AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲು ತುಂಬಿದ್ದ ಟ್ರ್ಯಾಕ್ಟರ್-ಬೊಲೆರೊ ಡಿಕ್ಕಿ: ವಿಠ್ಠಲನ ದರ್ಶನಕ್ಕೆ ಹೊರಟ 5 ಭಕ್ತರು ಸ್ಥಳದಲ್ಲೇ ಸಾವು

ಮಾಂಡೋಳಿ, ಮಹಾರಾಷ್ಟ್ರ: ಕಲ್ಲು ತುಂಬಿದ್ದ ಟ್ರ್ಯಾಕ್ಟರ್​ಗೆ ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಬೊಲೆರೊ ವಾಹನದಲ್ಲಿ ಪ್ರಯಾಣಿಸ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಮಹಾರಾಷ್ಟ್ರದ ಸಾಂಗೋಲ್ಯಾ ಗ್ರಾಮದ ಬಳಿ ಬೆಳಗಿನ ಜಾವ ಐದು ಗಂಟೆಯಲ್ಲಿ ಈ ಭೀಕರ ಅಪಘಾತವಾಗಿದೆ. ಡಿಕ್ಕಿಯ ರಭಸಕ್ಕೆ ಐದೂ ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿನ್ನೆ ಸಂಜೆ ಮಾಂಡೋಳಿ ಗ್ರಾಮದಿಂದ ಪಂಢರಪುರಕ್ಕೆ ಹೊರಟಿದ್ದ ಭಕ್ತರು. ಹೀಗೆ ದುರಂತ ಸಾವನ್ನು ಕಂಡವರು ಪಂಢರಪುರ ವಿಠ್ಠಲನ ದರ್ಶನಕ್ಕೆ ಹೊರಟ ಐದು […]

ಕಲ್ಲು ತುಂಬಿದ್ದ ಟ್ರ್ಯಾಕ್ಟರ್-ಬೊಲೆರೊ ಡಿಕ್ಕಿ: ವಿಠ್ಠಲನ ದರ್ಶನಕ್ಕೆ ಹೊರಟ 5 ಭಕ್ತರು ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​
|

Updated on:Nov 08, 2019 | 1:29 PM

Share

ಮಾಂಡೋಳಿ, ಮಹಾರಾಷ್ಟ್ರ: ಕಲ್ಲು ತುಂಬಿದ್ದ ಟ್ರ್ಯಾಕ್ಟರ್​ಗೆ ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಬೊಲೆರೊ ವಾಹನದಲ್ಲಿ ಪ್ರಯಾಣಿಸ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಮಹಾರಾಷ್ಟ್ರದ ಸಾಂಗೋಲ್ಯಾ ಗ್ರಾಮದ ಬಳಿ ಬೆಳಗಿನ ಜಾವ ಐದು ಗಂಟೆಯಲ್ಲಿ ಈ ಭೀಕರ ಅಪಘಾತವಾಗಿದೆ. ಡಿಕ್ಕಿಯ ರಭಸಕ್ಕೆ ಐದೂ ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿನ್ನೆ ಸಂಜೆ ಮಾಂಡೋಳಿ ಗ್ರಾಮದಿಂದ ಪಂಢರಪುರಕ್ಕೆ ಹೊರಟಿದ್ದ ಭಕ್ತರು.

ಹೀಗೆ ದುರಂತ ಸಾವನ್ನು ಕಂಡವರು ಪಂಢರಪುರ ವಿಠ್ಠಲನ ದರ್ಶನಕ್ಕೆ ಹೊರಟ ಐದು ಜನ ಭಕ್ತರು. ಇವರೆಲ್ಲ ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದವರು. ಚಾಲಕ ಅದಾ ಪಾಟೀಲ್(44), ಮಂಡೋಳಿ ಗ್ರಾಮದ ಕೃಷ್ಣಾ ಕಣಬರಕರ(46), ಮಹಾದೇವಪ್ಪ ಕಣಬರಕರ(48), ಬಾಳು ಅಂಬೇವಾಡಿಕರ(50), ಅರುಣ ಮುತಗೇಕರ(37) ಮೃತ ದುರ್ದೈವಿಗಳು.

Published On - 10:48 am, Fri, 8 November 19

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!