AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ದಿಬ್ಬಣದ ಟ್ರಾಕ್ಟರ್ ಪಲ್ಟಿ: ಮೂವರ ದುರ್ಮರಣ

ಮದುವೆಯ ಸಂಭ್ರಮದಲ್ಲಿ ಹೊರಟಿದ್ದ ಟ್ರಾಕ್ಟರ್ ಡಿಕ್ಕಿಯಾಗಿ ಮೂವರು ದುರ್ಮರಣ ಹೊಂದಿದ್ದಾರೆ

ಮದುವೆ ದಿಬ್ಬಣದ ಟ್ರಾಕ್ಟರ್ ಪಲ್ಟಿ: ಮೂವರ ದುರ್ಮರಣ
ಟ್ರಾಕ್ಟರ್ ಪಲ್ಟಿಯಾಗಿ ಮೂವರ ದುರ್ಮರಣ
shruti hegde
| Edited By: ಸಾಧು ಶ್ರೀನಾಥ್​|

Updated on: Dec 17, 2020 | 11:28 AM

Share

ಹೈದರಾಬಾದ್: ಮದುವೆಯ ಸಂಭ್ರಮದಲ್ಲಿ ಜನ ತುಂಬಿಕೊಂಡು ಸಾಗುತ್ತಿದ್ದ ಟ್ರಾಕ್ಟರ್ ಪಲ್ಟಿಯಾಗಿ ಮೂವರು ದುರ್ಮರಣ ಹೊಂದಿದ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಬಿಚ್ಕುಂದ ಮಂಡಲಂನ ಚಿನ್ನ ದೇವಾಡ ಗ್ರಾಮದಲ್ಲಿ ನಡೆದಿದೆ.

ಟ್ರಾಕ್ಟರ್​ನಲ್ಲಿ ಮದುವೆಗೆ ತೆರಳುತ್ತಿದ್ದರು. ಚಾಲಕನ ಹಿಡಿತ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದೆ. ಸ್ಥಳದಲ್ಲೇ ಮೂವರು ದುರ್ಮರಣ ಹೊಂದಿದ್ದಾರೆ. ಮದುವೆಯ ಸಂಭ್ರಮದಲ್ಲಿದ್ದವರಿಗೆ ವಿಷಾದದ ಛಾಯೆ ಮೂಡಿದೆ. ಟ್ರಾಕ್ಟರ್​ನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.

ರಸ್ತೆ ಬದಿ ಮಗುಗೆ ಮೂತ್ರ ಮಾಡಿಸ್ತಿದ್ದ ತಾಯಿಗೆ ಟ್ರಾಕ್ಟರ್ ಡಿಕ್ಕಿ, ತಾಯಿ ದುರ್ಮರಣ

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!