AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂತಿದ್ದ ಲಾರಿಗೆ ಌಂಬುಲೆನ್ಸ್​ ಡಿಕ್ಕಿ: ಕೊರೊನಾ ಸೋಂಕಿತ ಸಿನಿಮಾ ವಿತರಕ-ತಂದೆ ಸಾವು

ಹೈದರಾಬಾದ್​: ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಌಂಬುಲೆನ್ಸ್​ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ತೆಲುಗು ಚಿತ್ರರಂಗದ ಖ್ಯಾತ ಸಿನಿಮಾ ವಿತರಕ ಕಮಲಾಕರ್​ ರೆಡ್ಡಿ ಹಾಗೂ ಅವರ ತಂದೆ ಸಾವನ್ನಪ್ಪಿರೋ ಘಟನೆ ಕಳೆದ ಬುಧವಾರ ತೆಲಂಗಾಣದ ನಾಲಗೊಂಡ ಜಿಲ್ಲೆಯ ವಡಪಲ್ಲಿ ಚೆಕ್​ಪೋಸ್ಟ್​ ಬಳಿ ಸಂಭವಿಸಿದೆ. ಅಪ್ಪ-ಮಗ ಕೊರೊನಾ ಚಿಕಿತ್ಸೆಗೆಂದು ಌಂಬುಲೆನ್ಸ್​ನಲ್ಲಿ ತೆರಳುತ್ತಿದ್ದರು.. ಅರ್ಜುನ್​ ರೆಡ್ಡಿ, ಏಜೆಂಟ್​ ಸಾಯಿ ಶ್ರೀನಿವಾಸ ಆತ್ರೇಯ ಹಾಗೂ ಪದ್ಮಾವತ್​ ಸಿನಿಮಾಗಳ ವಿತರಕರಾಗಿದ್ದ 48 ವರ್ಷದ ಕಮಲಾಕರ್​ ರೆಡ್ಡಿ ಹಾಗೂ ಅವರ ತಂದೆ ನಂದಗೋಪಾಲ್​ ರೆಡ್ಡಿಗೆ […]

ನಿಂತಿದ್ದ ಲಾರಿಗೆ ಌಂಬುಲೆನ್ಸ್​ ಡಿಕ್ಕಿ: ಕೊರೊನಾ ಸೋಂಕಿತ ಸಿನಿಮಾ ವಿತರಕ-ತಂದೆ ಸಾವು
KUSHAL V
| Edited By: |

Updated on:Aug 20, 2020 | 11:08 AM

Share

ಹೈದರಾಬಾದ್​: ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಌಂಬುಲೆನ್ಸ್​ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ತೆಲುಗು ಚಿತ್ರರಂಗದ ಖ್ಯಾತ ಸಿನಿಮಾ ವಿತರಕ ಕಮಲಾಕರ್​ ರೆಡ್ಡಿ ಹಾಗೂ ಅವರ ತಂದೆ ಸಾವನ್ನಪ್ಪಿರೋ ಘಟನೆ ಕಳೆದ ಬುಧವಾರ ತೆಲಂಗಾಣದ ನಾಲಗೊಂಡ ಜಿಲ್ಲೆಯ ವಡಪಲ್ಲಿ ಚೆಕ್​ಪೋಸ್ಟ್​ ಬಳಿ ಸಂಭವಿಸಿದೆ. ಅಪ್ಪ-ಮಗ ಕೊರೊನಾ ಚಿಕಿತ್ಸೆಗೆಂದು ಌಂಬುಲೆನ್ಸ್​ನಲ್ಲಿ ತೆರಳುತ್ತಿದ್ದರು.. ಅರ್ಜುನ್​ ರೆಡ್ಡಿ, ಏಜೆಂಟ್​ ಸಾಯಿ ಶ್ರೀನಿವಾಸ ಆತ್ರೇಯ ಹಾಗೂ ಪದ್ಮಾವತ್​ ಸಿನಿಮಾಗಳ ವಿತರಕರಾಗಿದ್ದ 48 ವರ್ಷದ ಕಮಲಾಕರ್​ ರೆಡ್ಡಿ ಹಾಗೂ ಅವರ ತಂದೆ ನಂದಗೋಪಾಲ್​ ರೆಡ್ಡಿಗೆ (75) ಕೊರೊನಾ ಪಾಸಿಟಿವ್​ ಬಂದಿತ್ತು. ಹಾಗಾಗಿ, ತಂದೆ ಮತ್ತು ಮಗ ಚಿಕಿತ್ಸೆಗೆಂದು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಾಗಲು ಌಂಬುಲೆನ್ಸ್​ನಲ್ಲಿ ತೆರಳುತ್ತಿದ್ದರು.

ಌಂಬುಲೆನ್ಸ್ ಚಾಲಕ ನಿದ್ದೆಗೆ ಜಾರಿದಾಗ ಅವಘಡ  ಌಂಬುಲೆನ್ಸ್​ ಕೊಂಡಪ್ರೋಲು ಬಳಿ ತಲುಪಿದಾಗ ಚಾಲಕ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ಕಮಲಾಕರ್​ ರೆಡ್ಡಿ ಹಾಗೂ ಅವರ ತಂದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಌಂಬುಲೆನ್ಸ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಪ್ರಾಥಮಿಕ ಮಾಹಿತಿ ಪ್ರಕಾರ ಌಂಬುಲೆನ್ಸ್ ಚಾಲಕ ವಾಹನ ಚಲಾಯಿಸುವಾಗ ನಿದ್ದೆಗೆ ಜಾರಿದ್ದರಿಂದ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

Published On - 11:06 am, Thu, 20 August 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!