AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಾರು ತಡೆದಿದ್ದಕ್ಕೆ ಸಂಚಾರಿ ಪೇದೆಯನ್ನೇ ‘ಲಿಫ್ಟ್’ ಮಾಡಿ, ಅರೆಸ್ಟ್​ ಆದ ಚಾಲಕ!

ದೆಹಲಿ: ಕರ್ತವ್ಯ ನಿರತ ಪೇದೆಯನ್ನು ಚಾಲಕನೊಬ್ಬ ತನ್ನ ಕಾರಿನ ಮೇಲೆ ದರದರನೆ ಎಳೆದುಕೊಂಡು ಹೋಗಿರುವ ಘಟನೆ ಅಕ್ಟೋಬರ್ 12ರಂದು ರಾಷ್ಟ್ರ ರಾಜಧಾನಿ ದೆಹಲಿಯ ಧೌಲಾ ಕ್ವಾನ್​ನಲ್ಲಿ ನಡೆದಿದೆ. ಸಂಚಾರ ನಿಯಮ ಉಲ್ಲಂಘಸಿದ ಕಾರು ಚಾಲಕನನ್ನು ಸಂಚಾರಿ ಪೊಲೀಸ್ ಪೇದೆ ತಡೆಯಲು ಮುಂದಾಗಿದ್ದರು. ಈ ವೇಳೆ ಚಾಲಕ ಅಲ್ಲಿಂದ ತಪ್ಪಿಸಕೊಳ್ಳಲು ಯತ್ನಿಸುವ ವೇಳೆ ಪೇದೆಯನ್ನು ಕಾರಿನ ಬಾನೆಟ್​ ಮೇಲೆ ಎಳೆದುಕೊಂಡು ಹೋದ. ಈ ವೇಳೆ ಆಯತಪ್ಪಿ ಪೇದೆ ವಾಹನದಿಂದ ಕೆಳಗೆ ಅಪ್ಪಳಿಸಿದ್ದಾರೆ. ಅದೃಷ್ಟವಶಾತ್ ಹಿಂಬದಿಯಿಂದ ಬರುತ್ತಿದ್ದ ಇತರೆ ವಾಹನ […]

Video: ಕಾರು ತಡೆದಿದ್ದಕ್ಕೆ ಸಂಚಾರಿ ಪೇದೆಯನ್ನೇ ‘ಲಿಫ್ಟ್’ ಮಾಡಿ, ಅರೆಸ್ಟ್​ ಆದ ಚಾಲಕ!
KUSHAL V
| Edited By: |

Updated on: Oct 15, 2020 | 12:07 PM

Share

ದೆಹಲಿ: ಕರ್ತವ್ಯ ನಿರತ ಪೇದೆಯನ್ನು ಚಾಲಕನೊಬ್ಬ ತನ್ನ ಕಾರಿನ ಮೇಲೆ ದರದರನೆ ಎಳೆದುಕೊಂಡು ಹೋಗಿರುವ ಘಟನೆ ಅಕ್ಟೋಬರ್ 12ರಂದು ರಾಷ್ಟ್ರ ರಾಜಧಾನಿ ದೆಹಲಿಯ ಧೌಲಾ ಕ್ವಾನ್​ನಲ್ಲಿ ನಡೆದಿದೆ.

ಸಂಚಾರ ನಿಯಮ ಉಲ್ಲಂಘಸಿದ ಕಾರು ಚಾಲಕನನ್ನು ಸಂಚಾರಿ ಪೊಲೀಸ್ ಪೇದೆ ತಡೆಯಲು ಮುಂದಾಗಿದ್ದರು. ಈ ವೇಳೆ ಚಾಲಕ ಅಲ್ಲಿಂದ ತಪ್ಪಿಸಕೊಳ್ಳಲು ಯತ್ನಿಸುವ ವೇಳೆ ಪೇದೆಯನ್ನು ಕಾರಿನ ಬಾನೆಟ್​ ಮೇಲೆ ಎಳೆದುಕೊಂಡು ಹೋದ. ಈ ವೇಳೆ ಆಯತಪ್ಪಿ ಪೇದೆ ವಾಹನದಿಂದ ಕೆಳಗೆ ಅಪ್ಪಳಿಸಿದ್ದಾರೆ. ಅದೃಷ್ಟವಶಾತ್ ಹಿಂಬದಿಯಿಂದ ಬರುತ್ತಿದ್ದ ಇತರೆ ವಾಹನ ಸವಾರರು ತಮ್ಮ ಗಾಡಿಗಳನ್ನು ನಿಧಾನ ಗತಿಯಲ್ಲಿ ಚಲಾಯಿಸುತ್ತಿದ್ದುದ್ದರಿಂದ ಪೇದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಡೀ ಪ್ರಕರಣ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಕಾರಿನ ಚಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಾಹನದ ಚಾಲಕ ಶುಭಂ ವಿರುದ್ಧ FIR ಸಹ ದಾಖಲಿಸಿದ್ದಾರೆ.

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ