AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಅದ್ಧೂರಿ ಮದುವೆ

ಕಳೆದ ವಾರ ನಾವು ಹವನ್ ಪೂಜಾ ಮಾಡಿದ್ದೆವು. ಈಗ ನಾವು ಕಪ್ಪೆ ಜೋಡಿಗೆ ಮದುವೆ ಮಾಡುತ್ತಿದ್ದೇವೆ. ಈ ಆಚರಣೆಯಿಂದಾಗಿ ನಮ್ಮ ಪ್ರದೇಶದಲ್ಲಿ ಮಳೆಯಾಗಬಹುದು ಎಂದು ನಾವು ಭಾವಿಸುತ್ತೇವೆ...

ಉತ್ತರ ಪ್ರದೇಶದಲ್ಲಿ ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಅದ್ಧೂರಿ ಮದುವೆ
ಕಪ್ಪೆಗಳ ಮದುವೆ
TV9 Web
| Edited By: |

Updated on: Jul 20, 2022 | 1:50 PM

Share

ಗೋರಖ್​​ಪುರ್ (ಉತ್ತರ ಪ್ರದೇಶ): ಉತ್ತರ ಪ್ರದೇಶದಲ್ಲಿ (Uttar Pradesh) ಈ ಬಾರಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ಮಳೆಗಾಗಿ ಪ್ರಾರ್ಥಿಸಿದ ಗೋರಖ್ ಪುರದ (Gorakhpur) ಜನರು ಕಪ್ಪೆಗಳಿಗೆ ಮದುವೆ (Frog Wedding) ಮಾಡಿಸಿದ್ದಾರೆ. ಹಿಂದೂ ಮಹಾಸಂಘ್ ಎಂಬ ಸ್ಥಳೀಯ ಗುಂಪು ಮಂಗಳವಾರ ಇಲ್ಲಿನ ಕಲಿಬರಿ ದೇವಾಲಯದಲ್ಲಿ ಮದುವೆ ಮಾಡಿಸಿದ್ದಾರೆ.ಈ ಮದುವೆಯಲ್ಲಿ ಹಲವಾರು ಜನರೂ ಭಾಗಿಯಾಗಿದ್ದಾರೆ. ಇಡೀ ಪ್ರದೇಶವೇ ಬರದ ಪರಿಸ್ಥಿತಿಯಲ್ಲಿದೆ. ಶ್ರಾವಣ ಮಾಸದ ಐದು ದಿನಗಳು ಈಗಾಗಲೇ ಕಳೆದಿದೆ ಆದರೆ ಮಳೆಯೇ ಬಂದಿಲ್ಲ ಎಂದು ಹಿಂದೂ ಮಹಾಸಂಘದ ರಾಮಕಾಂತ್ ವರ್ಮಾ ಹೇಳಿದ್ದಾರೆ. ಕಳೆದ ವಾರ ನಾವು ಹವನ್ ಪೂಜಾ ಮಾಡಿದ್ದೆವು. ಈಗ ನಾವು ಕಪ್ಪೆ ಜೋಡಿಗೆ ಮದುವೆ ಮಾಡುತ್ತಿದ್ದೇವೆ. ಈ ಆಚರಣೆಯಿಂದಾಗಿ ನಮ್ಮ ಪ್ರದೇಶದಲ್ಲಿ ಮಳೆಯಾಗಬಹುದು ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ. ಈ ಆಚರಣೆ ಖಂಡಿತವಾಗಿಯೂ ಫಲ ನೀಡುತ್ತದೆ, ಇಲ್ಲಿ ಮಳೆಯಾಗುತ್ತದೆ ಎಂದು ಮದುವೆಯಲ್ಲಿ ಭಾಗಿಯಾದ ಜನರು ಹೇಳಿದ್ದಾರೆ.

ಜುಲೈ 13ರಂದು ಇಲ್ಲಿನ ಮಹಾರಾಜ್ ಗಂಜ್ ಜಿಲ್ಲೆಯಲ್ಲಿನ ಮಹಿಳೆಯರು ಸ್ಥಳೀಯ ಶಾಸಕ ಜೈಮಂಗಲ್ ಕನೋಜಿಯಾ ಮತ್ತು ನಗರ ಪಾಲಿಕೆ ಚೇರ್ ಮೆನ್ ಕೃಷ್ಣ ಗೋಪಾಲ್ ಜೈಸ್ವಾಲ್ ಅವರಿಗೆ ಕೆಸರು ಸ್ನಾನ ಮಾಡಿಸಿದ್ದರು. ಮಳೆ ದೇವರಾದ ಇಂದ್ರನನ್ನು ಒಲಿಸುವುದಕ್ಕಾಗಿ ಆ ಪ್ರದೇಶದ ನಾಯಕರಿಗೆ ಕೆಸರು ಸ್ನಾನ ಮಾಡಿಸುವ ಆಚರಣೆಯಾಗಿದೆ ಇದು.

ಬರದ ಪರಿಸ್ಥಿತಿ ಎದುರಿಸುತ್ತಿರಾಗ ಮಹಿಳೆಯರು ಮಾತ್ರ ಹಳೇ ಸಂಪ್ರದಾಯಗಳನ್ನು ಪಾಲಿಸುತ್ತಿದ್ದಾರೆ ಎಂದಿದ್ದಾರೆ ಜೈಸ್ವಾಲ್.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ