AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಫಸ್ಟ್​​​ ನೈಟ್​​​ ನಡೆಯುವುದಕ್ಕೂ ಮುನ್ನ, ಶೋಭನದ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಶೋಭನದ ಕೋಣೆಯಲ್ಲಿದ್ದ ವರ ಎಷ್ಟು ಬಾರಿ ಬಾಗಿಲು ಬಡಿದರೂ ಉತ್ತರಿಸಿಲ್ಲ. ಯಾವುದೇ ಪ್ರತಿಕ್ರಿಯೆ ಇರುವುದಿಲ್ಲ. ಆಗ ವಧು ಮಾಹಿತಿಯನ್ನು ಮನೆಯವರಿಗೆ ಮಾಹಿತಿ ತಿಳಿಸಿದ್ದಾಳೆ. ಎಲ್ಲರೂ ಅಲ್ಲಿಗೆ ಬಂದು ನೋಡಿದಾಗ

Viral News: ಫಸ್ಟ್​​​ ನೈಟ್​​​ ನಡೆಯುವುದಕ್ಕೂ ಮುನ್ನ, ಶೋಭನದ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ
ಶೋಭನದ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕImage Credit source: amarujala.com
Follow us
ಸಾಧು ಶ್ರೀನಾಥ್​
|

Updated on:Jun 02, 2023 | 3:32 PM

ಅದು ಮೊದಲ ರಾತ್ರಿಯ ಸುಸಂದರ್ಭ (First Night), ಕುಟುಂಬ ಸದಸ್ಯರು ನವ ವಧುವನ್ನು ಹಾಲಿನ ಲೋಟದೊಂದಿಗೆ ಶೋಭನದ ಕೋಣೆಗೆ ಸಿಂಗಾರಗೊಂಡ ನವ ವಧುವನ್ನು ಕಳುಹಿಸುತ್ತಾರೆ. ಸೀನ್​​ ಕಟ್ ಮಾಡಿದರೆ.. ಎಷ್ಟು ಬಾರಿ ಬಾಗಿಲು ತಟ್ಟಿದರೂ.. ವರ ಮಹಾಶಯ (bridegroom) ಇರುವ ಕೊಠಡಿಯ ಒಳಗಿಂದ ಪ್ರತಿಕ್ರಿಯೆ ಎಂಬುದೇ ಇಲ್ಲ. ಕೂಡಲೇ ಸಂಬಂಧಿಕರಿಗೆ ವಿಷಯ ಮುಟ್ಟಿಸುತ್ತಾಳೆ ನವ ವಧು. ಉಳಿದವರೆಲ್ಲಾ ಓಡೋಡಿಬಂದು ನೋಡಿದಾಗ.. ಎದುರಿಗಿದ್ದ ದೃಶ್ಯ ಕಂಡು ಬೆಚ್ಚಿಬಿದ್ದಿದ್ದಾರೆ (Tragedy). ನಿಜವಾಗಿ ಏನಾಯಿತು ಅಂದರೆ…

ಉತ್ತರ ಪ್ರದೇಶದ (Uttar pradesh) ಕನೌಜ್ ಜಿಲ್ಲೆಯ ಮಚರಿಯಾ ಗ್ರಾಮದ ಮನೋಜ್ ಯಾದವ್ ಎಂಬ ಯುವಕ ಮೇ 26 ರಂದು ಗೋಲ್ಡ್ ಎಂಬ ಯುವತಿಯನ್ನು ವಿವಾಹವಾದರು. ಮೇ 28ರಂದು ಕುಟುಂಬಸ್ಥರು ಶೋಭನಕ್ಕೆ ಶುಭ ಮುಹೂರ್ತ ನಿಗದಿ ಮಾಡಿದ್ದಾರೆ. ಸಂಪ್ರದಾಯದಂತೆ ಎಲ್ಲ ವ್ಯವಸ್ಥೆ ಮಾಡಲಾಗಿತ್ತು. ಕುಟುಂಬ ಸದಸ್ಯರು ರಾತ್ರಿ 10 ಗಂಟೆ ಸುಮಾರಿಗೆ ವಧುವನ್ನು ಶೋಭನದ ಕೋಣೆಗೆ ಕಳುಹಿಸಿದ್ದಾರೆ.

Also Read:  ರಸ್ತೆಯಲ್ಲಿ ದಿಢೀರನೆ ಕಾರು ನಿಲ್ಲಿಸಿ, ಏಕಾಏಕಿ ಬಾಗಿಲು ತೆರೆದ ಚಾಲಕ: ಪಕ್ಕದಲ್ಲಿಯೇ ಬೈಕ್ ಮೇಲೆ ಹೋಗುತ್ತಿದ್ದ ಮಗು… ಬಾರದ ಲೋಕಕ್ಕೆ ಪಯಣ

ಆದರೆ ಕೋಣೆಯಲ್ಲಿರುವ ವರ ಎಷ್ಟು ಬಾರಿ ಬಾಗಿಲು ಬಡಿದರೂ ಉತ್ತರಿಸಿಲ್ಲ. ಯಾವುದೇ ಪ್ರತಿಕ್ರಿಯೆ ಇರುವುದಿಲ್ಲ. ಇದರೊಂದಿಗೆ ವಧು ಮನೆಯವರಿಗೆ ಮಾಹಿತಿ ತಿಳಿಸಿದ್ದಾಳೆ. ಅಲ್ಲಿಗೆ ಬಂದಾಗ ವರ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು ಕಾಣುತ್ತದೆ. ಇದರಿಂದ ಇಡೀ ಕುಟುಂಬ ದುರಂತದ ಶಾಕ್​​ ತುತ್ತಾಗುತ್ತದೆ. ಅಸಲಿಗೆ ವರನ ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:13 pm, Fri, 2 June 23

ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್