹಾಡಿದ್ದಾರೆ. ನಗರದ ಮುಖ್ಯಸ್ಥರಿಗೆ ಕೆಸರು ಸ್ನಾನ ಮಾಡಿಸಿದರೆ ಇಂದ್ರದೇವ ಪ್ರಸನ್ನನಾಗುತ್ತಾನೆ. ಮಳೆಯಿಲ್ಲದೆ ಇಲ್ಲಿನ ಭತ್ತದ ಗದ್ದೆಗಳು ಹಾಳಾಗಿವೆ ಎಂದು ಮುನ್ನೀದೇವಿ ಎಂಬ ಮಹಿಳೆ ಹೇಳಿದ್ದಾರೆ. ಇಂದ್ರದೇವನನ್ನು ಒಲಿಸಲು ಮಕ್ಕಳಿಗೂ ಕೆಸರು ಸ್ನಾನ ಮಾಡಿಸಲಾಗುತ್ತದೆ. ಇದನ್ನು ಇಲ್ಲಿ ಕಲ್ ಕಲೌತಿ ಎಂದು ಕರೆಯಲಾಗುತ್ತದೆ.

ಕೆಸರು ಸ್ನಾನ ಹಳೇ ಸಂಪ್ರದಾಯ: ಬಿಜೆಪಿ ಶಾಸಕ

ಇದನ್ನೂ ಓದಿ
Image
Spiritual: ಪ್ರಾರ್ಥನೆ ಎಂದರೇನು? ಅಷ್ಟಕ್ಕೂ ಪ್ರಾರ್ಥನೆ ಹೇಗಿರಬೇಕು ಗೊತ್ತಾ..!
Image
ದ್ರೌಪದಿ ಮುರ್ಮು ಒಳ್ಳೆಯವರು, ನನ್ನ ಮಾತನ್ನು ಬೇರೇ ರೀತಿಯಲ್ಲಿ ಅರ್ಥೈಸಲಾಗಿದೆ: ಕಾಂಗ್ರೆಸ್ ನಾಯಕ
Image
ಉತ್ತರ ಪ್ರದೇಶ: ದೇವಾಲಯಕ್ಕೆ ಕಾರಿನಲ್ಲೇ ಪ್ರದಕ್ಷಿಣೆ ಮಾಡಲು ಬಂದ ಲಾಲೂ ಪುತ್ರ ತೇಜ್ ಪ್ರತಾಪ್ ಯಾದವ್​​ಗೆ ತಡೆ

ಮಳೆಗಾಗಿ ಕೆಸರು ಸ್ನಾನ ಮಾಡಲು ಶಾಸಕ ಕನೊಜಿಯಾ ಮತ್ತು ನಗರ ಪಾಲಿಕೆ ಮುಖ್ಯಸ್ಥ ಜೈಸ್ವಾಲ್ ಖುಷಿಯಿಂದ ಒಪ್ಪಿಕೊಂಡಿದ್ದಾರೆ. ಬಿರಿ ಬಿಸಿಲಿನಿಂದಾಗಿ ಇಲ್ಲಿನ ಜನ ಹೈರಾಣಾಗಿದ್ದಾರೆ. ಇಂದ್ರ ದೇವನನ್ನು ಪ್ರಸನ್ನನಾಗಿಸುವುದಕ್ಕೆ ಕೆಸರು ಸ್ನಾನ ಮಾಡಿಸುವುದು ಹಳೇ ಸಂಪ್ರದಾಯ. ಮಳೆಗಾಗಿ ಪ್ರಾರ್ಥಿಸಿದ ಮಹಿಳೆಯರು ನನಗೆ ಕೆಸರು ಸ್ನಾನ ನೀಡಿದರು ಎಂದು ಕನೋಜಿಯ ಹೇಳಿದ್ದಾರೆ.  ಬರದಿಂತಿರುವ ಪರಿಸ್ಥಿತಿ ಇಲ್ಲಿದೆ. ಮಳೆ ದೇವರನ್ನು ಪ್ರಾರ್ಥಿಸಲು ಮಹಿಳೆಯರು ಮಾತ್ರ ಈ ಹಳೇ ಸಂಪ್ರದಾಯವನ್ನು ಅನುಸರಿಸುತ್ತಿದ್ದಾರೆ ಎಂದು ಜೈಸ್ವಾನ್ ಹೇಳಿದ್ದಾರೆ.

Published On - 2:49 pm, Thu, 14 July 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ