AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರತ್​​ನ ರಾಸಾಯನಿಕ ಫ್ಯಾಕ್ಟರಿ ಸಮೀಪ ಟ್ಯಾಂಕರ್​ನಿಂದ ವಿಷಾನಿಲ ಸೋರಿಕೆ; 6 ಮಂದಿ ಸಾವು, 22 ಮಂದಿ ಅಸ್ವಸ್ಥ

ಸಚಿನ್​ ಜಿಐಡಿಸಿ ಪ್ರದೇಶದಲ್ಲಿರುವ ರಾಜಕಮಲ್ ಚಿಕ್ಕಡಿ ಪ್ಲಾಟ್ ನಂ. 362 ರ ಹೊರಗೆ 10 ಮೀಟರ್ ದೂರದಲ್ಲಿ ನಿಂತಿದ್ದ ರಾಸಾಯನಿಕ ಟ್ಯಾಂಕರ್‌ನಿಂದ 10 ಮೀಟರ್ ದೂರದಲ್ಲಿ ಹಲವು ಕಾರ್ಮಿಕರು ಮಲಗಿದ್ದರು.

ಸೂರತ್​​ನ ರಾಸಾಯನಿಕ ಫ್ಯಾಕ್ಟರಿ ಸಮೀಪ ಟ್ಯಾಂಕರ್​ನಿಂದ ವಿಷಾನಿಲ ಸೋರಿಕೆ; 6 ಮಂದಿ ಸಾವು, 22 ಮಂದಿ ಅಸ್ವಸ್ಥ
ಆಸ್ಪತ್ರೆಗೆ ದಾಖಲಾದ ಅಸ್ವಸ್ಥರು
TV9 Web
| Edited By: |

Updated on: Jan 06, 2022 | 8:23 AM

Share

ಗುಜರಾತ್​ನ ಸೂರತ್​​ನಲ್ಲಿರುವ ಕೆಮಿಕಲ್​ ಕಾರ್ಖಾನೆ(Chemical Tanker)ಯೊಂದರ ಸಮೀಪ ಇಂದು ಮುಂಜಾನೆ ಅನಿಲ ಸೋರಿಕೆ(Gas Leak)ಯಾಗಿ 6 ಮಂದಿ ಮೃತಪಟ್ಟಿದ್ದು, 22ಜನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೆರ್ರಿ ಕೆಮಿಕಲ್ ತುಂಬಿದ್ದ ಟ್ಯಾಂಕರ್​ ಸೋರಿಕೆಯಾದ ಪರಿಣಾಮ ಈ ಅವಘಢ ಉಂಟಾಗಿದೆ ಎಂದು ಹೇಳಲಾಗಿದೆ.  ಗುಜರಾತ್​​ನ ಸೂರತ್​ನಲ್ಲಿರುವ ಕೈಗಾರಿಕಾ ಪ್ರದೇಶ ಸಚಿನ್​ ಜಿಐಡಿಸಿ ಎಂಬಲ್ಲಿರುವ ಕಾರ್ಖಾನೆಯಲ್ಲಿ ದುರಂತ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕದಳದವರು ಆಗಮಿಸಿದ್ದಾರೆ. ಅಲ್ಲಿಂದ ಜನರನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ.  ಸದ್ಯ ಅಸ್ವಸ್ಥರಾದವರನ್ನೆಲ್ಲ ಸೂರತ್​ ನ್ಯೂ ಸಿವಿಲ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಚಿನ್​ ಜಿಐಡಿಸಿ ಪ್ರದೇಶದಲ್ಲಿರುವ ರಾಜಕಮಲ್ ಚಿಕ್ಕಡಿ ಪ್ಲಾಟ್ ನಂ. 362 ರ ಹೊರಗೆ 10 ಮೀಟರ್ ದೂರದಲ್ಲಿ ನಿಂತಿದ್ದ ರಾಸಾಯನಿಕ ಟ್ಯಾಂಕರ್‌ನಿಂದ 10 ಮೀಟರ್ ದೂರದಲ್ಲಿ ಹಲವು ಕಾರ್ಮಿಕರು ಮಲಗಿದ್ದರು. ಈ ಟ್ಯಾಂಕರ್​ ಸೋರಿಕೆಯಾಗಿದ್ದರಿಂದ ಅಲ್ಲಿ ಮಲಗಿದ್ದವರಿಗೆಲ್ಲ ಉಸಿರುಕಟ್ಟಿದೆ.  ಸದ್ಯ 8 ಮಂದಿಗೆ ವೆಂಟಿಲೇಟರ್​ ಸಪೋರ್ಟ್​ ಕೊಟ್ಟಿಡಲಾಗಿದೆ.

ಇದನ್ನೂ ಓದಿ: ರಸ್ತೆ ಮಾರ್ಗದಲ್ಲಿ ಪ್ರಧಾನಿ ಬರುತ್ತಾರೆ ಎಂದು ಪೊಲೀಸರು ಹೇಳಿದ್ದರೂ, ನಾವು ಪ್ರತಿಭಟನೆ ನಡೆಸಿದ್ದೇವೆ: ಸತ್ಯ ಒಪ್ಪಿಕೊಂಡ ರೈತ ಮುಖಂಡ

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ