AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಾರು ತಡೆದಿದ್ದಕ್ಕೆ ಸಂಚಾರಿ ಪೇದೆಯನ್ನೇ ‘ಲಿಫ್ಟ್’ ಮಾಡಿ, ಅರೆಸ್ಟ್​ ಆದ ಚಾಲಕ!

ದೆಹಲಿ: ಕರ್ತವ್ಯ ನಿರತ ಪೇದೆಯನ್ನು ಚಾಲಕನೊಬ್ಬ ತನ್ನ ಕಾರಿನ ಮೇಲೆ ದರದರನೆ ಎಳೆದುಕೊಂಡು ಹೋಗಿರುವ ಘಟನೆ ಅಕ್ಟೋಬರ್ 12ರಂದು ರಾಷ್ಟ್ರ ರಾಜಧಾನಿ ದೆಹಲಿಯ ಧೌಲಾ ಕ್ವಾನ್​ನಲ್ಲಿ ನಡೆದಿದೆ. ಸಂಚಾರ ನಿಯಮ ಉಲ್ಲಂಘಸಿದ ಕಾರು ಚಾಲಕನನ್ನು ಸಂಚಾರಿ ಪೊಲೀಸ್ ಪೇದೆ ತಡೆಯಲು ಮುಂದಾಗಿದ್ದರು. ಈ ವೇಳೆ ಚಾಲಕ ಅಲ್ಲಿಂದ ತಪ್ಪಿಸಕೊಳ್ಳಲು ಯತ್ನಿಸುವ ವೇಳೆ ಪೇದೆಯನ್ನು ಕಾರಿನ ಬಾನೆಟ್​ ಮೇಲೆ ಎಳೆದುಕೊಂಡು ಹೋದ. ಈ ವೇಳೆ ಆಯತಪ್ಪಿ ಪೇದೆ ವಾಹನದಿಂದ ಕೆಳಗೆ ಅಪ್ಪಳಿಸಿದ್ದಾರೆ. ಅದೃಷ್ಟವಶಾತ್ ಹಿಂಬದಿಯಿಂದ ಬರುತ್ತಿದ್ದ ಇತರೆ ವಾಹನ […]

Video: ಕಾರು ತಡೆದಿದ್ದಕ್ಕೆ ಸಂಚಾರಿ ಪೇದೆಯನ್ನೇ ‘ಲಿಫ್ಟ್’ ಮಾಡಿ, ಅರೆಸ್ಟ್​ ಆದ ಚಾಲಕ!
KUSHAL V
| Edited By: |

Updated on: Oct 15, 2020 | 12:07 PM

Share

ದೆಹಲಿ: ಕರ್ತವ್ಯ ನಿರತ ಪೇದೆಯನ್ನು ಚಾಲಕನೊಬ್ಬ ತನ್ನ ಕಾರಿನ ಮೇಲೆ ದರದರನೆ ಎಳೆದುಕೊಂಡು ಹೋಗಿರುವ ಘಟನೆ ಅಕ್ಟೋಬರ್ 12ರಂದು ರಾಷ್ಟ್ರ ರಾಜಧಾನಿ ದೆಹಲಿಯ ಧೌಲಾ ಕ್ವಾನ್​ನಲ್ಲಿ ನಡೆದಿದೆ.

ಸಂಚಾರ ನಿಯಮ ಉಲ್ಲಂಘಸಿದ ಕಾರು ಚಾಲಕನನ್ನು ಸಂಚಾರಿ ಪೊಲೀಸ್ ಪೇದೆ ತಡೆಯಲು ಮುಂದಾಗಿದ್ದರು. ಈ ವೇಳೆ ಚಾಲಕ ಅಲ್ಲಿಂದ ತಪ್ಪಿಸಕೊಳ್ಳಲು ಯತ್ನಿಸುವ ವೇಳೆ ಪೇದೆಯನ್ನು ಕಾರಿನ ಬಾನೆಟ್​ ಮೇಲೆ ಎಳೆದುಕೊಂಡು ಹೋದ. ಈ ವೇಳೆ ಆಯತಪ್ಪಿ ಪೇದೆ ವಾಹನದಿಂದ ಕೆಳಗೆ ಅಪ್ಪಳಿಸಿದ್ದಾರೆ. ಅದೃಷ್ಟವಶಾತ್ ಹಿಂಬದಿಯಿಂದ ಬರುತ್ತಿದ್ದ ಇತರೆ ವಾಹನ ಸವಾರರು ತಮ್ಮ ಗಾಡಿಗಳನ್ನು ನಿಧಾನ ಗತಿಯಲ್ಲಿ ಚಲಾಯಿಸುತ್ತಿದ್ದುದ್ದರಿಂದ ಪೇದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಡೀ ಪ್ರಕರಣ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಕಾರಿನ ಚಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಾಹನದ ಚಾಲಕ ಶುಭಂ ವಿರುದ್ಧ FIR ಸಹ ದಾಖಲಿಸಿದ್ದಾರೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ