AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ಮತ್ತೆ ಆಘಾತ; ಇನ್ನಿಬ್ಬರು ಪ್ರಭಾವಿ ನಾಯಕರ ರಾಜೀನಾಮೆ

ಕಳೆದ ಎರಡು ದಿನಗಳಲ್ಲಿ ಟಿಎಂಸಿಯ ಒಟ್ಟು ನಾಲ್ವರು ಪ್ರಮುಖ ನಾಯಕರು ರಾಜೀನಾಮೆ ನೀಡುವ ಮೂಲಕ ತಮ್ಮ ನಾಯಕಿ ಮಮತಾ ಬ್ಯಾನರ್ಜಿಗೆ ಆಘಾತ ನೀಡಿದ್ದಾರೆ.

ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ಮತ್ತೆ ಆಘಾತ; ಇನ್ನಿಬ್ಬರು ಪ್ರಭಾವಿ ನಾಯಕರ ರಾಜೀನಾಮೆ
ಶೀಲ್​ಭದ್ರ ದತ್ತಾ (ಎಡ)- ಕಬಿರುಲ್​ ಇಸ್ಲಾಂ(ಬಲ)
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on: Dec 18, 2020 | 2:25 PM

ಕೋಲ್ಕತ್ತ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಒಂದರ ಬೆನ್ನಿಗೆ ಒಂದರಂತೆ ಶಾಕ್​ ಎದುರಾಗುತ್ತಿದೆ. ಪಕ್ಷದಿಂದ ಪ್ರಮುಖ ನಾಯಕರು ಹೊರನಡೆಯುತ್ತಿದ್ದು, ಇಂದು ಬೆಳಗ್ಗೆ ಬರಾಕ್​ಪುರ ಶಾಸಕ ಶೀಲ್​​ಭದ್ರ ದತ್ತಾ ಮತ್ತು ಪಕ್ಷದ ಸಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಕಬಿರುಲ್​ ಇಸ್ಲಾಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶೀಲ್​ಭದ್ರ ದತ್ತಾ ಪ್ರಾಥಮಿಕ ಸದಸ್ಯತ್ವವನ್ನೇ ತೊರೆದಿದ್ದಾರೆ.

ಕಳೆದ ಎರಡು ದಿನಗಳಲ್ಲಿ ಟಿಎಂಸಿಯ ಒಟ್ಟು ನಾಲ್ವರು ಪ್ರಮುಖ ನಾಯಕರು ರಾಜೀನಾಮೆ ನೀಡುವ ಮೂಲಕ ತಮ್ಮ ನಾಯಕಿ ಮಮತಾ ಬ್ಯಾನರ್ಜಿಗೆ ಆಘಾತ ನೀಡಿದ್ದಾರೆ. ಈ ಸರಣಿ ರಾಜೀನಾಮೆ ಮುಂದಿನ ವಿಧಾನಸಭೆ ಚುನಾವಣೆಯ ಮೇಲೆ ಪರಿಣಾಮ ಬೀರುವ ಎಲ್ಲ ಸಾಧ್ಯತೆಯೂ ಇದ್ದು, ಇಂದು ದೀದಿ ತುರ್ತು ಸಭೆ ಕರೆದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ನವೆಂಬರ್​ನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಎರಡು ದಿನಗಳ ಹಿಂದೆ ಮೊದಲು ಶಾಸಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸುವೇಂದು ಅಧಿಕಾರಿ ನಿನ್ನೆ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನೂ ತೊರೆದಿದ್ದಾರೆ. ಅದರ ಬೆನ್ನಲ್ಲೇ ಮತ್ತೋರ್ವ ಪ್ರಭಾವಿ ಶಾಸಕ ಜಿತೇಂದ್ರ ತಿವಾರಿ ನಿನ್ನೆ ಅಸಾನ್ಸೋಲ್ ಮಹಾನಗರ ಪಾಲಿಕೆ ಮುಖ್ಯಸ್ಥನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಪ್ರಮುಖ ನಾಯಕರ ಸಾಲುಸಾಲು ರಾಜೀನಾಮೆಯಿಂದಾಗಿ, ಟಿಎಂಸಿ ಪಕ್ಷದೊಳಗೆ ಏನಾಗುತ್ತಿದೆ? ಆಂತರಿಕವಾಗಿ ಏನೂ ಸರಿಯಿಲ್ಲವಾ ಎಂಬ ಪ್ರಶ್ನೆ ಏಳುತ್ತಿದೆ.

ಪಶ್ಚಿಮ ಬಂಗಾಳವನ್ನು ತೆಕ್ಕೆಗೆ ತೆಗೆದುಕೊಳ್ಳಲು ‘ರೋಡ್​ ಶೋ’ ನಡೆಸಲಿದ್ದಾರೆ ಅಮಿತ್​ ಶಾ

ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್