WITT TV9 Global Summit 2024: ಯುದ್ಧ ಮಾಡದೆಯೇ ಗೆಲ್ಲಲು ಚೀನಾ ಬಯಸುತ್ತಿದೆ: ಟೋನಿ ಅಬಾಟ್

ಯುದ್ಧ ಮಾಡದೆಯೇ ಗೆಲ್ಲಲು ಚೀನಾ ಬಯಸುತ್ತಿದೆ, ಇದು ಜಗತ್ತಿಗೆ ಒಳ್ಳೆಯ ಸಂದೇಶವಲ್ಲ ಎಂದು ಆಸ್ಟ್ರೇಲಿಯಾ ಮಾಜಿ ಪ್ರಧಾನಿ ಟೋನಿ ಅಬಾಟ್​(Tony Abbott) ಹೇಳಿದ್ದಾರೆ. ಟಿವಿ9 ನೆಟ್​ವರ್ಕ್​ ಆಯೋಜಿಸಿರುವ ಮೂರು ದಿನಗಳ ಜಾಗತಿಕ ಶೃಂಗಸಭೆ ‘ವಾಟ್ ಇಂಡಿಯಾ ಥಿಂಕ್ಸ್​ ಟುಡೇ’’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಯಾವುದೇ ದೇಶವನ್ನು ಗೆಲ್ಲಬೇಕಾದರೆ ಅಥವಾ ಪ್ರದೇಶವನ್ನು ಗೆಲ್ಲಬೇಕಿದ್ದರೆ ಯುದ್ಧ ಮಾಡಲೇಬೇಕು, ಹಿಂಬಾಗಿಲಿನಿಂದ ಗೆದ್ದರೆ ಅದು ಹೇಡಿತನವೆನಿಸಿಕೊಳ್ಳುತ್ತದೆ ಎಂದು ಟಿವಿ9ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

WITT TV9 Global Summit 2024: ಯುದ್ಧ ಮಾಡದೆಯೇ ಗೆಲ್ಲಲು ಚೀನಾ ಬಯಸುತ್ತಿದೆ: ಟೋನಿ ಅಬಾಟ್
ಆಸ್ಟ್ರೇಲಿಯಾ ಮಾಜಿ ಪ್ರಧಾನಿ ಟೋನಿ ಅಬಾಟ್
Follow us
|

Updated on: Feb 26, 2024 | 10:42 AM

ಯುದ್ಧ ಮಾಡದೆಯೇ ಗೆಲ್ಲಲು ಚೀನಾ ಬಯಸುತ್ತಿದೆ, ಇದು ಜಗತ್ತಿಗೆ ಒಳ್ಳೆಯ ಸಂದೇಶವಲ್ಲ ಎಂದು ಆಸ್ಟ್ರೇಲಿಯಾ ಮಾಜಿ ಪ್ರಧಾನಿ ಟೋನಿ ಅಬಾಟ್​(Tony Abbott) ಹೇಳಿದ್ದಾರೆ. ಟಿವಿ9 ನೆಟ್​ವರ್ಕ್​ ಆಯೋಜಿಸಿರುವ ಮೂರು ದಿನಗಳ ಜಾಗತಿಕ ಶೃಂಗಸಭೆ ‘ವಾಟ್ ಇಂಡಿಯಾ ಥಿಂಕ್ಸ್​ ಟುಡೇ’’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಯಾವುದೇ ದೇಶವನ್ನು ಗೆಲ್ಲಬೇಕಾದರೆ ಅಥವಾ ಪ್ರದೇಶವನ್ನು ಗೆಲ್ಲಬೇಕಿದ್ದರೆ ಯುದ್ಧ ಮಾಡಲೇಬೇಕು, ಹಿಂಬಾಗಿಲಿನಿಂದ ಗೆದ್ದರೆ ಅದು ಹೇಡಿತನವೆನಿಸಿಕೊಳ್ಳುತ್ತದೆ ಎಂದು ಟಿವಿ9ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಹಾಗೆಯೇ ಪ್ರಧಾನಿ ಮೋದಿಯನ್ನು ಹೊಗಳಿರುವ ಟೋನಿ ಮೋದಿ ನಿಜವಾದ ದೇಶಭಕ್ತ ಅವರು ಭಾರತವನ್ನು ಬಲಿಷ್ಠಗೊಳಿಸುತ್ತಿದ್ದಾರೆ, ಅವರ ನಾಯಕತ್ವವು ಜಗತ್ತಿನಾದ್ಯಂತ ಪ್ರಶಂಸೆಗೆ ಪಾತ್ರವಾಗುತ್ತಿದೆ, ಅವರು ಸಾಮಾನ್ಯ ನಾಯಕರಲ್ಲ ಅಸಾಮಾನ್ಯ ಎಂದು ಹೇಳಿದರು.

ಭಾರತವು ಏಷ್ಯಾದ ಸೂಪರ್ ಪವರ್ ಭಾರತವು ಏಷ್ಯಾದ ಸೂಪರ್ ಪವರ್​ ಆಗಿದ್ದು, ವಿಶ್ವದಲ್ಲಿಯೂ ಅದರ ಶಕ್ತಿ ಹೆಚ್ಚುತ್ತಿದೆ, ಭಾರತ ಈಗಾಗಲೇ ದೊಡ್ಡ ಸಾಧನೆಗಳನ್ನು ಮಾಡಿದ ದೇಶವಾಗಿದೆ, ಇದು ಅಭಿವೃದ್ಧಿ ಹೊಂದುತ್ತಿರುವ ದೇಶ ಎಂದರು. ನ್ಯೂಜಿಲೆಂಡ್​ನಲ್ಲಿ ಸಕ್ರಿಯವಾಗಿರುವ ಗುಂಪು ಆಸ್ಟ್ರೇಲಿಯಾದಲ್ಲಿ ವಿಧ್ವಂಸಕತೆಯನ್ನು ಉಂಟು ಮಾಡುವ ಉದ್ದೇಶವನ್ನು ಹೊಂದಿದ್ದರೆ , ಅಂತಹ ವ್ಯಕ್ತಿಗಳನ್ನು ಹತ್ತಿಕ್ಕಲು ನಾವು ಸರ್ಕಾರಕ್ಕೆ ಸಹಾಯ ಮಾಡುತ್ತಿದ್ದೆವು. ಪ್ರವಾಸೋದ್ಯಮಕ್ಕಾಗಿ ಅಲ್ಲ ರಾಜಕೀಯಕ್ಕಾಗಿ ಬ್ರಿಟನ್​ನಿಂದ ಆಸ್ಟ್ರೇಲಿಯಾ ಪ್ರವೇಶಿಸಲು ಆಸ್ಟ್ರೇಲಿಯಾ ಸರ್ಕಾರ ಇತ್ತೀಚೆಗೆ ಅವಕಾಶ ನೀಡಿರುವುದು ತಪ್ಪು ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!