AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಫಸ್ಟ್​​​ ನೈಟ್​​​ ನಡೆಯುವುದಕ್ಕೂ ಮುನ್ನ, ಶೋಭನದ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಶೋಭನದ ಕೋಣೆಯಲ್ಲಿದ್ದ ವರ ಎಷ್ಟು ಬಾರಿ ಬಾಗಿಲು ಬಡಿದರೂ ಉತ್ತರಿಸಿಲ್ಲ. ಯಾವುದೇ ಪ್ರತಿಕ್ರಿಯೆ ಇರುವುದಿಲ್ಲ. ಆಗ ವಧು ಮಾಹಿತಿಯನ್ನು ಮನೆಯವರಿಗೆ ಮಾಹಿತಿ ತಿಳಿಸಿದ್ದಾಳೆ. ಎಲ್ಲರೂ ಅಲ್ಲಿಗೆ ಬಂದು ನೋಡಿದಾಗ

Viral News: ಫಸ್ಟ್​​​ ನೈಟ್​​​ ನಡೆಯುವುದಕ್ಕೂ ಮುನ್ನ, ಶೋಭನದ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ
ಶೋಭನದ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕImage Credit source: amarujala.com
ಸಾಧು ಶ್ರೀನಾಥ್​
|

Updated on:Jun 02, 2023 | 3:32 PM

Share

ಅದು ಮೊದಲ ರಾತ್ರಿಯ ಸುಸಂದರ್ಭ (First Night), ಕುಟುಂಬ ಸದಸ್ಯರು ನವ ವಧುವನ್ನು ಹಾಲಿನ ಲೋಟದೊಂದಿಗೆ ಶೋಭನದ ಕೋಣೆಗೆ ಸಿಂಗಾರಗೊಂಡ ನವ ವಧುವನ್ನು ಕಳುಹಿಸುತ್ತಾರೆ. ಸೀನ್​​ ಕಟ್ ಮಾಡಿದರೆ.. ಎಷ್ಟು ಬಾರಿ ಬಾಗಿಲು ತಟ್ಟಿದರೂ.. ವರ ಮಹಾಶಯ (bridegroom) ಇರುವ ಕೊಠಡಿಯ ಒಳಗಿಂದ ಪ್ರತಿಕ್ರಿಯೆ ಎಂಬುದೇ ಇಲ್ಲ. ಕೂಡಲೇ ಸಂಬಂಧಿಕರಿಗೆ ವಿಷಯ ಮುಟ್ಟಿಸುತ್ತಾಳೆ ನವ ವಧು. ಉಳಿದವರೆಲ್ಲಾ ಓಡೋಡಿಬಂದು ನೋಡಿದಾಗ.. ಎದುರಿಗಿದ್ದ ದೃಶ್ಯ ಕಂಡು ಬೆಚ್ಚಿಬಿದ್ದಿದ್ದಾರೆ (Tragedy). ನಿಜವಾಗಿ ಏನಾಯಿತು ಅಂದರೆ…

ಉತ್ತರ ಪ್ರದೇಶದ (Uttar pradesh) ಕನೌಜ್ ಜಿಲ್ಲೆಯ ಮಚರಿಯಾ ಗ್ರಾಮದ ಮನೋಜ್ ಯಾದವ್ ಎಂಬ ಯುವಕ ಮೇ 26 ರಂದು ಗೋಲ್ಡ್ ಎಂಬ ಯುವತಿಯನ್ನು ವಿವಾಹವಾದರು. ಮೇ 28ರಂದು ಕುಟುಂಬಸ್ಥರು ಶೋಭನಕ್ಕೆ ಶುಭ ಮುಹೂರ್ತ ನಿಗದಿ ಮಾಡಿದ್ದಾರೆ. ಸಂಪ್ರದಾಯದಂತೆ ಎಲ್ಲ ವ್ಯವಸ್ಥೆ ಮಾಡಲಾಗಿತ್ತು. ಕುಟುಂಬ ಸದಸ್ಯರು ರಾತ್ರಿ 10 ಗಂಟೆ ಸುಮಾರಿಗೆ ವಧುವನ್ನು ಶೋಭನದ ಕೋಣೆಗೆ ಕಳುಹಿಸಿದ್ದಾರೆ.

Also Read:  ರಸ್ತೆಯಲ್ಲಿ ದಿಢೀರನೆ ಕಾರು ನಿಲ್ಲಿಸಿ, ಏಕಾಏಕಿ ಬಾಗಿಲು ತೆರೆದ ಚಾಲಕ: ಪಕ್ಕದಲ್ಲಿಯೇ ಬೈಕ್ ಮೇಲೆ ಹೋಗುತ್ತಿದ್ದ ಮಗು… ಬಾರದ ಲೋಕಕ್ಕೆ ಪಯಣ

ಆದರೆ ಕೋಣೆಯಲ್ಲಿರುವ ವರ ಎಷ್ಟು ಬಾರಿ ಬಾಗಿಲು ಬಡಿದರೂ ಉತ್ತರಿಸಿಲ್ಲ. ಯಾವುದೇ ಪ್ರತಿಕ್ರಿಯೆ ಇರುವುದಿಲ್ಲ. ಇದರೊಂದಿಗೆ ವಧು ಮನೆಯವರಿಗೆ ಮಾಹಿತಿ ತಿಳಿಸಿದ್ದಾಳೆ. ಅಲ್ಲಿಗೆ ಬಂದಾಗ ವರ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು ಕಾಣುತ್ತದೆ. ಇದರಿಂದ ಇಡೀ ಕುಟುಂಬ ದುರಂತದ ಶಾಕ್​​ ತುತ್ತಾಗುತ್ತದೆ. ಅಸಲಿಗೆ ವರನ ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:13 pm, Fri, 2 June 23

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ