AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Selfie ಅಮ್ಮ ಸೆಲ್ಫಿ ತೆಗೆಯುತಿದ್ದಾಗ ಅಲೆಗಳು ಬಂದು ಮರಳಿ ಬಾರದ ಲೋಕಕ್ಕೆ ಕಂದನ ಕರೆದೊಯ್ಯಿತು..

ಇತ್ತ ಸಮುದ್ರ ತೀರವೊಂದರಲ್ಲಿ selfie ಅಮ್ಮ ತನ್ನ ಸೆಲ್ಫಿ ಫೋಟೋ ತೆಗೆದುಕೊಳ್ಳುವುದರಲ್ಲಿ ಬ್ಯುಸಿಯಾಗಿದ್ದಾಗಲೇ, ಅತ್ತ ಸಮುದ್ರದ ಅಲೆಗಳು ತಣ್ಣಗೆ ದಡಕ್ಕೆ ಅಪ್ಪಿಸುತ್ತಲೇ ಆ ತಾಯಿಯ ಎರಡೂವರೆ ವರ್ಷದ ಮಗುವನ್ನು ಮರಳಿ ಬಾರದ ಲೋಕಕ್ಕೆ ಕರೆದೊಯ್ದಿದೆ ಎಂಬಲ್ಲಿಗೆ ಇಂದಿನ ಸೆಲ್ಫಿ ಯುಗದ ದುರಂತಗಳ ಸರಮಾಲೆಗೆ ಮತ್ತೊಂದು ಸೇರ್ಪಡೆಯಾಗಿದೆ. ಆದ್ರೆ ಸೆಲ್ಫಿ ಪ್ರೇಮಿಗಳು ಮಾತ್ರ ಇಂತಹ ಅಚಾತುರ್ಯಗಳಿಂದ ಎಚ್ಚೆತ್ತುಕೊಳ್ಳುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ವಾರಂತ್ಯದ ಮೋಜುಮಸ್ತಿಯಲ್ಲಿದ್ದಾಗ ಮೊನ್ನೆ ಭಾನುವಾರ ಮಧ್ಯಾಹ್ನ ಕೇರಳದ ಅಲಪುಳಾ ತೀರದಲ್ಲಿ ಈ ತೀರದ ಅತಿರೇಕ ಘಟಿಸಿದೆ. […]

Selfie ಅಮ್ಮ ಸೆಲ್ಫಿ ತೆಗೆಯುತಿದ್ದಾಗ ಅಲೆಗಳು ಬಂದು ಮರಳಿ ಬಾರದ ಲೋಕಕ್ಕೆ ಕಂದನ ಕರೆದೊಯ್ಯಿತು..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 15, 2020 | 8:39 AM

Share

ಇತ್ತ ಸಮುದ್ರ ತೀರವೊಂದರಲ್ಲಿ selfie ಅಮ್ಮ ತನ್ನ ಸೆಲ್ಫಿ ಫೋಟೋ ತೆಗೆದುಕೊಳ್ಳುವುದರಲ್ಲಿ ಬ್ಯುಸಿಯಾಗಿದ್ದಾಗಲೇ, ಅತ್ತ ಸಮುದ್ರದ ಅಲೆಗಳು ತಣ್ಣಗೆ ದಡಕ್ಕೆ ಅಪ್ಪಿಸುತ್ತಲೇ ಆ ತಾಯಿಯ ಎರಡೂವರೆ ವರ್ಷದ ಮಗುವನ್ನು ಮರಳಿ ಬಾರದ ಲೋಕಕ್ಕೆ ಕರೆದೊಯ್ದಿದೆ ಎಂಬಲ್ಲಿಗೆ ಇಂದಿನ ಸೆಲ್ಫಿ ಯುಗದ ದುರಂತಗಳ ಸರಮಾಲೆಗೆ ಮತ್ತೊಂದು ಸೇರ್ಪಡೆಯಾಗಿದೆ. ಆದ್ರೆ ಸೆಲ್ಫಿ ಪ್ರೇಮಿಗಳು ಮಾತ್ರ ಇಂತಹ ಅಚಾತುರ್ಯಗಳಿಂದ ಎಚ್ಚೆತ್ತುಕೊಳ್ಳುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ.

ವಾರಂತ್ಯದ ಮೋಜುಮಸ್ತಿಯಲ್ಲಿದ್ದಾಗ ಮೊನ್ನೆ ಭಾನುವಾರ ಮಧ್ಯಾಹ್ನ ಕೇರಳದ ಅಲಪುಳಾ ತೀರದಲ್ಲಿ ಈ ತೀರದ ಅತಿರೇಕ ಘಟಿಸಿದೆ. ಆದಿಕೃಷ್ಣ ಎಂಬ ಎರಡೂವರೆ ವರ್ಷದ ಮಗುವೇ ಈ ದುರಂತ ಅಂತ್ಯ ಕಂಡಿರುವುದು. ಆದಿಕೃಷ್ಣನ ತಂದೆ-ತಾಯಿ ಲಕ್ಷ್ಮಣನ್ ಮತ್ತು ಅನಿತಾಮೋಳಿ ಪಾಲಕ್ಕಾಡ್​ ನಿವಾಸಿಗಳು. ಇವರ ಸಂಬಂಧಿ ಬಿನು, ಅಲಪುಳಾದಲ್ಲಿ ವಾಸವಾಗಿದ್ದಾರೆ. ಹೀಗೆ.. ಬನ್ನೀ.. ಭಾನುವಾರ ಸಮುದ್ರದ ದಂಡೆಯಲ್ಲಿ ಸುತ್ತಾಡಿ ಬರೋಣ ಎಂದು ನತದೃಷ್ಟ ಆದಿಕೃಷ್ಣನ ತಂದೆತಾಯಿಗೆ ಬಿನು ಆತಿಥ್ಯ ನೀಡಿದ್ದಾರೆ. ಅದೇ ಮಗುವಿಗೆ ಮುಳುವಾಗಿದೆ.

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!