AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WITT TV9 Global Summit 2024: ಯುದ್ಧ ಮಾಡದೆಯೇ ಗೆಲ್ಲಲು ಚೀನಾ ಬಯಸುತ್ತಿದೆ: ಟೋನಿ ಅಬಾಟ್

ಯುದ್ಧ ಮಾಡದೆಯೇ ಗೆಲ್ಲಲು ಚೀನಾ ಬಯಸುತ್ತಿದೆ, ಇದು ಜಗತ್ತಿಗೆ ಒಳ್ಳೆಯ ಸಂದೇಶವಲ್ಲ ಎಂದು ಆಸ್ಟ್ರೇಲಿಯಾ ಮಾಜಿ ಪ್ರಧಾನಿ ಟೋನಿ ಅಬಾಟ್​(Tony Abbott) ಹೇಳಿದ್ದಾರೆ. ಟಿವಿ9 ನೆಟ್​ವರ್ಕ್​ ಆಯೋಜಿಸಿರುವ ಮೂರು ದಿನಗಳ ಜಾಗತಿಕ ಶೃಂಗಸಭೆ ‘ವಾಟ್ ಇಂಡಿಯಾ ಥಿಂಕ್ಸ್​ ಟುಡೇ’’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಯಾವುದೇ ದೇಶವನ್ನು ಗೆಲ್ಲಬೇಕಾದರೆ ಅಥವಾ ಪ್ರದೇಶವನ್ನು ಗೆಲ್ಲಬೇಕಿದ್ದರೆ ಯುದ್ಧ ಮಾಡಲೇಬೇಕು, ಹಿಂಬಾಗಿಲಿನಿಂದ ಗೆದ್ದರೆ ಅದು ಹೇಡಿತನವೆನಿಸಿಕೊಳ್ಳುತ್ತದೆ ಎಂದು ಟಿವಿ9ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

WITT TV9 Global Summit 2024: ಯುದ್ಧ ಮಾಡದೆಯೇ ಗೆಲ್ಲಲು ಚೀನಾ ಬಯಸುತ್ತಿದೆ: ಟೋನಿ ಅಬಾಟ್
ಆಸ್ಟ್ರೇಲಿಯಾ ಮಾಜಿ ಪ್ರಧಾನಿ ಟೋನಿ ಅಬಾಟ್
ನಯನಾ ರಾಜೀವ್
|

Updated on: Feb 26, 2024 | 10:42 AM

Share

ಯುದ್ಧ ಮಾಡದೆಯೇ ಗೆಲ್ಲಲು ಚೀನಾ ಬಯಸುತ್ತಿದೆ, ಇದು ಜಗತ್ತಿಗೆ ಒಳ್ಳೆಯ ಸಂದೇಶವಲ್ಲ ಎಂದು ಆಸ್ಟ್ರೇಲಿಯಾ ಮಾಜಿ ಪ್ರಧಾನಿ ಟೋನಿ ಅಬಾಟ್​(Tony Abbott) ಹೇಳಿದ್ದಾರೆ. ಟಿವಿ9 ನೆಟ್​ವರ್ಕ್​ ಆಯೋಜಿಸಿರುವ ಮೂರು ದಿನಗಳ ಜಾಗತಿಕ ಶೃಂಗಸಭೆ ‘ವಾಟ್ ಇಂಡಿಯಾ ಥಿಂಕ್ಸ್​ ಟುಡೇ’’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಯಾವುದೇ ದೇಶವನ್ನು ಗೆಲ್ಲಬೇಕಾದರೆ ಅಥವಾ ಪ್ರದೇಶವನ್ನು ಗೆಲ್ಲಬೇಕಿದ್ದರೆ ಯುದ್ಧ ಮಾಡಲೇಬೇಕು, ಹಿಂಬಾಗಿಲಿನಿಂದ ಗೆದ್ದರೆ ಅದು ಹೇಡಿತನವೆನಿಸಿಕೊಳ್ಳುತ್ತದೆ ಎಂದು ಟಿವಿ9ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಹಾಗೆಯೇ ಪ್ರಧಾನಿ ಮೋದಿಯನ್ನು ಹೊಗಳಿರುವ ಟೋನಿ ಮೋದಿ ನಿಜವಾದ ದೇಶಭಕ್ತ ಅವರು ಭಾರತವನ್ನು ಬಲಿಷ್ಠಗೊಳಿಸುತ್ತಿದ್ದಾರೆ, ಅವರ ನಾಯಕತ್ವವು ಜಗತ್ತಿನಾದ್ಯಂತ ಪ್ರಶಂಸೆಗೆ ಪಾತ್ರವಾಗುತ್ತಿದೆ, ಅವರು ಸಾಮಾನ್ಯ ನಾಯಕರಲ್ಲ ಅಸಾಮಾನ್ಯ ಎಂದು ಹೇಳಿದರು.

ಭಾರತವು ಏಷ್ಯಾದ ಸೂಪರ್ ಪವರ್ ಭಾರತವು ಏಷ್ಯಾದ ಸೂಪರ್ ಪವರ್​ ಆಗಿದ್ದು, ವಿಶ್ವದಲ್ಲಿಯೂ ಅದರ ಶಕ್ತಿ ಹೆಚ್ಚುತ್ತಿದೆ, ಭಾರತ ಈಗಾಗಲೇ ದೊಡ್ಡ ಸಾಧನೆಗಳನ್ನು ಮಾಡಿದ ದೇಶವಾಗಿದೆ, ಇದು ಅಭಿವೃದ್ಧಿ ಹೊಂದುತ್ತಿರುವ ದೇಶ ಎಂದರು. ನ್ಯೂಜಿಲೆಂಡ್​ನಲ್ಲಿ ಸಕ್ರಿಯವಾಗಿರುವ ಗುಂಪು ಆಸ್ಟ್ರೇಲಿಯಾದಲ್ಲಿ ವಿಧ್ವಂಸಕತೆಯನ್ನು ಉಂಟು ಮಾಡುವ ಉದ್ದೇಶವನ್ನು ಹೊಂದಿದ್ದರೆ , ಅಂತಹ ವ್ಯಕ್ತಿಗಳನ್ನು ಹತ್ತಿಕ್ಕಲು ನಾವು ಸರ್ಕಾರಕ್ಕೆ ಸಹಾಯ ಮಾಡುತ್ತಿದ್ದೆವು. ಪ್ರವಾಸೋದ್ಯಮಕ್ಕಾಗಿ ಅಲ್ಲ ರಾಜಕೀಯಕ್ಕಾಗಿ ಬ್ರಿಟನ್​ನಿಂದ ಆಸ್ಟ್ರೇಲಿಯಾ ಪ್ರವೇಶಿಸಲು ಆಸ್ಟ್ರೇಲಿಯಾ ಸರ್ಕಾರ ಇತ್ತೀಚೆಗೆ ಅವಕಾಶ ನೀಡಿರುವುದು ತಪ್ಪು ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​