AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರತ್​​ನ ರಾಸಾಯನಿಕ ಫ್ಯಾಕ್ಟರಿ ಸಮೀಪ ಟ್ಯಾಂಕರ್​ನಿಂದ ವಿಷಾನಿಲ ಸೋರಿಕೆ; 6 ಮಂದಿ ಸಾವು, 22 ಮಂದಿ ಅಸ್ವಸ್ಥ

ಸಚಿನ್​ ಜಿಐಡಿಸಿ ಪ್ರದೇಶದಲ್ಲಿರುವ ರಾಜಕಮಲ್ ಚಿಕ್ಕಡಿ ಪ್ಲಾಟ್ ನಂ. 362 ರ ಹೊರಗೆ 10 ಮೀಟರ್ ದೂರದಲ್ಲಿ ನಿಂತಿದ್ದ ರಾಸಾಯನಿಕ ಟ್ಯಾಂಕರ್‌ನಿಂದ 10 ಮೀಟರ್ ದೂರದಲ್ಲಿ ಹಲವು ಕಾರ್ಮಿಕರು ಮಲಗಿದ್ದರು.

ಸೂರತ್​​ನ ರಾಸಾಯನಿಕ ಫ್ಯಾಕ್ಟರಿ ಸಮೀಪ ಟ್ಯಾಂಕರ್​ನಿಂದ ವಿಷಾನಿಲ ಸೋರಿಕೆ; 6 ಮಂದಿ ಸಾವು, 22 ಮಂದಿ ಅಸ್ವಸ್ಥ
ಆಸ್ಪತ್ರೆಗೆ ದಾಖಲಾದ ಅಸ್ವಸ್ಥರು
TV9 Web
| Edited By: |

Updated on: Jan 06, 2022 | 8:23 AM

Share

ಗುಜರಾತ್​ನ ಸೂರತ್​​ನಲ್ಲಿರುವ ಕೆಮಿಕಲ್​ ಕಾರ್ಖಾನೆ(Chemical Tanker)ಯೊಂದರ ಸಮೀಪ ಇಂದು ಮುಂಜಾನೆ ಅನಿಲ ಸೋರಿಕೆ(Gas Leak)ಯಾಗಿ 6 ಮಂದಿ ಮೃತಪಟ್ಟಿದ್ದು, 22ಜನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೆರ್ರಿ ಕೆಮಿಕಲ್ ತುಂಬಿದ್ದ ಟ್ಯಾಂಕರ್​ ಸೋರಿಕೆಯಾದ ಪರಿಣಾಮ ಈ ಅವಘಢ ಉಂಟಾಗಿದೆ ಎಂದು ಹೇಳಲಾಗಿದೆ.  ಗುಜರಾತ್​​ನ ಸೂರತ್​ನಲ್ಲಿರುವ ಕೈಗಾರಿಕಾ ಪ್ರದೇಶ ಸಚಿನ್​ ಜಿಐಡಿಸಿ ಎಂಬಲ್ಲಿರುವ ಕಾರ್ಖಾನೆಯಲ್ಲಿ ದುರಂತ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕದಳದವರು ಆಗಮಿಸಿದ್ದಾರೆ. ಅಲ್ಲಿಂದ ಜನರನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ.  ಸದ್ಯ ಅಸ್ವಸ್ಥರಾದವರನ್ನೆಲ್ಲ ಸೂರತ್​ ನ್ಯೂ ಸಿವಿಲ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಚಿನ್​ ಜಿಐಡಿಸಿ ಪ್ರದೇಶದಲ್ಲಿರುವ ರಾಜಕಮಲ್ ಚಿಕ್ಕಡಿ ಪ್ಲಾಟ್ ನಂ. 362 ರ ಹೊರಗೆ 10 ಮೀಟರ್ ದೂರದಲ್ಲಿ ನಿಂತಿದ್ದ ರಾಸಾಯನಿಕ ಟ್ಯಾಂಕರ್‌ನಿಂದ 10 ಮೀಟರ್ ದೂರದಲ್ಲಿ ಹಲವು ಕಾರ್ಮಿಕರು ಮಲಗಿದ್ದರು. ಈ ಟ್ಯಾಂಕರ್​ ಸೋರಿಕೆಯಾಗಿದ್ದರಿಂದ ಅಲ್ಲಿ ಮಲಗಿದ್ದವರಿಗೆಲ್ಲ ಉಸಿರುಕಟ್ಟಿದೆ.  ಸದ್ಯ 8 ಮಂದಿಗೆ ವೆಂಟಿಲೇಟರ್​ ಸಪೋರ್ಟ್​ ಕೊಟ್ಟಿಡಲಾಗಿದೆ.

ಇದನ್ನೂ ಓದಿ: ರಸ್ತೆ ಮಾರ್ಗದಲ್ಲಿ ಪ್ರಧಾನಿ ಬರುತ್ತಾರೆ ಎಂದು ಪೊಲೀಸರು ಹೇಳಿದ್ದರೂ, ನಾವು ಪ್ರತಿಭಟನೆ ನಡೆಸಿದ್ದೇವೆ: ಸತ್ಯ ಒಪ್ಪಿಕೊಂಡ ರೈತ ಮುಖಂಡ

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?