AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಾರು ತಡೆದಿದ್ದಕ್ಕೆ ಸಂಚಾರಿ ಪೇದೆಯನ್ನೇ ‘ಲಿಫ್ಟ್’ ಮಾಡಿ, ಅರೆಸ್ಟ್​ ಆದ ಚಾಲಕ!

ದೆಹಲಿ: ಕರ್ತವ್ಯ ನಿರತ ಪೇದೆಯನ್ನು ಚಾಲಕನೊಬ್ಬ ತನ್ನ ಕಾರಿನ ಮೇಲೆ ದರದರನೆ ಎಳೆದುಕೊಂಡು ಹೋಗಿರುವ ಘಟನೆ ಅಕ್ಟೋಬರ್ 12ರಂದು ರಾಷ್ಟ್ರ ರಾಜಧಾನಿ ದೆಹಲಿಯ ಧೌಲಾ ಕ್ವಾನ್​ನಲ್ಲಿ ನಡೆದಿದೆ. ಸಂಚಾರ ನಿಯಮ ಉಲ್ಲಂಘಸಿದ ಕಾರು ಚಾಲಕನನ್ನು ಸಂಚಾರಿ ಪೊಲೀಸ್ ಪೇದೆ ತಡೆಯಲು ಮುಂದಾಗಿದ್ದರು. ಈ ವೇಳೆ ಚಾಲಕ ಅಲ್ಲಿಂದ ತಪ್ಪಿಸಕೊಳ್ಳಲು ಯತ್ನಿಸುವ ವೇಳೆ ಪೇದೆಯನ್ನು ಕಾರಿನ ಬಾನೆಟ್​ ಮೇಲೆ ಎಳೆದುಕೊಂಡು ಹೋದ. ಈ ವೇಳೆ ಆಯತಪ್ಪಿ ಪೇದೆ ವಾಹನದಿಂದ ಕೆಳಗೆ ಅಪ್ಪಳಿಸಿದ್ದಾರೆ. ಅದೃಷ್ಟವಶಾತ್ ಹಿಂಬದಿಯಿಂದ ಬರುತ್ತಿದ್ದ ಇತರೆ ವಾಹನ […]

Video: ಕಾರು ತಡೆದಿದ್ದಕ್ಕೆ ಸಂಚಾರಿ ಪೇದೆಯನ್ನೇ ‘ಲಿಫ್ಟ್’ ಮಾಡಿ, ಅರೆಸ್ಟ್​ ಆದ ಚಾಲಕ!
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Oct 15, 2020 | 12:07 PM

ದೆಹಲಿ: ಕರ್ತವ್ಯ ನಿರತ ಪೇದೆಯನ್ನು ಚಾಲಕನೊಬ್ಬ ತನ್ನ ಕಾರಿನ ಮೇಲೆ ದರದರನೆ ಎಳೆದುಕೊಂಡು ಹೋಗಿರುವ ಘಟನೆ ಅಕ್ಟೋಬರ್ 12ರಂದು ರಾಷ್ಟ್ರ ರಾಜಧಾನಿ ದೆಹಲಿಯ ಧೌಲಾ ಕ್ವಾನ್​ನಲ್ಲಿ ನಡೆದಿದೆ.

ಸಂಚಾರ ನಿಯಮ ಉಲ್ಲಂಘಸಿದ ಕಾರು ಚಾಲಕನನ್ನು ಸಂಚಾರಿ ಪೊಲೀಸ್ ಪೇದೆ ತಡೆಯಲು ಮುಂದಾಗಿದ್ದರು. ಈ ವೇಳೆ ಚಾಲಕ ಅಲ್ಲಿಂದ ತಪ್ಪಿಸಕೊಳ್ಳಲು ಯತ್ನಿಸುವ ವೇಳೆ ಪೇದೆಯನ್ನು ಕಾರಿನ ಬಾನೆಟ್​ ಮೇಲೆ ಎಳೆದುಕೊಂಡು ಹೋದ. ಈ ವೇಳೆ ಆಯತಪ್ಪಿ ಪೇದೆ ವಾಹನದಿಂದ ಕೆಳಗೆ ಅಪ್ಪಳಿಸಿದ್ದಾರೆ. ಅದೃಷ್ಟವಶಾತ್ ಹಿಂಬದಿಯಿಂದ ಬರುತ್ತಿದ್ದ ಇತರೆ ವಾಹನ ಸವಾರರು ತಮ್ಮ ಗಾಡಿಗಳನ್ನು ನಿಧಾನ ಗತಿಯಲ್ಲಿ ಚಲಾಯಿಸುತ್ತಿದ್ದುದ್ದರಿಂದ ಪೇದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಡೀ ಪ್ರಕರಣ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಕಾರಿನ ಚಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಾಹನದ ಚಾಲಕ ಶುಭಂ ವಿರುದ್ಧ FIR ಸಹ ದಾಖಲಿಸಿದ್ದಾರೆ.

25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?