AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Selfie ಅಮ್ಮ ಸೆಲ್ಫಿ ತೆಗೆಯುತಿದ್ದಾಗ ಅಲೆಗಳು ಬಂದು ಮರಳಿ ಬಾರದ ಲೋಕಕ್ಕೆ ಕಂದನ ಕರೆದೊಯ್ಯಿತು..

ಇತ್ತ ಸಮುದ್ರ ತೀರವೊಂದರಲ್ಲಿ selfie ಅಮ್ಮ ತನ್ನ ಸೆಲ್ಫಿ ಫೋಟೋ ತೆಗೆದುಕೊಳ್ಳುವುದರಲ್ಲಿ ಬ್ಯುಸಿಯಾಗಿದ್ದಾಗಲೇ, ಅತ್ತ ಸಮುದ್ರದ ಅಲೆಗಳು ತಣ್ಣಗೆ ದಡಕ್ಕೆ ಅಪ್ಪಿಸುತ್ತಲೇ ಆ ತಾಯಿಯ ಎರಡೂವರೆ ವರ್ಷದ ಮಗುವನ್ನು ಮರಳಿ ಬಾರದ ಲೋಕಕ್ಕೆ ಕರೆದೊಯ್ದಿದೆ ಎಂಬಲ್ಲಿಗೆ ಇಂದಿನ ಸೆಲ್ಫಿ ಯುಗದ ದುರಂತಗಳ ಸರಮಾಲೆಗೆ ಮತ್ತೊಂದು ಸೇರ್ಪಡೆಯಾಗಿದೆ. ಆದ್ರೆ ಸೆಲ್ಫಿ ಪ್ರೇಮಿಗಳು ಮಾತ್ರ ಇಂತಹ ಅಚಾತುರ್ಯಗಳಿಂದ ಎಚ್ಚೆತ್ತುಕೊಳ್ಳುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ವಾರಂತ್ಯದ ಮೋಜುಮಸ್ತಿಯಲ್ಲಿದ್ದಾಗ ಮೊನ್ನೆ ಭಾನುವಾರ ಮಧ್ಯಾಹ್ನ ಕೇರಳದ ಅಲಪುಳಾ ತೀರದಲ್ಲಿ ಈ ತೀರದ ಅತಿರೇಕ ಘಟಿಸಿದೆ. […]

Selfie ಅಮ್ಮ ಸೆಲ್ಫಿ ತೆಗೆಯುತಿದ್ದಾಗ ಅಲೆಗಳು ಬಂದು ಮರಳಿ ಬಾರದ ಲೋಕಕ್ಕೆ ಕಂದನ ಕರೆದೊಯ್ಯಿತು..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 15, 2020 | 8:39 AM

Share

ಇತ್ತ ಸಮುದ್ರ ತೀರವೊಂದರಲ್ಲಿ selfie ಅಮ್ಮ ತನ್ನ ಸೆಲ್ಫಿ ಫೋಟೋ ತೆಗೆದುಕೊಳ್ಳುವುದರಲ್ಲಿ ಬ್ಯುಸಿಯಾಗಿದ್ದಾಗಲೇ, ಅತ್ತ ಸಮುದ್ರದ ಅಲೆಗಳು ತಣ್ಣಗೆ ದಡಕ್ಕೆ ಅಪ್ಪಿಸುತ್ತಲೇ ಆ ತಾಯಿಯ ಎರಡೂವರೆ ವರ್ಷದ ಮಗುವನ್ನು ಮರಳಿ ಬಾರದ ಲೋಕಕ್ಕೆ ಕರೆದೊಯ್ದಿದೆ ಎಂಬಲ್ಲಿಗೆ ಇಂದಿನ ಸೆಲ್ಫಿ ಯುಗದ ದುರಂತಗಳ ಸರಮಾಲೆಗೆ ಮತ್ತೊಂದು ಸೇರ್ಪಡೆಯಾಗಿದೆ. ಆದ್ರೆ ಸೆಲ್ಫಿ ಪ್ರೇಮಿಗಳು ಮಾತ್ರ ಇಂತಹ ಅಚಾತುರ್ಯಗಳಿಂದ ಎಚ್ಚೆತ್ತುಕೊಳ್ಳುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ.

ವಾರಂತ್ಯದ ಮೋಜುಮಸ್ತಿಯಲ್ಲಿದ್ದಾಗ ಮೊನ್ನೆ ಭಾನುವಾರ ಮಧ್ಯಾಹ್ನ ಕೇರಳದ ಅಲಪುಳಾ ತೀರದಲ್ಲಿ ಈ ತೀರದ ಅತಿರೇಕ ಘಟಿಸಿದೆ. ಆದಿಕೃಷ್ಣ ಎಂಬ ಎರಡೂವರೆ ವರ್ಷದ ಮಗುವೇ ಈ ದುರಂತ ಅಂತ್ಯ ಕಂಡಿರುವುದು. ಆದಿಕೃಷ್ಣನ ತಂದೆ-ತಾಯಿ ಲಕ್ಷ್ಮಣನ್ ಮತ್ತು ಅನಿತಾಮೋಳಿ ಪಾಲಕ್ಕಾಡ್​ ನಿವಾಸಿಗಳು. ಇವರ ಸಂಬಂಧಿ ಬಿನು, ಅಲಪುಳಾದಲ್ಲಿ ವಾಸವಾಗಿದ್ದಾರೆ. ಹೀಗೆ.. ಬನ್ನೀ.. ಭಾನುವಾರ ಸಮುದ್ರದ ದಂಡೆಯಲ್ಲಿ ಸುತ್ತಾಡಿ ಬರೋಣ ಎಂದು ನತದೃಷ್ಟ ಆದಿಕೃಷ್ಣನ ತಂದೆತಾಯಿಗೆ ಬಿನು ಆತಿಥ್ಯ ನೀಡಿದ್ದಾರೆ. ಅದೇ ಮಗುವಿಗೆ ಮುಳುವಾಗಿದೆ.

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ