AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಫಸ್ಟ್​​​ ನೈಟ್​​​ ನಡೆಯುವುದಕ್ಕೂ ಮುನ್ನ, ಶೋಭನದ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಶೋಭನದ ಕೋಣೆಯಲ್ಲಿದ್ದ ವರ ಎಷ್ಟು ಬಾರಿ ಬಾಗಿಲು ಬಡಿದರೂ ಉತ್ತರಿಸಿಲ್ಲ. ಯಾವುದೇ ಪ್ರತಿಕ್ರಿಯೆ ಇರುವುದಿಲ್ಲ. ಆಗ ವಧು ಮಾಹಿತಿಯನ್ನು ಮನೆಯವರಿಗೆ ಮಾಹಿತಿ ತಿಳಿಸಿದ್ದಾಳೆ. ಎಲ್ಲರೂ ಅಲ್ಲಿಗೆ ಬಂದು ನೋಡಿದಾಗ

Viral News: ಫಸ್ಟ್​​​ ನೈಟ್​​​ ನಡೆಯುವುದಕ್ಕೂ ಮುನ್ನ, ಶೋಭನದ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ
ಶೋಭನದ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕImage Credit source: amarujala.com
ಸಾಧು ಶ್ರೀನಾಥ್​
|

Updated on:Jun 02, 2023 | 3:32 PM

Share

ಅದು ಮೊದಲ ರಾತ್ರಿಯ ಸುಸಂದರ್ಭ (First Night), ಕುಟುಂಬ ಸದಸ್ಯರು ನವ ವಧುವನ್ನು ಹಾಲಿನ ಲೋಟದೊಂದಿಗೆ ಶೋಭನದ ಕೋಣೆಗೆ ಸಿಂಗಾರಗೊಂಡ ನವ ವಧುವನ್ನು ಕಳುಹಿಸುತ್ತಾರೆ. ಸೀನ್​​ ಕಟ್ ಮಾಡಿದರೆ.. ಎಷ್ಟು ಬಾರಿ ಬಾಗಿಲು ತಟ್ಟಿದರೂ.. ವರ ಮಹಾಶಯ (bridegroom) ಇರುವ ಕೊಠಡಿಯ ಒಳಗಿಂದ ಪ್ರತಿಕ್ರಿಯೆ ಎಂಬುದೇ ಇಲ್ಲ. ಕೂಡಲೇ ಸಂಬಂಧಿಕರಿಗೆ ವಿಷಯ ಮುಟ್ಟಿಸುತ್ತಾಳೆ ನವ ವಧು. ಉಳಿದವರೆಲ್ಲಾ ಓಡೋಡಿಬಂದು ನೋಡಿದಾಗ.. ಎದುರಿಗಿದ್ದ ದೃಶ್ಯ ಕಂಡು ಬೆಚ್ಚಿಬಿದ್ದಿದ್ದಾರೆ (Tragedy). ನಿಜವಾಗಿ ಏನಾಯಿತು ಅಂದರೆ…

ಉತ್ತರ ಪ್ರದೇಶದ (Uttar pradesh) ಕನೌಜ್ ಜಿಲ್ಲೆಯ ಮಚರಿಯಾ ಗ್ರಾಮದ ಮನೋಜ್ ಯಾದವ್ ಎಂಬ ಯುವಕ ಮೇ 26 ರಂದು ಗೋಲ್ಡ್ ಎಂಬ ಯುವತಿಯನ್ನು ವಿವಾಹವಾದರು. ಮೇ 28ರಂದು ಕುಟುಂಬಸ್ಥರು ಶೋಭನಕ್ಕೆ ಶುಭ ಮುಹೂರ್ತ ನಿಗದಿ ಮಾಡಿದ್ದಾರೆ. ಸಂಪ್ರದಾಯದಂತೆ ಎಲ್ಲ ವ್ಯವಸ್ಥೆ ಮಾಡಲಾಗಿತ್ತು. ಕುಟುಂಬ ಸದಸ್ಯರು ರಾತ್ರಿ 10 ಗಂಟೆ ಸುಮಾರಿಗೆ ವಧುವನ್ನು ಶೋಭನದ ಕೋಣೆಗೆ ಕಳುಹಿಸಿದ್ದಾರೆ.

Also Read:  ರಸ್ತೆಯಲ್ಲಿ ದಿಢೀರನೆ ಕಾರು ನಿಲ್ಲಿಸಿ, ಏಕಾಏಕಿ ಬಾಗಿಲು ತೆರೆದ ಚಾಲಕ: ಪಕ್ಕದಲ್ಲಿಯೇ ಬೈಕ್ ಮೇಲೆ ಹೋಗುತ್ತಿದ್ದ ಮಗು… ಬಾರದ ಲೋಕಕ್ಕೆ ಪಯಣ

ಆದರೆ ಕೋಣೆಯಲ್ಲಿರುವ ವರ ಎಷ್ಟು ಬಾರಿ ಬಾಗಿಲು ಬಡಿದರೂ ಉತ್ತರಿಸಿಲ್ಲ. ಯಾವುದೇ ಪ್ರತಿಕ್ರಿಯೆ ಇರುವುದಿಲ್ಲ. ಇದರೊಂದಿಗೆ ವಧು ಮನೆಯವರಿಗೆ ಮಾಹಿತಿ ತಿಳಿಸಿದ್ದಾಳೆ. ಅಲ್ಲಿಗೆ ಬಂದಾಗ ವರ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು ಕಾಣುತ್ತದೆ. ಇದರಿಂದ ಇಡೀ ಕುಟುಂಬ ದುರಂತದ ಶಾಕ್​​ ತುತ್ತಾಗುತ್ತದೆ. ಅಸಲಿಗೆ ವರನ ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:13 pm, Fri, 2 June 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ