AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಗನ ತಲುಪಿದ ಟೊಮೇಟೊ ದರ: ಈಗ ವಿಮಾನ ಪ್ರಯಾಣದ​ ಟಿಕೆಟ್​ ಬುಕ್ ಮಾಡಿದರೆ 1.5 ಕೆಜಿ ಟೊಮೇಟೊ ಫ್ರೀ ಕೊಡ್ತಾರಂತೆ!

Free Tomatoes For Flight Bookings: ದೇಶೀಯ ವಿಮಾನ ಬುಕಿಂಗ್‌ಗೆ 1 ಕೆಜಿ ಟೊಮೆಟೊ, ವಿದೇಶಿ ವಿಮಾನಕ್ಕೆ 1.5 ಕೆಜಿ ಆಫರ್ ನೀಡಿದೆ. ಹಾಗಾಗಿ ‘ಉಚಿತ ಟೊಮೇಟೊ’ಗೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಕಂಪನಿ ತಿಳಿಸಿದೆ

ಗಗನ ತಲುಪಿದ ಟೊಮೇಟೊ ದರ: ಈಗ ವಿಮಾನ ಪ್ರಯಾಣದ​ ಟಿಕೆಟ್​ ಬುಕ್ ಮಾಡಿದರೆ 1.5 ಕೆಜಿ ಟೊಮೇಟೊ ಫ್ರೀ ಕೊಡ್ತಾರಂತೆ!
ವಿಮಾನ ಪ್ರಯಾಣದ​ ಟಿಕೆಟ್​ ಬುಕ್ ಮಾಡಿದರೆ 1.5 ಕೆಜಿ ಟೊಮೇಟೊ ಫ್ರೀ
ಸಾಧು ಶ್ರೀನಾಥ್​
|

Updated on:Jul 14, 2023 | 12:08 PM

Share

ಚೆನ್ನೈ, ಜುಲೈ 14: ಗ್ರಾಹಕರನ್ನು ಸೆಳೆಯಲು ಕಂಪನಿಗಳು ಫ್ಯಾನ್ಸಿ ಆಫರ್‌ಗಳ ಜೊತೆಗೆ ಭಾರಿ ರಿಯಾಯಿತಿಗಳನ್ನು ಪ್ರಕಟಿಸುತ್ತವೆ. ಅದಕ್ಕಾಗಿಯೇ ಕೆಲವು ಕಂಪನಿಗಳು ಮಾರ್ಕೆಟಿಂಗ್ ವಿಷಯದಲ್ಲಿ ಟ್ರೆಂಡಿಂಗ್ ವಿಷಯಗಳ ಮೇಲೆ ಕೇಂದ್ರೀಕರಿಸುತ್ತವೆ. ಸದ್ಯ ಟೊಮೇಟೊ ದರ (Tomato price) ನಿರೀಕ್ಷೆಗೂ ಮೀರಿದ ಬೆಲೆ ನೀಡಿ ಎಲ್ಲರನ್ನೂ ಬೆಚ್ಚಿ ಬೀಳಿಸುತ್ತಿರುವುದು ಗೊತ್ತೇ ಇದೆ. ಸದ್ಯ ದೇಶಾದ್ಯಂತ ಟೊಮೇಟೊ ಬೆಲೆ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆಯಿಂದ ಐಷಾರಾಮಿ ವಸ್ತುಗಳ ಪಟ್ಟಿಗೆ ಟೊಮೇಟೊ ಕೂಡ ಸೇರಿಕೊಂಡಿದೆ. ಈ ಹಿನ್ನೆಲೆಯಲ್ಲಿ ಗ್ರಾಹಕರನ್ನು ಆಕರ್ಷಿಸಲು ಹಲವು ವ್ಯಾಪಾರ ಸಂಸ್ಥೆಗಳು ಟೊಮೇಟೊ ನೀಡುತ್ತಿವೆ.

ಇತ್ತೀಚೆಗಷ್ಟೇ ಮಧುರೈನ (madurai) ದೇಶೀಯ ವಿಮಾನಯಾನ ಸಂಸ್ಥೆ ವಿಮಾನ (flight) ಟಿಕೆಟ್ ಬುಕ್ ಮಾಡಿದರೆ ಒಂದೂವರೆ ಕಿಲೋ ಟೊಮೇಟೊ ಉಚಿತ ಕೊಡುವುದಾಗಿ ಎಂದು ಗಂಭೀರವಾಗಿಯೆ ಘೋಷಿಸಿದೆ. ಮಧುರೈನಲ್ಲಿ, ಟ್ರಾವೆಲ್ ಏಜೆನ್ಸಿಯು ದೇಶೀಯ ವಿಮಾನ ಟಿಕೆಟ್ ಬುಕಿಂಗ್‌ಗೆ 1.5 ಕೆಜಿ ಟೊಮ್ಯಾಟೊ ಮತ್ತು ಅಂತರರಾಷ್ಟ್ರೀಯ ವಿಮಾನ ಬುಕಿಂಗ್‌ಗಾಗಿ 1.5 ಕೆಜಿ ಟೊಮೇಟೊ ನೀಡುವುದಾಗಿ ಘೋಷಿಸಿದೆ

ಈ ಪರಿಸ್ಥಿತಿಯಲ್ಲಿ ಮಧುರೈನ ಟ್ರಾವೆಲ್ ಕಂಪನಿಯೊಂದು ಇಲ್ಲಿ ವಿಮಾನ ಟಿಕೆಟ್ ಕಾಯ್ದಿರಿಸುವವರಿಗೆ ಯಾವುದೇ ಶುಲ್ಕವಿಲ್ಲ ಎಂದು ಪ್ರಕಟಣೆ ಹೊರಡಿಸಿದೆ. ದೇಶೀಯ ವಿಮಾನಗಳ ಬುಕಿಂಗ್‌ಗೆ 1 ಕೆಜಿ ಟೊಮೆಟೊ ಮತ್ತು ವಿದೇಶಿ ವಿಮಾನಗಳಿಗೆ 1.5 ಕೆಜಿ ಆಫರ್ ನೀಡಿದೆ. ಹಾಗಾಗಿ ‘ಉಚಿತ ಟೊಮೇಟೊ’ಗೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಕಂಪನಿ ಪ್ರಕಟಿಸಿರುವುದು ಗಮನಾರ್ಹ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:05 pm, Fri, 14 July 23

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ