AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶ: ಟ್ರಾಫಿಕ್​ ಜಾಮ್​ನಿಂದ ಬೇಸತ್ತು ನದಿಯಲ್ಲಿ ಮಹೀಂದ್ರಾ ಥಾರ್ ಓಡಿಸಿದ ಚಾಲಕನಿಗೆ ದಂಡ

ಹಿಮಾಚಲ ಪ್ರದೇಶದಲ್ಲಾದ ಟ್ರಾಫಿಕ್​ ಜಾಮ್ ನೋಡಿ ತಲೆ ಕೆಡಿಸಿಕೊಂಡು ಮಹಿಂದ್ರಾ ಥಾರ್​ ಅನ್ನು ನದಿಯಲ್ಲಿ ಓಡಿಸಿದ ಚಾಲಕನಿಗೆ ದಂಡ ವಿಧಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿಟಿಗೆ ಆಗಮಿಸುತ್ತಿದ್ದಾರೆ. ಇದರಿಂದಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ಹಿಮಾಚಲ ಪ್ರದೇಶ: ಟ್ರಾಫಿಕ್​ ಜಾಮ್​ನಿಂದ ಬೇಸತ್ತು ನದಿಯಲ್ಲಿ ಮಹೀಂದ್ರಾ ಥಾರ್ ಓಡಿಸಿದ ಚಾಲಕನಿಗೆ ದಂಡ
ಕಾರು
ನಯನಾ ರಾಜೀವ್
|

Updated on: Dec 26, 2023 | 11:02 AM

Share

ಹಿಮಾಚಲ ಪ್ರದೇಶದಲ್ಲಾದ ಟ್ರಾಫಿಕ್​ ಜಾಮ್ ನೋಡಿ ತಲೆ ಕೆಡಿಸಿಕೊಂಡು ಮಹಿಂದ್ರಾ ಥಾರ್​ ಅನ್ನು ನದಿಯಲ್ಲಿ ಓಡಿಸಿದ ಚಾಲಕನಿಗೆ ದಂಡ ವಿಧಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿಟಿಗೆ ಆಗಮಿಸುತ್ತಿದ್ದಾರೆ. ಇದರಿಂದಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ಈ ಟ್ರಾಫಿಕ್ ಜಾಮ್ ತಪ್ಪಿಸಲು, ವ್ಯಕ್ತಿಯೊಬ್ಬರು ತಮ್ಮ ಮಹೀಂದ್ರಾ ಥಾರ್ ಎಸ್‌ಯುವಿಯನ್ನು ನದಿಗೆ ಇಳಿಸಿದರು. ಇದು ಚಲನಚಿತ್ರದ ದೃಶ್ಯದಂತೆ ಕಂಡರೂ ಸಹ, ವಾಸ್ತವದಲ್ಲಿ ಬೇರೇನೋ ನಡೆದಿದೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಚಾಲಕನಿಗೆ ದಂಡ ವಿಧಿಸಲಾಗಿದೆ. ಭವಿಷ್ಯದಲ್ಲಿ ಯಾವುದೇ ಪ್ರವಾಸಿಗರು ಇಂತಹ ಕೆಲಸವನ್ನು ಮಾಡದಂತೆ ನೋಡಿಕೊಳ್ಳಲು ಪೊಲೀಸ್ ಪಡೆಯನ್ನು ಸಹ ಅಲ್ಲಿ ನಿಯೋಜಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಈ ವಿಡಿಯೋದಲ್ಲಿ ಆನಂದ್ ಮಹೀಂದ್ರಾ ಅವರನ್ನು ಟ್ಯಾಗ್ ಮಾಡುತ್ತಿದ್ದಾರೆ. ಟ್ರಾಫಿಕ್ ಜಾಮ್ ತಪ್ಪಿಸಲು ವಾಹನವನ್ನು ನದಿಗೆ ಕೊಂಡೊಯ್ಯುವುದು ಅಪಾಯಕಾರಿ ಮಾತ್ರವಲ್ಲದೆ ನದಿ ಹಾಗೂ ಜಲಚರಗಳಿಗೆ ಹಾನಿಯನ್ನುಂಟುಮಾಡುತ್ತದೆ.

ಪೊಲೀಸರು ಕ್ರಮ ಕೈಗೊಂಡು ಚಾಲಕನಿಗೆ ದಂಡ ವಿಧಿಸಲಾಗಿದೆ. ಇತ್ತೀಚೆಗೆ ಲಾಹೌಲ್-ಸ್ಪಿತಿ ಜಿಲ್ಲೆಯಲ್ಲಿ ಥಾರ್ ಚಂದ್ರ ನದಿಯನ್ನು ದಾಟುತ್ತಿರುವ ವೀಡಿಯೊ ವೈರಲ್ ಆಗಿದೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್