Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato: ಬೆಲೆ ಏರಿಕೆಯಾದಾಗಿಂದ ಟೊಮೆಟೊವನ್ನು ಕಾಪಾಡಿಕೊಳ್ಳಲು ರೈತರ ಸಾಹಸ: ರಾಜಸ್ಥಾನದಲ್ಲಿ ಒಂದೂವರೆ ಕ್ವಿಂಟಾಲ್ ಕಳ್ಳತನ

ಟೊಮೆಟೊ ಬೆಲೆ ಏರಿಕೆಯಾದಾಗಿಂದ ಅದನ್ನು ಕಾಪಾಡಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ, ಹಗಲು ರಾತ್ರಿ ಗಿಡದ ಬಳಿಯೇ ಮಲಗುತ್ತಿದ್ದಾರೆ. ಆದರೂ ಕಳ್ಳರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

Tomato: ಬೆಲೆ ಏರಿಕೆಯಾದಾಗಿಂದ ಟೊಮೆಟೊವನ್ನು ಕಾಪಾಡಿಕೊಳ್ಳಲು ರೈತರ ಸಾಹಸ: ರಾಜಸ್ಥಾನದಲ್ಲಿ ಒಂದೂವರೆ ಕ್ವಿಂಟಾಲ್ ಕಳ್ಳತನ
ಟೊಮೆಟೊ
Follow us
ನಯನಾ ರಾಜೀವ್
|

Updated on: Jul 12, 2023 | 11:48 AM

ಟೊಮೆಟೊ(Tomato) ಬೆಲೆ ಏರಿಕೆಯಾದಾಗಿಂದ ಅದನ್ನು ಕಾಪಾಡಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ, ಹಗಲು ರಾತ್ರಿ ಗಿಡದ ಬಳಿಯೇ ಮಲಗುತ್ತಿದ್ದಾರೆ. ಆದರೂ ಕಳ್ಳರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ರಾಜಸ್ಥಾನದಲ್ಲಿ ಒಂದೂವರೆ ಕ್ವಿಂಟಾಲ್ ಟೊಮೆಟೊ ಕಳ್ಳತನವಾಗಿದೆ. ಟೊಮೆಟೊ ಮಾತ್ರವಲ್ಲದೆ 350 ಕೆಜಿ ಶುಂಠಿಯನ್ನೂ ಕಳ್ಳರು ಕೊಂಡೊಯ್ದಿದ್ದಾರೆ.

50 ಸಾವಿರ ರೂ ಮೌಲ್ಯದ ಒಂದೂವರೆ ಕ್ವಿಂಟಾಲ್ ಟೊಮೆಟೊ ಹಾಗೂ ಶುಂಠಿಯನ್ನು ಕಳ್ಳತನ ಮಾಡಿದ್ದಾರೆ. ಇಬ್ಬರು ಕಳ್ಳರು ಮುಖಕ್ಕೆ ಮಾಸ್ಕ್ ಧರಿಸಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಮೊದಲು ಹಾಸನ ಜಿಲ್ಲೆಯಲ್ಲಿ ರೈತರೊಬ್ಬರ ಜಮೀನಿನಲ್ಲಿ 2.5 ಲಕ್ಷ ರೂ ಮೌಲ್ಯದ ಟೊಮೆಟೋ ಕಳ್ಳತನವಾಗಿತ್ತು. ಜುಲೈ 4 ರಂದು ರಾತ್ರಿ ಕಳ್ಳರು ತಮ್ಮ ಜಮೀನಿನಲ್ಲಿದ್ದ 2.5 ಲಕ್ಷ ರೂ ಮೌಲ್ಯದ ಟೊಮೆಟೊವನ್ನು ಕದ್ದೊಯ್ದಿದ್ದಾರೆ ಎಂದು ರೈತ ಹೇಳಿದ್ದಾರೆ, 2 ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆಯಲಾಗಿತ್ತು. ಟೊಮೆಟೋ ಖರೀದಿಗೂ ಸಾಲ ಮಾಡಿಕೊಂಡಿದ್ದರು.

ಮತ್ತಷ್ಟು ಓದಿ:ಚಿಕ್ಕಮಗಳೂರು: ತರಕಾರಿ ಅಂಗಡಿಯಿಂದ 40 ಕೆಜಿ ಟೊಮೆಟೊ ಕಳ್ಳತನ

ಟೊಮೆಟೊ ಬೆಲೆ ಏರಿಕೆಯಿಂದ ಸ್ವಲ್ಪ ಹಣ ಗಳಿಸುವ ನಿರೀಕ್ಷೆ ಹೊಂದಿದ್ದರು, ಮಧ್ಯಪ್ರದೇಶದಲ್ಲೂ ಇಂಥದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ರೈತರ ಜಮೀನಿನಲ್ಲಿದ್ದ ಟೊಮೆಟೊವನ್ನು ಕದ್ದಿದ್ದರು.

ಟೊಮೆಟೊ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಕೆಜಿ 30ರಿಂದ 40ರೂ. ಮಾರಾಟವಾಗುತ್ತಿದ್ದ ಟೊಮೆಟೊ ಈಗ ಮಾರುಕಟ್ಟೆಯಲ್ಲಿ 150ರಿಂದ 200 ರೂ. ಬೆಲೆ ಏರಿಕೆಯ ನಂತರ ಇದೀಗ ಕಳ್ಳತನವೂ ಶುರುವಾಗಿದೆ.

ಕರ್ನಾಟಕ, ತೆಲಂಗಾಣ ನಂತರ ಇದೀಗ ರಾಜಸ್ಥಾನದಿಂದ ಟೊಮೆಟೊ ಕಳ್ಳತನದ ಘಟನೆ ಮುನ್ನೆಲೆಗೆ ಬಂದಿದೆ. ಸದ್ಯ ರಾಜಸ್ಥಾನದ ಸಗಟು ಮಾರುಕಟ್ಟೆಯಲ್ಲಿ ಟೊಮೆಟೊ ಕೆಜಿಗೆ 100 ರಿಂದ 110 ರೂ.ಗೆ ಮಾರಾಟವಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ