AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Selfie ಅಮ್ಮ ಸೆಲ್ಫಿ ತೆಗೆಯುತಿದ್ದಾಗ ಅಲೆಗಳು ಬಂದು ಮರಳಿ ಬಾರದ ಲೋಕಕ್ಕೆ ಕಂದನ ಕರೆದೊಯ್ಯಿತು..

ಇತ್ತ ಸಮುದ್ರ ತೀರವೊಂದರಲ್ಲಿ selfie ಅಮ್ಮ ತನ್ನ ಸೆಲ್ಫಿ ಫೋಟೋ ತೆಗೆದುಕೊಳ್ಳುವುದರಲ್ಲಿ ಬ್ಯುಸಿಯಾಗಿದ್ದಾಗಲೇ, ಅತ್ತ ಸಮುದ್ರದ ಅಲೆಗಳು ತಣ್ಣಗೆ ದಡಕ್ಕೆ ಅಪ್ಪಿಸುತ್ತಲೇ ಆ ತಾಯಿಯ ಎರಡೂವರೆ ವರ್ಷದ ಮಗುವನ್ನು ಮರಳಿ ಬಾರದ ಲೋಕಕ್ಕೆ ಕರೆದೊಯ್ದಿದೆ ಎಂಬಲ್ಲಿಗೆ ಇಂದಿನ ಸೆಲ್ಫಿ ಯುಗದ ದುರಂತಗಳ ಸರಮಾಲೆಗೆ ಮತ್ತೊಂದು ಸೇರ್ಪಡೆಯಾಗಿದೆ. ಆದ್ರೆ ಸೆಲ್ಫಿ ಪ್ರೇಮಿಗಳು ಮಾತ್ರ ಇಂತಹ ಅಚಾತುರ್ಯಗಳಿಂದ ಎಚ್ಚೆತ್ತುಕೊಳ್ಳುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ವಾರಂತ್ಯದ ಮೋಜುಮಸ್ತಿಯಲ್ಲಿದ್ದಾಗ ಮೊನ್ನೆ ಭಾನುವಾರ ಮಧ್ಯಾಹ್ನ ಕೇರಳದ ಅಲಪುಳಾ ತೀರದಲ್ಲಿ ಈ ತೀರದ ಅತಿರೇಕ ಘಟಿಸಿದೆ. […]

Selfie ಅಮ್ಮ ಸೆಲ್ಫಿ ತೆಗೆಯುತಿದ್ದಾಗ ಅಲೆಗಳು ಬಂದು ಮರಳಿ ಬಾರದ ಲೋಕಕ್ಕೆ ಕಂದನ ಕರೆದೊಯ್ಯಿತು..
ಸಾಧು ಶ್ರೀನಾಥ್​
|

Updated on: Sep 15, 2020 | 8:39 AM

Share

ಇತ್ತ ಸಮುದ್ರ ತೀರವೊಂದರಲ್ಲಿ selfie ಅಮ್ಮ ತನ್ನ ಸೆಲ್ಫಿ ಫೋಟೋ ತೆಗೆದುಕೊಳ್ಳುವುದರಲ್ಲಿ ಬ್ಯುಸಿಯಾಗಿದ್ದಾಗಲೇ, ಅತ್ತ ಸಮುದ್ರದ ಅಲೆಗಳು ತಣ್ಣಗೆ ದಡಕ್ಕೆ ಅಪ್ಪಿಸುತ್ತಲೇ ಆ ತಾಯಿಯ ಎರಡೂವರೆ ವರ್ಷದ ಮಗುವನ್ನು ಮರಳಿ ಬಾರದ ಲೋಕಕ್ಕೆ ಕರೆದೊಯ್ದಿದೆ ಎಂಬಲ್ಲಿಗೆ ಇಂದಿನ ಸೆಲ್ಫಿ ಯುಗದ ದುರಂತಗಳ ಸರಮಾಲೆಗೆ ಮತ್ತೊಂದು ಸೇರ್ಪಡೆಯಾಗಿದೆ. ಆದ್ರೆ ಸೆಲ್ಫಿ ಪ್ರೇಮಿಗಳು ಮಾತ್ರ ಇಂತಹ ಅಚಾತುರ್ಯಗಳಿಂದ ಎಚ್ಚೆತ್ತುಕೊಳ್ಳುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ.

ವಾರಂತ್ಯದ ಮೋಜುಮಸ್ತಿಯಲ್ಲಿದ್ದಾಗ ಮೊನ್ನೆ ಭಾನುವಾರ ಮಧ್ಯಾಹ್ನ ಕೇರಳದ ಅಲಪುಳಾ ತೀರದಲ್ಲಿ ಈ ತೀರದ ಅತಿರೇಕ ಘಟಿಸಿದೆ. ಆದಿಕೃಷ್ಣ ಎಂಬ ಎರಡೂವರೆ ವರ್ಷದ ಮಗುವೇ ಈ ದುರಂತ ಅಂತ್ಯ ಕಂಡಿರುವುದು. ಆದಿಕೃಷ್ಣನ ತಂದೆ-ತಾಯಿ ಲಕ್ಷ್ಮಣನ್ ಮತ್ತು ಅನಿತಾಮೋಳಿ ಪಾಲಕ್ಕಾಡ್​ ನಿವಾಸಿಗಳು. ಇವರ ಸಂಬಂಧಿ ಬಿನು, ಅಲಪುಳಾದಲ್ಲಿ ವಾಸವಾಗಿದ್ದಾರೆ. ಹೀಗೆ.. ಬನ್ನೀ.. ಭಾನುವಾರ ಸಮುದ್ರದ ದಂಡೆಯಲ್ಲಿ ಸುತ್ತಾಡಿ ಬರೋಣ ಎಂದು ನತದೃಷ್ಟ ಆದಿಕೃಷ್ಣನ ತಂದೆತಾಯಿಗೆ ಬಿನು ಆತಿಥ್ಯ ನೀಡಿದ್ದಾರೆ. ಅದೇ ಮಗುವಿಗೆ ಮುಳುವಾಗಿದೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!