AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಾರು ತಡೆದಿದ್ದಕ್ಕೆ ಸಂಚಾರಿ ಪೇದೆಯನ್ನೇ ‘ಲಿಫ್ಟ್’ ಮಾಡಿ, ಅರೆಸ್ಟ್​ ಆದ ಚಾಲಕ!

ದೆಹಲಿ: ಕರ್ತವ್ಯ ನಿರತ ಪೇದೆಯನ್ನು ಚಾಲಕನೊಬ್ಬ ತನ್ನ ಕಾರಿನ ಮೇಲೆ ದರದರನೆ ಎಳೆದುಕೊಂಡು ಹೋಗಿರುವ ಘಟನೆ ಅಕ್ಟೋಬರ್ 12ರಂದು ರಾಷ್ಟ್ರ ರಾಜಧಾನಿ ದೆಹಲಿಯ ಧೌಲಾ ಕ್ವಾನ್​ನಲ್ಲಿ ನಡೆದಿದೆ. ಸಂಚಾರ ನಿಯಮ ಉಲ್ಲಂಘಸಿದ ಕಾರು ಚಾಲಕನನ್ನು ಸಂಚಾರಿ ಪೊಲೀಸ್ ಪೇದೆ ತಡೆಯಲು ಮುಂದಾಗಿದ್ದರು. ಈ ವೇಳೆ ಚಾಲಕ ಅಲ್ಲಿಂದ ತಪ್ಪಿಸಕೊಳ್ಳಲು ಯತ್ನಿಸುವ ವೇಳೆ ಪೇದೆಯನ್ನು ಕಾರಿನ ಬಾನೆಟ್​ ಮೇಲೆ ಎಳೆದುಕೊಂಡು ಹೋದ. ಈ ವೇಳೆ ಆಯತಪ್ಪಿ ಪೇದೆ ವಾಹನದಿಂದ ಕೆಳಗೆ ಅಪ್ಪಳಿಸಿದ್ದಾರೆ. ಅದೃಷ್ಟವಶಾತ್ ಹಿಂಬದಿಯಿಂದ ಬರುತ್ತಿದ್ದ ಇತರೆ ವಾಹನ […]

Video: ಕಾರು ತಡೆದಿದ್ದಕ್ಕೆ ಸಂಚಾರಿ ಪೇದೆಯನ್ನೇ ‘ಲಿಫ್ಟ್’ ಮಾಡಿ, ಅರೆಸ್ಟ್​ ಆದ ಚಾಲಕ!
KUSHAL V
| Updated By: ಸಾಧು ಶ್ರೀನಾಥ್​|

Updated on: Oct 15, 2020 | 12:07 PM

Share

ದೆಹಲಿ: ಕರ್ತವ್ಯ ನಿರತ ಪೇದೆಯನ್ನು ಚಾಲಕನೊಬ್ಬ ತನ್ನ ಕಾರಿನ ಮೇಲೆ ದರದರನೆ ಎಳೆದುಕೊಂಡು ಹೋಗಿರುವ ಘಟನೆ ಅಕ್ಟೋಬರ್ 12ರಂದು ರಾಷ್ಟ್ರ ರಾಜಧಾನಿ ದೆಹಲಿಯ ಧೌಲಾ ಕ್ವಾನ್​ನಲ್ಲಿ ನಡೆದಿದೆ.

ಸಂಚಾರ ನಿಯಮ ಉಲ್ಲಂಘಸಿದ ಕಾರು ಚಾಲಕನನ್ನು ಸಂಚಾರಿ ಪೊಲೀಸ್ ಪೇದೆ ತಡೆಯಲು ಮುಂದಾಗಿದ್ದರು. ಈ ವೇಳೆ ಚಾಲಕ ಅಲ್ಲಿಂದ ತಪ್ಪಿಸಕೊಳ್ಳಲು ಯತ್ನಿಸುವ ವೇಳೆ ಪೇದೆಯನ್ನು ಕಾರಿನ ಬಾನೆಟ್​ ಮೇಲೆ ಎಳೆದುಕೊಂಡು ಹೋದ. ಈ ವೇಳೆ ಆಯತಪ್ಪಿ ಪೇದೆ ವಾಹನದಿಂದ ಕೆಳಗೆ ಅಪ್ಪಳಿಸಿದ್ದಾರೆ. ಅದೃಷ್ಟವಶಾತ್ ಹಿಂಬದಿಯಿಂದ ಬರುತ್ತಿದ್ದ ಇತರೆ ವಾಹನ ಸವಾರರು ತಮ್ಮ ಗಾಡಿಗಳನ್ನು ನಿಧಾನ ಗತಿಯಲ್ಲಿ ಚಲಾಯಿಸುತ್ತಿದ್ದುದ್ದರಿಂದ ಪೇದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಡೀ ಪ್ರಕರಣ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಕಾರಿನ ಚಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಾಹನದ ಚಾಲಕ ಶುಭಂ ವಿರುದ್ಧ FIR ಸಹ ದಾಖಲಿಸಿದ್ದಾರೆ.

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ