AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಾರು ತಡೆದಿದ್ದಕ್ಕೆ ಸಂಚಾರಿ ಪೇದೆಯನ್ನೇ ‘ಲಿಫ್ಟ್’ ಮಾಡಿ, ಅರೆಸ್ಟ್​ ಆದ ಚಾಲಕ!

ದೆಹಲಿ: ಕರ್ತವ್ಯ ನಿರತ ಪೇದೆಯನ್ನು ಚಾಲಕನೊಬ್ಬ ತನ್ನ ಕಾರಿನ ಮೇಲೆ ದರದರನೆ ಎಳೆದುಕೊಂಡು ಹೋಗಿರುವ ಘಟನೆ ಅಕ್ಟೋಬರ್ 12ರಂದು ರಾಷ್ಟ್ರ ರಾಜಧಾನಿ ದೆಹಲಿಯ ಧೌಲಾ ಕ್ವಾನ್​ನಲ್ಲಿ ನಡೆದಿದೆ. ಸಂಚಾರ ನಿಯಮ ಉಲ್ಲಂಘಸಿದ ಕಾರು ಚಾಲಕನನ್ನು ಸಂಚಾರಿ ಪೊಲೀಸ್ ಪೇದೆ ತಡೆಯಲು ಮುಂದಾಗಿದ್ದರು. ಈ ವೇಳೆ ಚಾಲಕ ಅಲ್ಲಿಂದ ತಪ್ಪಿಸಕೊಳ್ಳಲು ಯತ್ನಿಸುವ ವೇಳೆ ಪೇದೆಯನ್ನು ಕಾರಿನ ಬಾನೆಟ್​ ಮೇಲೆ ಎಳೆದುಕೊಂಡು ಹೋದ. ಈ ವೇಳೆ ಆಯತಪ್ಪಿ ಪೇದೆ ವಾಹನದಿಂದ ಕೆಳಗೆ ಅಪ್ಪಳಿಸಿದ್ದಾರೆ. ಅದೃಷ್ಟವಶಾತ್ ಹಿಂಬದಿಯಿಂದ ಬರುತ್ತಿದ್ದ ಇತರೆ ವಾಹನ […]

Video: ಕಾರು ತಡೆದಿದ್ದಕ್ಕೆ ಸಂಚಾರಿ ಪೇದೆಯನ್ನೇ ‘ಲಿಫ್ಟ್’ ಮಾಡಿ, ಅರೆಸ್ಟ್​ ಆದ ಚಾಲಕ!
KUSHAL V
| Edited By: ಸಾಧು ಶ್ರೀನಾಥ್​|

Updated on: Oct 15, 2020 | 12:07 PM

Share

ದೆಹಲಿ: ಕರ್ತವ್ಯ ನಿರತ ಪೇದೆಯನ್ನು ಚಾಲಕನೊಬ್ಬ ತನ್ನ ಕಾರಿನ ಮೇಲೆ ದರದರನೆ ಎಳೆದುಕೊಂಡು ಹೋಗಿರುವ ಘಟನೆ ಅಕ್ಟೋಬರ್ 12ರಂದು ರಾಷ್ಟ್ರ ರಾಜಧಾನಿ ದೆಹಲಿಯ ಧೌಲಾ ಕ್ವಾನ್​ನಲ್ಲಿ ನಡೆದಿದೆ.

ಸಂಚಾರ ನಿಯಮ ಉಲ್ಲಂಘಸಿದ ಕಾರು ಚಾಲಕನನ್ನು ಸಂಚಾರಿ ಪೊಲೀಸ್ ಪೇದೆ ತಡೆಯಲು ಮುಂದಾಗಿದ್ದರು. ಈ ವೇಳೆ ಚಾಲಕ ಅಲ್ಲಿಂದ ತಪ್ಪಿಸಕೊಳ್ಳಲು ಯತ್ನಿಸುವ ವೇಳೆ ಪೇದೆಯನ್ನು ಕಾರಿನ ಬಾನೆಟ್​ ಮೇಲೆ ಎಳೆದುಕೊಂಡು ಹೋದ. ಈ ವೇಳೆ ಆಯತಪ್ಪಿ ಪೇದೆ ವಾಹನದಿಂದ ಕೆಳಗೆ ಅಪ್ಪಳಿಸಿದ್ದಾರೆ. ಅದೃಷ್ಟವಶಾತ್ ಹಿಂಬದಿಯಿಂದ ಬರುತ್ತಿದ್ದ ಇತರೆ ವಾಹನ ಸವಾರರು ತಮ್ಮ ಗಾಡಿಗಳನ್ನು ನಿಧಾನ ಗತಿಯಲ್ಲಿ ಚಲಾಯಿಸುತ್ತಿದ್ದುದ್ದರಿಂದ ಪೇದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಡೀ ಪ್ರಕರಣ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಕಾರಿನ ಚಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಾಹನದ ಚಾಲಕ ಶುಭಂ ವಿರುದ್ಧ FIR ಸಹ ದಾಖಲಿಸಿದ್ದಾರೆ.

Follow Us
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ