AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯ ಭಾರತದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ -ಶಕ್ತಿಕಾಂತ್ ದಾಸ್

ದೆಹಲಿ: ಮಹಾಮಾರಿ ಕೊರೊನಾ ವೈರಸ್​ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ದೇಶದ ಪರಿಸ್ಥಿತಿಯನ್ನು ಆರ್‌ಬಿಐ ಮಾನಿಟರಿಂಗ್ ಮಾಡುತ್ತಿದೆ. RBIನ 150 ಸಿಬ್ಬಂದಿ ಹಗಲು-ರಾತ್ರಿ ಕೆಲಸ ಮಾಡ್ತಿದ್ದಾರೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 1930ರ ನಂತರ ಜಾಗತಿಕ ಆರ್ಥಿಕ ಕುಸಿತ ಆಗಿತ್ತು. ಈಗಲೂ ಅದೇ ರೀತಿ ಆರ್ಥಿಕ ಕುಸಿತದ ಮುನ್ಸೂಚನೆ ಸಿಕ್ಕಿದೆ. ಆದರೆ ಸದ್ಯ ಭಾರತದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ. ಜಗತ್ತಿನಲ್ಲೇ ಕೆಲವು ವಲಯಗಳಲ್ಲಿ ಉತ್ಪಾದನೆ ಕುಸಿಯುತ್ತಿದೆ. ಈ ಬಾರಿ ಮುಂಗಾರು ಮಳೆ ಸಾಮಾನ್ಯವಾಗಿ […]

ಸದ್ಯ ಭಾರತದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ -ಶಕ್ತಿಕಾಂತ್ ದಾಸ್
ಶಕ್ತಿಕಾಂತ್​ ದಾಸ್
ಸಾಧು ಶ್ರೀನಾಥ್​
|

Updated on:Apr 17, 2020 | 10:24 AM

Share

ದೆಹಲಿ: ಮಹಾಮಾರಿ ಕೊರೊನಾ ವೈರಸ್​ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ದೇಶದ ಪರಿಸ್ಥಿತಿಯನ್ನು ಆರ್‌ಬಿಐ ಮಾನಿಟರಿಂಗ್ ಮಾಡುತ್ತಿದೆ. RBIನ 150 ಸಿಬ್ಬಂದಿ ಹಗಲು-ರಾತ್ರಿ ಕೆಲಸ ಮಾಡ್ತಿದ್ದಾರೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

1930ರ ನಂತರ ಜಾಗತಿಕ ಆರ್ಥಿಕ ಕುಸಿತ ಆಗಿತ್ತು. ಈಗಲೂ ಅದೇ ರೀತಿ ಆರ್ಥಿಕ ಕುಸಿತದ ಮುನ್ಸೂಚನೆ ಸಿಕ್ಕಿದೆ. ಆದರೆ ಸದ್ಯ ಭಾರತದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ. ಜಗತ್ತಿನಲ್ಲೇ ಕೆಲವು ವಲಯಗಳಲ್ಲಿ ಉತ್ಪಾದನೆ ಕುಸಿಯುತ್ತಿದೆ. ಈ ಬಾರಿ ಮುಂಗಾರು ಮಳೆ ಸಾಮಾನ್ಯವಾಗಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ಶಕ್ತಿಕಾಂತ್ ದಾಸ್ ವಿಶ್ವಾಸ ವ್ಯಕ್ತಪಡಿಸಿದರು.

ವಿಶ್ವದ ಆರ್ಥಿಕತೆ 9 ಟ್ರಿಲಿಯನ್ ಡಾಲರ್​​ನಷ್ಟು ಕುಸಿತ: ಭಾರತದ ಆರ್ಥಿಕ ಪ್ರಗತಿ ಸದ್ಯ ಶೇಕಡಾ 1.9ರಷ್ಟಿದೆ. ವಿಶ್ವದ ಆರ್ಥಿಕತೆ 9 ಟ್ರಿಲಿಯನ್ ಡಾಲರ್​​ನಷ್ಟು ಕುಸಿದಿದೆ. 2021-2022ರಲ್ಲಿ ಶೇ.7.4ರಷ್ಟು ಜಿಡಿಪಿ ವೃದ್ಧಿಯಾಗುವ ನಿರೀಕ್ಷೆ ಇದೆ. ಶೇಕಡಾ 21.3ರಷ್ಟು ಟ್ರ್ಯಾಕ್ಟರ್​ ಮಾರಾಟ ಹೆಚ್ಚಳ. ಜಿ20 ರಾಷ್ಟ್ರಗಳಲ್ಲಿ 1.9ರಷ್ಟು ಜಿಡಿಪಿ ಬೆಳವಣಿಗೆಯಾಗಿದೆ. ಇಷ್ಟೊಂದು ಬೆಳವಣಿಗೆ ಭಾರತದ್ದು ಅತಿ ಹೆಚ್ಚು ಬೆಳವಣಿಗೆ. ಈ ಬಗ್ಗೆ ಐಎಂಎಫ್ ತಿಳಿಸಿದೆ.

ದೇಶದಲ್ಲಿ ಎಟಿಎಂಗಳನ್ನ ಶೇಕಡಾ 91ರಷ್ಟು ಬಳಕೆ ಮಾಡುತ್ತಿದ್ದಾರೆ. ಬ್ಯಾಂಕ್‌ಗಳಿಗೆ ಹೊಸದಾಗಿ ಕರೆನ್ಸಿ ಸಹ ಬಿಡುಗಡೆ ಮಾಡಲಾಗಿದೆ. ಉತ್ಪಾದನಾ ವಲಯದಲ್ಲಿ ಕಳೆದ 4 ತಿಂಗಳಿಂದ ಉತ್ಪಾದನೆ ತೀರಾ ಕಡಿಮೆಯಾಗಿದೆ. ಬೇಡಿಕೆ ಸಹ ಶೇಕಡಾ 25ರಿಂದ 30ರಷ್ಟು ಕುಸಿದಿದೆ. ಭಾರತದಲ್ಲಿ ಅಗತ್ಯ ಪ್ರಮಾಣದ ದಿನಸಿ ದಾಸ್ತಾನಿದೆ. ಸಮರ್ಪಕವಾಗಿ ಹಣದ ಹರಿವು ಕಾಪಾಡಿಕೊಳ್ಳುತ್ತೇವೆ ಎಂದರು.

Published On - 10:18 am, Fri, 17 April 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್