AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರತ್​​ನ ರಾಸಾಯನಿಕ ಫ್ಯಾಕ್ಟರಿ ಸಮೀಪ ಟ್ಯಾಂಕರ್​ನಿಂದ ವಿಷಾನಿಲ ಸೋರಿಕೆ; 6 ಮಂದಿ ಸಾವು, 22 ಮಂದಿ ಅಸ್ವಸ್ಥ

ಸಚಿನ್​ ಜಿಐಡಿಸಿ ಪ್ರದೇಶದಲ್ಲಿರುವ ರಾಜಕಮಲ್ ಚಿಕ್ಕಡಿ ಪ್ಲಾಟ್ ನಂ. 362 ರ ಹೊರಗೆ 10 ಮೀಟರ್ ದೂರದಲ್ಲಿ ನಿಂತಿದ್ದ ರಾಸಾಯನಿಕ ಟ್ಯಾಂಕರ್‌ನಿಂದ 10 ಮೀಟರ್ ದೂರದಲ್ಲಿ ಹಲವು ಕಾರ್ಮಿಕರು ಮಲಗಿದ್ದರು.

ಸೂರತ್​​ನ ರಾಸಾಯನಿಕ ಫ್ಯಾಕ್ಟರಿ ಸಮೀಪ ಟ್ಯಾಂಕರ್​ನಿಂದ ವಿಷಾನಿಲ ಸೋರಿಕೆ; 6 ಮಂದಿ ಸಾವು, 22 ಮಂದಿ ಅಸ್ವಸ್ಥ
ಆಸ್ಪತ್ರೆಗೆ ದಾಖಲಾದ ಅಸ್ವಸ್ಥರು
TV9 Web
| Updated By: Lakshmi Hegde|

Updated on: Jan 06, 2022 | 8:23 AM

Share

ಗುಜರಾತ್​ನ ಸೂರತ್​​ನಲ್ಲಿರುವ ಕೆಮಿಕಲ್​ ಕಾರ್ಖಾನೆ(Chemical Tanker)ಯೊಂದರ ಸಮೀಪ ಇಂದು ಮುಂಜಾನೆ ಅನಿಲ ಸೋರಿಕೆ(Gas Leak)ಯಾಗಿ 6 ಮಂದಿ ಮೃತಪಟ್ಟಿದ್ದು, 22ಜನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೆರ್ರಿ ಕೆಮಿಕಲ್ ತುಂಬಿದ್ದ ಟ್ಯಾಂಕರ್​ ಸೋರಿಕೆಯಾದ ಪರಿಣಾಮ ಈ ಅವಘಢ ಉಂಟಾಗಿದೆ ಎಂದು ಹೇಳಲಾಗಿದೆ.  ಗುಜರಾತ್​​ನ ಸೂರತ್​ನಲ್ಲಿರುವ ಕೈಗಾರಿಕಾ ಪ್ರದೇಶ ಸಚಿನ್​ ಜಿಐಡಿಸಿ ಎಂಬಲ್ಲಿರುವ ಕಾರ್ಖಾನೆಯಲ್ಲಿ ದುರಂತ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕದಳದವರು ಆಗಮಿಸಿದ್ದಾರೆ. ಅಲ್ಲಿಂದ ಜನರನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ.  ಸದ್ಯ ಅಸ್ವಸ್ಥರಾದವರನ್ನೆಲ್ಲ ಸೂರತ್​ ನ್ಯೂ ಸಿವಿಲ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಚಿನ್​ ಜಿಐಡಿಸಿ ಪ್ರದೇಶದಲ್ಲಿರುವ ರಾಜಕಮಲ್ ಚಿಕ್ಕಡಿ ಪ್ಲಾಟ್ ನಂ. 362 ರ ಹೊರಗೆ 10 ಮೀಟರ್ ದೂರದಲ್ಲಿ ನಿಂತಿದ್ದ ರಾಸಾಯನಿಕ ಟ್ಯಾಂಕರ್‌ನಿಂದ 10 ಮೀಟರ್ ದೂರದಲ್ಲಿ ಹಲವು ಕಾರ್ಮಿಕರು ಮಲಗಿದ್ದರು. ಈ ಟ್ಯಾಂಕರ್​ ಸೋರಿಕೆಯಾಗಿದ್ದರಿಂದ ಅಲ್ಲಿ ಮಲಗಿದ್ದವರಿಗೆಲ್ಲ ಉಸಿರುಕಟ್ಟಿದೆ.  ಸದ್ಯ 8 ಮಂದಿಗೆ ವೆಂಟಿಲೇಟರ್​ ಸಪೋರ್ಟ್​ ಕೊಟ್ಟಿಡಲಾಗಿದೆ.

ಇದನ್ನೂ ಓದಿ: ರಸ್ತೆ ಮಾರ್ಗದಲ್ಲಿ ಪ್ರಧಾನಿ ಬರುತ್ತಾರೆ ಎಂದು ಪೊಲೀಸರು ಹೇಳಿದ್ದರೂ, ನಾವು ಪ್ರತಿಭಟನೆ ನಡೆಸಿದ್ದೇವೆ: ಸತ್ಯ ಒಪ್ಪಿಕೊಂಡ ರೈತ ಮುಖಂಡ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?