AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಾರು ತಡೆದಿದ್ದಕ್ಕೆ ಸಂಚಾರಿ ಪೇದೆಯನ್ನೇ ‘ಲಿಫ್ಟ್’ ಮಾಡಿ, ಅರೆಸ್ಟ್​ ಆದ ಚಾಲಕ!

ದೆಹಲಿ: ಕರ್ತವ್ಯ ನಿರತ ಪೇದೆಯನ್ನು ಚಾಲಕನೊಬ್ಬ ತನ್ನ ಕಾರಿನ ಮೇಲೆ ದರದರನೆ ಎಳೆದುಕೊಂಡು ಹೋಗಿರುವ ಘಟನೆ ಅಕ್ಟೋಬರ್ 12ರಂದು ರಾಷ್ಟ್ರ ರಾಜಧಾನಿ ದೆಹಲಿಯ ಧೌಲಾ ಕ್ವಾನ್​ನಲ್ಲಿ ನಡೆದಿದೆ. ಸಂಚಾರ ನಿಯಮ ಉಲ್ಲಂಘಸಿದ ಕಾರು ಚಾಲಕನನ್ನು ಸಂಚಾರಿ ಪೊಲೀಸ್ ಪೇದೆ ತಡೆಯಲು ಮುಂದಾಗಿದ್ದರು. ಈ ವೇಳೆ ಚಾಲಕ ಅಲ್ಲಿಂದ ತಪ್ಪಿಸಕೊಳ್ಳಲು ಯತ್ನಿಸುವ ವೇಳೆ ಪೇದೆಯನ್ನು ಕಾರಿನ ಬಾನೆಟ್​ ಮೇಲೆ ಎಳೆದುಕೊಂಡು ಹೋದ. ಈ ವೇಳೆ ಆಯತಪ್ಪಿ ಪೇದೆ ವಾಹನದಿಂದ ಕೆಳಗೆ ಅಪ್ಪಳಿಸಿದ್ದಾರೆ. ಅದೃಷ್ಟವಶಾತ್ ಹಿಂಬದಿಯಿಂದ ಬರುತ್ತಿದ್ದ ಇತರೆ ವಾಹನ […]

Video: ಕಾರು ತಡೆದಿದ್ದಕ್ಕೆ ಸಂಚಾರಿ ಪೇದೆಯನ್ನೇ ‘ಲಿಫ್ಟ್’ ಮಾಡಿ, ಅರೆಸ್ಟ್​ ಆದ ಚಾಲಕ!
KUSHAL V
| Edited By: |

Updated on: Oct 15, 2020 | 12:07 PM

Share

ದೆಹಲಿ: ಕರ್ತವ್ಯ ನಿರತ ಪೇದೆಯನ್ನು ಚಾಲಕನೊಬ್ಬ ತನ್ನ ಕಾರಿನ ಮೇಲೆ ದರದರನೆ ಎಳೆದುಕೊಂಡು ಹೋಗಿರುವ ಘಟನೆ ಅಕ್ಟೋಬರ್ 12ರಂದು ರಾಷ್ಟ್ರ ರಾಜಧಾನಿ ದೆಹಲಿಯ ಧೌಲಾ ಕ್ವಾನ್​ನಲ್ಲಿ ನಡೆದಿದೆ.

ಸಂಚಾರ ನಿಯಮ ಉಲ್ಲಂಘಸಿದ ಕಾರು ಚಾಲಕನನ್ನು ಸಂಚಾರಿ ಪೊಲೀಸ್ ಪೇದೆ ತಡೆಯಲು ಮುಂದಾಗಿದ್ದರು. ಈ ವೇಳೆ ಚಾಲಕ ಅಲ್ಲಿಂದ ತಪ್ಪಿಸಕೊಳ್ಳಲು ಯತ್ನಿಸುವ ವೇಳೆ ಪೇದೆಯನ್ನು ಕಾರಿನ ಬಾನೆಟ್​ ಮೇಲೆ ಎಳೆದುಕೊಂಡು ಹೋದ. ಈ ವೇಳೆ ಆಯತಪ್ಪಿ ಪೇದೆ ವಾಹನದಿಂದ ಕೆಳಗೆ ಅಪ್ಪಳಿಸಿದ್ದಾರೆ. ಅದೃಷ್ಟವಶಾತ್ ಹಿಂಬದಿಯಿಂದ ಬರುತ್ತಿದ್ದ ಇತರೆ ವಾಹನ ಸವಾರರು ತಮ್ಮ ಗಾಡಿಗಳನ್ನು ನಿಧಾನ ಗತಿಯಲ್ಲಿ ಚಲಾಯಿಸುತ್ತಿದ್ದುದ್ದರಿಂದ ಪೇದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಡೀ ಪ್ರಕರಣ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಕಾರಿನ ಚಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಾಹನದ ಚಾಲಕ ಶುಭಂ ವಿರುದ್ಧ FIR ಸಹ ದಾಖಲಿಸಿದ್ದಾರೆ.

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ