AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನ ಪೆಟ್ರೋಲ್​ ಡೀಸೆಲ್​ ದರ: 10 ದಿನಗಳಿಂದ ಬೆಂಗಳೂರಿನಲ್ಲಿ ಯಥಾಸ್ಥಿತಿ ಕಾಪಾಡಿಕೊಂಡ ಪೆಟ್ರೋಲ್​ ದರ

Petrol and Diesel Price Today: ಪೆಟ್ರೋಲ್​ ಮತ್ತು ಡಿಸೇಲ್​ ದರ ಪ್ರತಿದಿನ ಪರಿಷ್ಕರಣೆಯಾಗುತ್ತಿರುತ್ತದೆ. ಪೆಟ್ರೋಲ್​ ಮತ್ತು ಡೀಸೆಲ್​ ದರ ರಾಜ್ಯದಿಂದ ರಾಜ್ಯಕ್ಕೆ ಬೇರೆ ಬೇರೆಯಾಗಿರುತ್ತದೆ. ಹಾಗಾದರೆ 2024 ಮಾರ್ಚ್​ 30 ರಂದು ದೇಶದ ಪ್ರಮುಖ ರಾಜ್ಯಗಳಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ದರ ಎಷ್ಟಿದೆ?... ಇಲ್ಲಿದೆ ಮಾಹಿತಿ...

ಇಂದಿನ ಪೆಟ್ರೋಲ್​ ಡೀಸೆಲ್​ ದರ: 10 ದಿನಗಳಿಂದ ಬೆಂಗಳೂರಿನಲ್ಲಿ ಯಥಾಸ್ಥಿತಿ ಕಾಪಾಡಿಕೊಂಡ ಪೆಟ್ರೋಲ್​ ದರ
ಪೆಟ್ರೋಲ್Image Credit source: English Jagran
Follow us
ವಿವೇಕ ಬಿರಾದಾರ
|

Updated on:Mar 31, 2024 | 7:24 AM

2017ರ ಜೂನ್​ನಲ್ಲಿ ಭಾರತ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್‌ಗೆ ದೈನಂದಿನ ಬೆಲೆ ಪರಿಷ್ಕರಣೆ ಕಾರ್ಯವಿಧಾನವನ್ನು ಜಾರಿಗೆ ತಂದಿತು. ಅಂದಿನಿಂದ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಬೆಳಿಗ್ಗೆ ದರಗಳನ್ನು ಪರಿಷ್ಕರಿಸುತ್ತಿವೆ. ಇದಕ್ಕೂ ಮುನ್ನ ಇಂಧನ ಬೆಲೆಯನ್ನು ಹದಿನೈದು ದಿನಗಳಿಗೊಮ್ಮೆ ಪರಿಷ್ಕರಿಸಲಾಗಿತ್ತು. ಹಾಗಾದರೆ ಇಂದು (ಶನಿವಾರ ಮಾರ್ಚ್​ 30) ರ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಇಲ್ಲಿದೆ..

ಬೆಂಗಳೂರಿನಲ್ಲಿ ಪೆಟ್ರೋಲ್​ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಶುಕ್ರವಾರ (ಮಾರ್ಚ್​. 29) ರಂದು ಇದ್ದ ಬೆಲಯೇ ಶನಿವಾರವೂ ಮುಂದುವರೆದಿದೆ. ಇಂದು (ಶನಿವಾರ ಮಾರ್ಚ್​​.30) ರಂದು ಬೆಂಗಳೂರಿನಲ್ಲಿ ಪೆಟ್ರೋಲ್​​ ಬೆಲೆ ಪ್ರತಿ ಲೀಟರ್‌ಗೆ 99.84 ರೂ. ಇದೆ. ಇನ್ನು ಬೆಂಗಳೂರಿನಲ್ಲಿ ಕಳೆದ 10 ದಿನಗಳಲ್ಲಿ ಪೆಟ್ರೋಲ್ ಬೆಲೆ 0.05 ರಷ್ಟು ಮಾತ್ರ ಏರಿಳಿತ ಕಂಡಿದೆ. ಇನ್ನು ಡೀಸೆಲ್​ ದರ ಶುಕ್ರವಾರಕ್ಕಿಂತ ಕೊಂಚ ಏರಿಕೆ ಕಂಡಿದೆ. ಇಂದು 85.98 ರೂ. ಡೀಸೆಲ್​ ದರ ಇದೆ. ಶುಕ್ರವಾರಕ್ಕಿಂತ 0.05 ರೂ. ಏರಿಕೆಯಾಗಿದೆ.

 ಪೆಟ್ರೋಲ್​ ಮತ್ತು ಡೀಸೆಲ್​ ದರ
ನಗರ ಪೆಟ್ರೋಲ್​ (ಲೀ) ಡೀಸೆಲ್ (ಲೀ)​​
ಅಹಮದಾಬಾದ್ 94.44 89,95​
ಭೋಪಾಲ್ 106.29 91.68
ಚೆನ್ನೈ 100.85 92.34
ಹೈದರಾಬಾದ್ 107.41 95.65
ಜಮ್ಮು 95.43 81.28
ಕೊಲ್ಕತ್ತಾ 103.94 90.76
ಲಖನೌ 94.65 87.76
ನಾಗಪುರ 103.98 90.86
ನೋಯ್ಡಾ 94.65 87.75
ಪುಣೆ 103.88 90.41

ಈ ತಿಂಗಳು ದಾಖಲಾದ ಗರಿಷ್ಠ ಪೆಟ್ರೋಲ್​ ಬೆಲೆ ಅಂದರೆ 101.94 ರೂ. ಮಾರ್ಚ್ 1 ರಿಂದ ಮಾರ್ಚ್ 30 ರ ನಡುವೆ ಶೇ 2.06 ರಷ್ಟು ಮಾತ್ರ ಪೆಟ್ರೋಲ್​ ದರದಲ್ಲಿ ಏರಿಳಿತ ಕಂಡಿದೆ. ಇನ್ನು ಮಾರ್ಚ್‌ ತಿಂಗಳಲ್ಲಿ ದಾಖಲಾದ ಅತ್ಯಂತ ಕಡಿಮೆ ದರ 99.84 ರೂ. ಆಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:17 am, Sat, 30 March 24

ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!