AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನ ಪೆಟ್ರೋಲ್​, ಡೀಸೆಲ್​ ದರ: ಬೆಂಗಳೂರಿನಲ್ಲಿ ಡೀಸೆಲ್​ ದರ ಕೊಂಚ ಏರಿಕೆ 86.07 ರೂ.

Petrol and Diesel Price Today: ಪೆಟ್ರೋಲ್​ ಮತ್ತು ಡಿಸೇಲ್​ ದರ ಪ್ರತಿದಿನ ಪರಿಷ್ಕರಣೆಯಾಗುತ್ತಿರುತ್ತದೆ. ಪೆಟ್ರೋಲ್​ ಮತ್ತು ಡೀಸೆಲ್​ ದರ ರಾಜ್ಯದಿಂದ ರಾಜ್ಯಕ್ಕೆ ಬೇರೆ ಬೇರೆಯಾಗಿರುತ್ತದೆ. ಹಾಗಾದರೆ 2024 ಮಾರ್ಚ್​ 31 ರಂದು ದೇಶದ ಪ್ರಮುಖ ರಾಜ್ಯಗಳಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ದರ ಎಷ್ಟಿದೆ?... ಇಲ್ಲಿದೆ ಮಾಹಿತಿ...

ಇಂದಿನ ಪೆಟ್ರೋಲ್​, ಡೀಸೆಲ್​ ದರ: ಬೆಂಗಳೂರಿನಲ್ಲಿ ಡೀಸೆಲ್​ ದರ ಕೊಂಚ ಏರಿಕೆ 86.07 ರೂ.
ಪೆಟ್ರೋಲ್Image Credit source: News24
Follow us
ವಿವೇಕ ಬಿರಾದಾರ
|

Updated on: Mar 31, 2024 | 7:26 AM

ನವದೆಹಲಿ, ಮಾರ್ಚ್​ 31: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ (Petrol and Diesel Price) ದರವನ್ನು  2017ರ ಜೂನ್​ನಿಂದ ಪ್ರತಿದಿನ ಪರಿಷ್ಕರಿಸಲಾಗುತ್ತಿದೆ. ಅಂದಿನಿಂದ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಬೆಳಿಗ್ಗೆ ದರಗಳನ್ನು ಪರಿಷ್ಕರಿಸುತ್ತಿವೆ. ಇದಕ್ಕೂ ಮುನ್ನ ಇಂಧನ ಬೆಲೆಯನ್ನು ಹದಿನೈದು ದಿನಗಳಿಗೊಮ್ಮೆ ಪರಿಷ್ಕರಿಸಲಾಗಿತ್ತು. ಹಾಗಾದರೆ ಇಂದು (ರವಿವಾರ ಮಾರ್ಚ್​ 31) ರ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಇಲ್ಲಿದೆ…

ಮಾರ್ಚ್ 31, 2024 ರಂದು, ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ₹94.72 ಮತ್ತು ಡೀಸೆಲ್ ಬೆಲೆ ಲೀಟರ್‌ಗೆ ₹87.62. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ₹104.21 ಮತ್ತು ಡೀಸೆಲ್ ಬೆಲೆ ₹92.15. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ ₹99.84 ಹಾಗೂ ಡೀಸೆಲ್ ಲೀಟರ್ ಗೆ ₹86.07 ಇದೆ.

 ಪೆಟ್ರೋಲ್​ ಮತ್ತು ಡೀಸೆಲ್​ ದರ
ನಗರ ಪೆಟ್ರೋಲ್​ (ಲೀ) ಡೀಸೆಲ್ (ಲೀ)​​
ಅಹಮದಾಬಾದ್ 94.44 90.11​
ಭೋಪಾಲ್ 106.47 91.84
ಚೆನ್ನೈ 100.75 92.34
ಹೈದರಾಬಾದ್ 107.41 95.65
ಜಮ್ಮು 95.43 81.37
ಕೊಲ್ಕತ್ತಾ 103.94 90.76
ಲಖನೌ 94.69 87.81
ನಾಗಪುರ 103.96 90.61
ನೋಯ್ಡಾ 95.01 88.14
ಪುಣೆ 103.69 90.23

ಕಚ್ಚಾ ತೈಲದ ಅಂತಾರಾಷ್ಟ್ರೀಯ ಬೆಲೆಗೆ ಅನುಗುಣವಾಗಿ ಭಾರತದಲ್ಲಿ ಇಂಧನ ಬೆಲೆಯನ್ನು ನಿರ್ಧರಿಸಲಾಗುತ್ತದೆ.  ಪ್ರತಿದಿನ ಬೆಳಿಗ್ಗೆ ಇಂಧನ ಬೆಲೆಗಳು ಬದಲಾಗುತ್ತವೆ. ವಾಸ್ತವವಾಗಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿದೇಶಿ ವಿನಿಮಯ ದರಗಳ ಜೊತೆಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಅವಲಂಬಿಸಿ ಪ್ರತಿದಿನ ಬದಲಾಗುತ್ತವೆ. ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರಗಳನ್ನು ನಿರ್ಧರಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪರಿಷ್ಕರಿಸುತ್ತವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ