AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶ: ಟ್ರಾಫಿಕ್​ ಜಾಮ್​ನಿಂದ ಬೇಸತ್ತು ನದಿಯಲ್ಲಿ ಮಹೀಂದ್ರಾ ಥಾರ್ ಓಡಿಸಿದ ಚಾಲಕನಿಗೆ ದಂಡ

ಹಿಮಾಚಲ ಪ್ರದೇಶದಲ್ಲಾದ ಟ್ರಾಫಿಕ್​ ಜಾಮ್ ನೋಡಿ ತಲೆ ಕೆಡಿಸಿಕೊಂಡು ಮಹಿಂದ್ರಾ ಥಾರ್​ ಅನ್ನು ನದಿಯಲ್ಲಿ ಓಡಿಸಿದ ಚಾಲಕನಿಗೆ ದಂಡ ವಿಧಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿಟಿಗೆ ಆಗಮಿಸುತ್ತಿದ್ದಾರೆ. ಇದರಿಂದಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ಹಿಮಾಚಲ ಪ್ರದೇಶ: ಟ್ರಾಫಿಕ್​ ಜಾಮ್​ನಿಂದ ಬೇಸತ್ತು ನದಿಯಲ್ಲಿ ಮಹೀಂದ್ರಾ ಥಾರ್ ಓಡಿಸಿದ ಚಾಲಕನಿಗೆ ದಂಡ
ಕಾರು
ನಯನಾ ರಾಜೀವ್
|

Updated on: Dec 26, 2023 | 11:02 AM

Share

ಹಿಮಾಚಲ ಪ್ರದೇಶದಲ್ಲಾದ ಟ್ರಾಫಿಕ್​ ಜಾಮ್ ನೋಡಿ ತಲೆ ಕೆಡಿಸಿಕೊಂಡು ಮಹಿಂದ್ರಾ ಥಾರ್​ ಅನ್ನು ನದಿಯಲ್ಲಿ ಓಡಿಸಿದ ಚಾಲಕನಿಗೆ ದಂಡ ವಿಧಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿಟಿಗೆ ಆಗಮಿಸುತ್ತಿದ್ದಾರೆ. ಇದರಿಂದಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ಈ ಟ್ರಾಫಿಕ್ ಜಾಮ್ ತಪ್ಪಿಸಲು, ವ್ಯಕ್ತಿಯೊಬ್ಬರು ತಮ್ಮ ಮಹೀಂದ್ರಾ ಥಾರ್ ಎಸ್‌ಯುವಿಯನ್ನು ನದಿಗೆ ಇಳಿಸಿದರು. ಇದು ಚಲನಚಿತ್ರದ ದೃಶ್ಯದಂತೆ ಕಂಡರೂ ಸಹ, ವಾಸ್ತವದಲ್ಲಿ ಬೇರೇನೋ ನಡೆದಿದೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಚಾಲಕನಿಗೆ ದಂಡ ವಿಧಿಸಲಾಗಿದೆ. ಭವಿಷ್ಯದಲ್ಲಿ ಯಾವುದೇ ಪ್ರವಾಸಿಗರು ಇಂತಹ ಕೆಲಸವನ್ನು ಮಾಡದಂತೆ ನೋಡಿಕೊಳ್ಳಲು ಪೊಲೀಸ್ ಪಡೆಯನ್ನು ಸಹ ಅಲ್ಲಿ ನಿಯೋಜಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಈ ವಿಡಿಯೋದಲ್ಲಿ ಆನಂದ್ ಮಹೀಂದ್ರಾ ಅವರನ್ನು ಟ್ಯಾಗ್ ಮಾಡುತ್ತಿದ್ದಾರೆ. ಟ್ರಾಫಿಕ್ ಜಾಮ್ ತಪ್ಪಿಸಲು ವಾಹನವನ್ನು ನದಿಗೆ ಕೊಂಡೊಯ್ಯುವುದು ಅಪಾಯಕಾರಿ ಮಾತ್ರವಲ್ಲದೆ ನದಿ ಹಾಗೂ ಜಲಚರಗಳಿಗೆ ಹಾನಿಯನ್ನುಂಟುಮಾಡುತ್ತದೆ.

ಪೊಲೀಸರು ಕ್ರಮ ಕೈಗೊಂಡು ಚಾಲಕನಿಗೆ ದಂಡ ವಿಧಿಸಲಾಗಿದೆ. ಇತ್ತೀಚೆಗೆ ಲಾಹೌಲ್-ಸ್ಪಿತಿ ಜಿಲ್ಲೆಯಲ್ಲಿ ಥಾರ್ ಚಂದ್ರ ನದಿಯನ್ನು ದಾಟುತ್ತಿರುವ ವೀಡಿಯೊ ವೈರಲ್ ಆಗಿದೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ