AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರತ್​​ನ ರಾಸಾಯನಿಕ ಫ್ಯಾಕ್ಟರಿ ಸಮೀಪ ಟ್ಯಾಂಕರ್​ನಿಂದ ವಿಷಾನಿಲ ಸೋರಿಕೆ; 6 ಮಂದಿ ಸಾವು, 22 ಮಂದಿ ಅಸ್ವಸ್ಥ

ಸಚಿನ್​ ಜಿಐಡಿಸಿ ಪ್ರದೇಶದಲ್ಲಿರುವ ರಾಜಕಮಲ್ ಚಿಕ್ಕಡಿ ಪ್ಲಾಟ್ ನಂ. 362 ರ ಹೊರಗೆ 10 ಮೀಟರ್ ದೂರದಲ್ಲಿ ನಿಂತಿದ್ದ ರಾಸಾಯನಿಕ ಟ್ಯಾಂಕರ್‌ನಿಂದ 10 ಮೀಟರ್ ದೂರದಲ್ಲಿ ಹಲವು ಕಾರ್ಮಿಕರು ಮಲಗಿದ್ದರು.

ಸೂರತ್​​ನ ರಾಸಾಯನಿಕ ಫ್ಯಾಕ್ಟರಿ ಸಮೀಪ ಟ್ಯಾಂಕರ್​ನಿಂದ ವಿಷಾನಿಲ ಸೋರಿಕೆ; 6 ಮಂದಿ ಸಾವು, 22 ಮಂದಿ ಅಸ್ವಸ್ಥ
ಆಸ್ಪತ್ರೆಗೆ ದಾಖಲಾದ ಅಸ್ವಸ್ಥರು
TV9 Web
| Edited By: |

Updated on: Jan 06, 2022 | 8:23 AM

Share

ಗುಜರಾತ್​ನ ಸೂರತ್​​ನಲ್ಲಿರುವ ಕೆಮಿಕಲ್​ ಕಾರ್ಖಾನೆ(Chemical Tanker)ಯೊಂದರ ಸಮೀಪ ಇಂದು ಮುಂಜಾನೆ ಅನಿಲ ಸೋರಿಕೆ(Gas Leak)ಯಾಗಿ 6 ಮಂದಿ ಮೃತಪಟ್ಟಿದ್ದು, 22ಜನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೆರ್ರಿ ಕೆಮಿಕಲ್ ತುಂಬಿದ್ದ ಟ್ಯಾಂಕರ್​ ಸೋರಿಕೆಯಾದ ಪರಿಣಾಮ ಈ ಅವಘಢ ಉಂಟಾಗಿದೆ ಎಂದು ಹೇಳಲಾಗಿದೆ.  ಗುಜರಾತ್​​ನ ಸೂರತ್​ನಲ್ಲಿರುವ ಕೈಗಾರಿಕಾ ಪ್ರದೇಶ ಸಚಿನ್​ ಜಿಐಡಿಸಿ ಎಂಬಲ್ಲಿರುವ ಕಾರ್ಖಾನೆಯಲ್ಲಿ ದುರಂತ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕದಳದವರು ಆಗಮಿಸಿದ್ದಾರೆ. ಅಲ್ಲಿಂದ ಜನರನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ.  ಸದ್ಯ ಅಸ್ವಸ್ಥರಾದವರನ್ನೆಲ್ಲ ಸೂರತ್​ ನ್ಯೂ ಸಿವಿಲ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಚಿನ್​ ಜಿಐಡಿಸಿ ಪ್ರದೇಶದಲ್ಲಿರುವ ರಾಜಕಮಲ್ ಚಿಕ್ಕಡಿ ಪ್ಲಾಟ್ ನಂ. 362 ರ ಹೊರಗೆ 10 ಮೀಟರ್ ದೂರದಲ್ಲಿ ನಿಂತಿದ್ದ ರಾಸಾಯನಿಕ ಟ್ಯಾಂಕರ್‌ನಿಂದ 10 ಮೀಟರ್ ದೂರದಲ್ಲಿ ಹಲವು ಕಾರ್ಮಿಕರು ಮಲಗಿದ್ದರು. ಈ ಟ್ಯಾಂಕರ್​ ಸೋರಿಕೆಯಾಗಿದ್ದರಿಂದ ಅಲ್ಲಿ ಮಲಗಿದ್ದವರಿಗೆಲ್ಲ ಉಸಿರುಕಟ್ಟಿದೆ.  ಸದ್ಯ 8 ಮಂದಿಗೆ ವೆಂಟಿಲೇಟರ್​ ಸಪೋರ್ಟ್​ ಕೊಟ್ಟಿಡಲಾಗಿದೆ.

ಇದನ್ನೂ ಓದಿ: ರಸ್ತೆ ಮಾರ್ಗದಲ್ಲಿ ಪ್ರಧಾನಿ ಬರುತ್ತಾರೆ ಎಂದು ಪೊಲೀಸರು ಹೇಳಿದ್ದರೂ, ನಾವು ಪ್ರತಿಭಟನೆ ನಡೆಸಿದ್ದೇವೆ: ಸತ್ಯ ಒಪ್ಪಿಕೊಂಡ ರೈತ ಮುಖಂಡ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ