AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ದಿಬ್ಬಣದ ಟ್ರಾಕ್ಟರ್ ಪಲ್ಟಿ: ಮೂವರ ದುರ್ಮರಣ

ಮದುವೆಯ ಸಂಭ್ರಮದಲ್ಲಿ ಹೊರಟಿದ್ದ ಟ್ರಾಕ್ಟರ್ ಡಿಕ್ಕಿಯಾಗಿ ಮೂವರು ದುರ್ಮರಣ ಹೊಂದಿದ್ದಾರೆ

ಮದುವೆ ದಿಬ್ಬಣದ ಟ್ರಾಕ್ಟರ್ ಪಲ್ಟಿ: ಮೂವರ ದುರ್ಮರಣ
ಟ್ರಾಕ್ಟರ್ ಪಲ್ಟಿಯಾಗಿ ಮೂವರ ದುರ್ಮರಣ
shruti hegde
| Edited By: ಸಾಧು ಶ್ರೀನಾಥ್​|

Updated on: Dec 17, 2020 | 11:28 AM

Share

ಹೈದರಾಬಾದ್: ಮದುವೆಯ ಸಂಭ್ರಮದಲ್ಲಿ ಜನ ತುಂಬಿಕೊಂಡು ಸಾಗುತ್ತಿದ್ದ ಟ್ರಾಕ್ಟರ್ ಪಲ್ಟಿಯಾಗಿ ಮೂವರು ದುರ್ಮರಣ ಹೊಂದಿದ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಬಿಚ್ಕುಂದ ಮಂಡಲಂನ ಚಿನ್ನ ದೇವಾಡ ಗ್ರಾಮದಲ್ಲಿ ನಡೆದಿದೆ.

ಟ್ರಾಕ್ಟರ್​ನಲ್ಲಿ ಮದುವೆಗೆ ತೆರಳುತ್ತಿದ್ದರು. ಚಾಲಕನ ಹಿಡಿತ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದೆ. ಸ್ಥಳದಲ್ಲೇ ಮೂವರು ದುರ್ಮರಣ ಹೊಂದಿದ್ದಾರೆ. ಮದುವೆಯ ಸಂಭ್ರಮದಲ್ಲಿದ್ದವರಿಗೆ ವಿಷಾದದ ಛಾಯೆ ಮೂಡಿದೆ. ಟ್ರಾಕ್ಟರ್​ನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.

ರಸ್ತೆ ಬದಿ ಮಗುಗೆ ಮೂತ್ರ ಮಾಡಿಸ್ತಿದ್ದ ತಾಯಿಗೆ ಟ್ರಾಕ್ಟರ್ ಡಿಕ್ಕಿ, ತಾಯಿ ದುರ್ಮರಣ

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ