AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WITT TV9 Global Summit 2024: ಯುದ್ಧ ಮಾಡದೆಯೇ ಗೆಲ್ಲಲು ಚೀನಾ ಬಯಸುತ್ತಿದೆ: ಟೋನಿ ಅಬಾಟ್

ಯುದ್ಧ ಮಾಡದೆಯೇ ಗೆಲ್ಲಲು ಚೀನಾ ಬಯಸುತ್ತಿದೆ, ಇದು ಜಗತ್ತಿಗೆ ಒಳ್ಳೆಯ ಸಂದೇಶವಲ್ಲ ಎಂದು ಆಸ್ಟ್ರೇಲಿಯಾ ಮಾಜಿ ಪ್ರಧಾನಿ ಟೋನಿ ಅಬಾಟ್​(Tony Abbott) ಹೇಳಿದ್ದಾರೆ. ಟಿವಿ9 ನೆಟ್​ವರ್ಕ್​ ಆಯೋಜಿಸಿರುವ ಮೂರು ದಿನಗಳ ಜಾಗತಿಕ ಶೃಂಗಸಭೆ ‘ವಾಟ್ ಇಂಡಿಯಾ ಥಿಂಕ್ಸ್​ ಟುಡೇ’’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಯಾವುದೇ ದೇಶವನ್ನು ಗೆಲ್ಲಬೇಕಾದರೆ ಅಥವಾ ಪ್ರದೇಶವನ್ನು ಗೆಲ್ಲಬೇಕಿದ್ದರೆ ಯುದ್ಧ ಮಾಡಲೇಬೇಕು, ಹಿಂಬಾಗಿಲಿನಿಂದ ಗೆದ್ದರೆ ಅದು ಹೇಡಿತನವೆನಿಸಿಕೊಳ್ಳುತ್ತದೆ ಎಂದು ಟಿವಿ9ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

WITT TV9 Global Summit 2024: ಯುದ್ಧ ಮಾಡದೆಯೇ ಗೆಲ್ಲಲು ಚೀನಾ ಬಯಸುತ್ತಿದೆ: ಟೋನಿ ಅಬಾಟ್
ಆಸ್ಟ್ರೇಲಿಯಾ ಮಾಜಿ ಪ್ರಧಾನಿ ಟೋನಿ ಅಬಾಟ್
ನಯನಾ ರಾಜೀವ್
|

Updated on: Feb 26, 2024 | 10:42 AM

Share

ಯುದ್ಧ ಮಾಡದೆಯೇ ಗೆಲ್ಲಲು ಚೀನಾ ಬಯಸುತ್ತಿದೆ, ಇದು ಜಗತ್ತಿಗೆ ಒಳ್ಳೆಯ ಸಂದೇಶವಲ್ಲ ಎಂದು ಆಸ್ಟ್ರೇಲಿಯಾ ಮಾಜಿ ಪ್ರಧಾನಿ ಟೋನಿ ಅಬಾಟ್​(Tony Abbott) ಹೇಳಿದ್ದಾರೆ. ಟಿವಿ9 ನೆಟ್​ವರ್ಕ್​ ಆಯೋಜಿಸಿರುವ ಮೂರು ದಿನಗಳ ಜಾಗತಿಕ ಶೃಂಗಸಭೆ ‘ವಾಟ್ ಇಂಡಿಯಾ ಥಿಂಕ್ಸ್​ ಟುಡೇ’’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಯಾವುದೇ ದೇಶವನ್ನು ಗೆಲ್ಲಬೇಕಾದರೆ ಅಥವಾ ಪ್ರದೇಶವನ್ನು ಗೆಲ್ಲಬೇಕಿದ್ದರೆ ಯುದ್ಧ ಮಾಡಲೇಬೇಕು, ಹಿಂಬಾಗಿಲಿನಿಂದ ಗೆದ್ದರೆ ಅದು ಹೇಡಿತನವೆನಿಸಿಕೊಳ್ಳುತ್ತದೆ ಎಂದು ಟಿವಿ9ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಹಾಗೆಯೇ ಪ್ರಧಾನಿ ಮೋದಿಯನ್ನು ಹೊಗಳಿರುವ ಟೋನಿ ಮೋದಿ ನಿಜವಾದ ದೇಶಭಕ್ತ ಅವರು ಭಾರತವನ್ನು ಬಲಿಷ್ಠಗೊಳಿಸುತ್ತಿದ್ದಾರೆ, ಅವರ ನಾಯಕತ್ವವು ಜಗತ್ತಿನಾದ್ಯಂತ ಪ್ರಶಂಸೆಗೆ ಪಾತ್ರವಾಗುತ್ತಿದೆ, ಅವರು ಸಾಮಾನ್ಯ ನಾಯಕರಲ್ಲ ಅಸಾಮಾನ್ಯ ಎಂದು ಹೇಳಿದರು.

ಭಾರತವು ಏಷ್ಯಾದ ಸೂಪರ್ ಪವರ್ ಭಾರತವು ಏಷ್ಯಾದ ಸೂಪರ್ ಪವರ್​ ಆಗಿದ್ದು, ವಿಶ್ವದಲ್ಲಿಯೂ ಅದರ ಶಕ್ತಿ ಹೆಚ್ಚುತ್ತಿದೆ, ಭಾರತ ಈಗಾಗಲೇ ದೊಡ್ಡ ಸಾಧನೆಗಳನ್ನು ಮಾಡಿದ ದೇಶವಾಗಿದೆ, ಇದು ಅಭಿವೃದ್ಧಿ ಹೊಂದುತ್ತಿರುವ ದೇಶ ಎಂದರು. ನ್ಯೂಜಿಲೆಂಡ್​ನಲ್ಲಿ ಸಕ್ರಿಯವಾಗಿರುವ ಗುಂಪು ಆಸ್ಟ್ರೇಲಿಯಾದಲ್ಲಿ ವಿಧ್ವಂಸಕತೆಯನ್ನು ಉಂಟು ಮಾಡುವ ಉದ್ದೇಶವನ್ನು ಹೊಂದಿದ್ದರೆ , ಅಂತಹ ವ್ಯಕ್ತಿಗಳನ್ನು ಹತ್ತಿಕ್ಕಲು ನಾವು ಸರ್ಕಾರಕ್ಕೆ ಸಹಾಯ ಮಾಡುತ್ತಿದ್ದೆವು. ಪ್ರವಾಸೋದ್ಯಮಕ್ಕಾಗಿ ಅಲ್ಲ ರಾಜಕೀಯಕ್ಕಾಗಿ ಬ್ರಿಟನ್​ನಿಂದ ಆಸ್ಟ್ರೇಲಿಯಾ ಪ್ರವೇಶಿಸಲು ಆಸ್ಟ್ರೇಲಿಯಾ ಸರ್ಕಾರ ಇತ್ತೀಚೆಗೆ ಅವಕಾಶ ನೀಡಿರುವುದು ತಪ್ಪು ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!