AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶ: ಟ್ರಾಫಿಕ್​ ಜಾಮ್​ನಿಂದ ಬೇಸತ್ತು ನದಿಯಲ್ಲಿ ಮಹೀಂದ್ರಾ ಥಾರ್ ಓಡಿಸಿದ ಚಾಲಕನಿಗೆ ದಂಡ

ಹಿಮಾಚಲ ಪ್ರದೇಶದಲ್ಲಾದ ಟ್ರಾಫಿಕ್​ ಜಾಮ್ ನೋಡಿ ತಲೆ ಕೆಡಿಸಿಕೊಂಡು ಮಹಿಂದ್ರಾ ಥಾರ್​ ಅನ್ನು ನದಿಯಲ್ಲಿ ಓಡಿಸಿದ ಚಾಲಕನಿಗೆ ದಂಡ ವಿಧಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿಟಿಗೆ ಆಗಮಿಸುತ್ತಿದ್ದಾರೆ. ಇದರಿಂದಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ಹಿಮಾಚಲ ಪ್ರದೇಶ: ಟ್ರಾಫಿಕ್​ ಜಾಮ್​ನಿಂದ ಬೇಸತ್ತು ನದಿಯಲ್ಲಿ ಮಹೀಂದ್ರಾ ಥಾರ್ ಓಡಿಸಿದ ಚಾಲಕನಿಗೆ ದಂಡ
ಕಾರು
ನಯನಾ ರಾಜೀವ್
|

Updated on: Dec 26, 2023 | 11:02 AM

Share

ಹಿಮಾಚಲ ಪ್ರದೇಶದಲ್ಲಾದ ಟ್ರಾಫಿಕ್​ ಜಾಮ್ ನೋಡಿ ತಲೆ ಕೆಡಿಸಿಕೊಂಡು ಮಹಿಂದ್ರಾ ಥಾರ್​ ಅನ್ನು ನದಿಯಲ್ಲಿ ಓಡಿಸಿದ ಚಾಲಕನಿಗೆ ದಂಡ ವಿಧಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿಟಿಗೆ ಆಗಮಿಸುತ್ತಿದ್ದಾರೆ. ಇದರಿಂದಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ಈ ಟ್ರಾಫಿಕ್ ಜಾಮ್ ತಪ್ಪಿಸಲು, ವ್ಯಕ್ತಿಯೊಬ್ಬರು ತಮ್ಮ ಮಹೀಂದ್ರಾ ಥಾರ್ ಎಸ್‌ಯುವಿಯನ್ನು ನದಿಗೆ ಇಳಿಸಿದರು. ಇದು ಚಲನಚಿತ್ರದ ದೃಶ್ಯದಂತೆ ಕಂಡರೂ ಸಹ, ವಾಸ್ತವದಲ್ಲಿ ಬೇರೇನೋ ನಡೆದಿದೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಚಾಲಕನಿಗೆ ದಂಡ ವಿಧಿಸಲಾಗಿದೆ. ಭವಿಷ್ಯದಲ್ಲಿ ಯಾವುದೇ ಪ್ರವಾಸಿಗರು ಇಂತಹ ಕೆಲಸವನ್ನು ಮಾಡದಂತೆ ನೋಡಿಕೊಳ್ಳಲು ಪೊಲೀಸ್ ಪಡೆಯನ್ನು ಸಹ ಅಲ್ಲಿ ನಿಯೋಜಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಈ ವಿಡಿಯೋದಲ್ಲಿ ಆನಂದ್ ಮಹೀಂದ್ರಾ ಅವರನ್ನು ಟ್ಯಾಗ್ ಮಾಡುತ್ತಿದ್ದಾರೆ. ಟ್ರಾಫಿಕ್ ಜಾಮ್ ತಪ್ಪಿಸಲು ವಾಹನವನ್ನು ನದಿಗೆ ಕೊಂಡೊಯ್ಯುವುದು ಅಪಾಯಕಾರಿ ಮಾತ್ರವಲ್ಲದೆ ನದಿ ಹಾಗೂ ಜಲಚರಗಳಿಗೆ ಹಾನಿಯನ್ನುಂಟುಮಾಡುತ್ತದೆ.

ಪೊಲೀಸರು ಕ್ರಮ ಕೈಗೊಂಡು ಚಾಲಕನಿಗೆ ದಂಡ ವಿಧಿಸಲಾಗಿದೆ. ಇತ್ತೀಚೆಗೆ ಲಾಹೌಲ್-ಸ್ಪಿತಿ ಜಿಲ್ಲೆಯಲ್ಲಿ ಥಾರ್ ಚಂದ್ರ ನದಿಯನ್ನು ದಾಟುತ್ತಿರುವ ವೀಡಿಯೊ ವೈರಲ್ ಆಗಿದೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ