AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲು ತುಂಬಿದ್ದ ಟ್ರ್ಯಾಕ್ಟರ್-ಬೊಲೆರೊ ಡಿಕ್ಕಿ: ವಿಠ್ಠಲನ ದರ್ಶನಕ್ಕೆ ಹೊರಟ 5 ಭಕ್ತರು ಸ್ಥಳದಲ್ಲೇ ಸಾವು

ಮಾಂಡೋಳಿ, ಮಹಾರಾಷ್ಟ್ರ: ಕಲ್ಲು ತುಂಬಿದ್ದ ಟ್ರ್ಯಾಕ್ಟರ್​ಗೆ ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಬೊಲೆರೊ ವಾಹನದಲ್ಲಿ ಪ್ರಯಾಣಿಸ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಮಹಾರಾಷ್ಟ್ರದ ಸಾಂಗೋಲ್ಯಾ ಗ್ರಾಮದ ಬಳಿ ಬೆಳಗಿನ ಜಾವ ಐದು ಗಂಟೆಯಲ್ಲಿ ಈ ಭೀಕರ ಅಪಘಾತವಾಗಿದೆ. ಡಿಕ್ಕಿಯ ರಭಸಕ್ಕೆ ಐದೂ ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿನ್ನೆ ಸಂಜೆ ಮಾಂಡೋಳಿ ಗ್ರಾಮದಿಂದ ಪಂಢರಪುರಕ್ಕೆ ಹೊರಟಿದ್ದ ಭಕ್ತರು. ಹೀಗೆ ದುರಂತ ಸಾವನ್ನು ಕಂಡವರು ಪಂಢರಪುರ ವಿಠ್ಠಲನ ದರ್ಶನಕ್ಕೆ ಹೊರಟ ಐದು […]

ಕಲ್ಲು ತುಂಬಿದ್ದ ಟ್ರ್ಯಾಕ್ಟರ್-ಬೊಲೆರೊ ಡಿಕ್ಕಿ: ವಿಠ್ಠಲನ ದರ್ಶನಕ್ಕೆ ಹೊರಟ 5 ಭಕ್ತರು ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​
|

Updated on:Nov 08, 2019 | 1:29 PM

Share

ಮಾಂಡೋಳಿ, ಮಹಾರಾಷ್ಟ್ರ: ಕಲ್ಲು ತುಂಬಿದ್ದ ಟ್ರ್ಯಾಕ್ಟರ್​ಗೆ ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಬೊಲೆರೊ ವಾಹನದಲ್ಲಿ ಪ್ರಯಾಣಿಸ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಮಹಾರಾಷ್ಟ್ರದ ಸಾಂಗೋಲ್ಯಾ ಗ್ರಾಮದ ಬಳಿ ಬೆಳಗಿನ ಜಾವ ಐದು ಗಂಟೆಯಲ್ಲಿ ಈ ಭೀಕರ ಅಪಘಾತವಾಗಿದೆ. ಡಿಕ್ಕಿಯ ರಭಸಕ್ಕೆ ಐದೂ ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿನ್ನೆ ಸಂಜೆ ಮಾಂಡೋಳಿ ಗ್ರಾಮದಿಂದ ಪಂಢರಪುರಕ್ಕೆ ಹೊರಟಿದ್ದ ಭಕ್ತರು.

ಹೀಗೆ ದುರಂತ ಸಾವನ್ನು ಕಂಡವರು ಪಂಢರಪುರ ವಿಠ್ಠಲನ ದರ್ಶನಕ್ಕೆ ಹೊರಟ ಐದು ಜನ ಭಕ್ತರು. ಇವರೆಲ್ಲ ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದವರು. ಚಾಲಕ ಅದಾ ಪಾಟೀಲ್(44), ಮಂಡೋಳಿ ಗ್ರಾಮದ ಕೃಷ್ಣಾ ಕಣಬರಕರ(46), ಮಹಾದೇವಪ್ಪ ಕಣಬರಕರ(48), ಬಾಳು ಅಂಬೇವಾಡಿಕರ(50), ಅರುಣ ಮುತಗೇಕರ(37) ಮೃತ ದುರ್ದೈವಿಗಳು.

Published On - 10:48 am, Fri, 8 November 19

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?