Sign In

By signing in or creating an account, you agree with Associated Broadcasting Company's Terms & Conditions and Privacy Policy.

Train Cancelled: ಇಂದು 375 ರೈಲುಗಳ ಸಂಚಾರ ರದ್ದುಪಡಿಸಿದ ಭಾರತೀಯ ರೈಲ್ವೆ, ಮರುಪಾವತಿ ವಿವರಗಳು ಇಲ್ಲಿವೆ

ಭಾರತೀಯ ರೈಲ್ವೆ(Indian Railways) ಯು ಮೂಲಸೌಕರ್ಯ ನಿರ್ವಹಣೆ ಹಾಗೂ ಸುರಕ್ಷತೆಗಾಗಿ  ನಿರ್ವಹಣಾ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿದೆ.

Train Cancelled: ಇಂದು 375 ರೈಲುಗಳ ಸಂಚಾರ ರದ್ದುಪಡಿಸಿದ ಭಾರತೀಯ ರೈಲ್ವೆ, ಮರುಪಾವತಿ ವಿವರಗಳು ಇಲ್ಲಿವೆ
ರೈಲು
Follow us
ನಯನಾ ರಾಜೀವ್
|

Updated on: Feb 24, 2023 | 7:49 AM

ಭಾರತೀಯ ರೈಲ್ವೆ(Indian Railways) ಯು ಮೂಲಸೌಕರ್ಯ ನಿರ್ವಹಣೆ ಹಾಗೂ ಸುರಕ್ಷತೆಗಾಗಿ  ನಿರ್ವಹಣಾ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿದೆ. ಆದ್ದರಿಂದ, ನಿರ್ದಿಷ್ಟ ಮಾರ್ಗಗಳಲ್ಲಿ ನಿರ್ವಹಣೆ ಮತ್ತು ಕಾರ್ಯಾಚರಣೆಗೆ ಸಂಬಂಧಿಸಿದ ಕೆಲಸಗಳನ್ನು ಕೈಗೊಳ್ಳಬೇಕಾಗಿರುವುದರಿಂದ ಶುಕ್ರವಾರ ಸುಮಾರು 375 ರೈಲುಗಳನ್ನು ಭಾರತೀಯ ರೈಲ್ವೆ ರದ್ದುಗೊಳಿಸಿದೆ. ಇದಲ್ಲದೆ, ಫೆಬ್ರವರಿ 24 ರಂದು ಹೊರಡಬೇಕಿದ್ದ 99 ರೈಲುಗಳು ಇದೇ ಕಾರಣಕ್ಕಾಗಿ ಭಾಗಶಃ ರದ್ದತಿಗೆ ಒಳಗಾಗಿವೆ.

ಭಾರತೀಯ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಮೂಲಕ ತಮ್ಮ ಟಿಕೆಟ್‌ಗಳನ್ನು ಬುಕ್ ಮಾಡಿದ್ದರೆ ಅವರ ಹಣವನ್ನು ಮರುಪಾವತಿಸಲಾಗುವುದು.

ಮತ್ತಷ್ಟು ಓದಿ: Train Cancelled: ಒಟ್ಟು 425 ರೈಲುಗಳ ಸಂಚಾರ ರದ್ದು, ಇದರಲ್ಲಿ ನಿಮ್ಮೂರಿನ ರೈಲು ಇದೆಯಾ ಪರಿಶೀಲಿಸಿ

ಫೆಬ್ರವರಿ 24 ರಂದು ರದ್ದುಗೊಂಡ ರೈಲುಗಳ ಸಂಪೂರ್ಣ ಪಟ್ಟಿ

01539, 01540, 01541, 01542, 01583, 01590, 01605, 01606, 01607, 01608, 01620, 01623, 01625, 01626 04042, 04139, 04148, 04149, 04203, 04204, 04255, 04256, 04263, 04264, 04267, 04268, 04303, 04304. . . 05145 , 05146 , 05153 , 05154 , 05155 , 05156 , 05167 ,05168, 05171, 05172, 05334, 05366, 05445, 05446, 05459, 05460, 05470, 05471, 05685, 05686 06655 , 06656 , 06663 , 06664 , 06684 , 06687 , 06701 , 06702 , 06780 , 06802 , 06803 , 06921 , 06922 , 06934 , 06937 , 06958 , 06959 , 06964 , 06967 , 06977 , 06980 , 06991 , 06994 , 06995 , 06996 , ಎಲ್ಲಾ 09181 , 09182 , 09277 , 09278 , 09279 , 09280 , 09351 , 09352 , 09353 , 09355 , 09356 , 09369 , 09370 , 09431 , 09432 , 09433 , 09434 , 09437 , 09438 , 09465 , 09475 , 09476 , 09481 , 09482 , 09487 , 09488, 09491, 09492, 09589, 09590, 10101, 10102,11025, 11026, 11115, 11116, 11124, 11425, 11426, 12218, 12225, 12226, 12241, 12242, 12318, 12368, 12370, 12242 12758, 12874, 12978, 12987, 13258, 13309, 13310, 13343, 13344, 13349, 13350, 14005, 14006, 14201, 14202, 14203, 14204, 14213 14505, 14506, 14617, 14618, 14674, 14819, 14820, 14821, 14822, 15009, 15010, 15026, 15053, 15054, 15069, 15070, 15081, 15081, 15053, 15053, 15053, 15054, 15009, 15010, 15026, 15053, 15053 15114. 17332, 17333, 17334, 18009, 18104, 18614, 18631,19109, 19110, 19324, 19339, 19344, 19405, 19406, 19578, 19614, 20411, 20412, 20601, 20927, 20928, 20931, 20947, 20948, 20948, 20948, 20948, 20927, 20927, 20927, 20927, 20928, 20412, 20601, 20927, 22634, 22656, 36031, 36032, 36033, 36034, 36035, 36036, 36037, 36038, 47110, 47111, 4711, 4711, 47119, 47135, 471337 47214, 47216, 47217, 47218.

indianrail.gov.in ಗೆ ಭೇಟಿ ನೀಡಿ ಮತ್ತು ಪ್ರಯಾಣದ ದಿನಾಂಕವನ್ನು ಆಯ್ಕೆಮಾಡಿ

ಮುಂದೆ, ಪರದೆಯ ಮೇಲಿನ ಪ್ಯಾನೆಲ್‌ನಲ್ಲಿ Exceptional Trains ಆಯ್ಕೆಮಾಡಿ

ರದ್ದುಗೊಂಡ ರೈಲುಗಳ ಆಯ್ಕೆಯನ್ನು ಕ್ಲಿಕ್ ಮಾಡಿ

ಅವಶ್ಯಕತೆಗೆ ಅನುಗುಣವಾಗಿ ಸಮಯ, ಮಾರ್ಗಗಳು ಮತ್ತು ಇತರ ವಿವರಗಳೊಂದಿಗೆ ರೈಲುಗಳ ಸಂಪೂರ್ಣ ಪಟ್ಟಿಯನ್ನು ನೋಡಲು Fully or Partially ಆಯ್ಕೆಯನ್ನು ಕ್ಲಿಕ್ ಮಾಡಿ.

ರೈಲು ಟಿಕೆಟ್ ಮರುಪಾವತಿ ಅನಧಿಕೃತ ಏಜೆಂಟ್ ಅಥವಾ ಸ್ಕ್ರಿಪ್ಟಿಂಗ್ ಮೂಲಕ ಬುಕ್ ಮಾಡಿದ ರೈಲು ಟಿಕೆಟ್‌ಗಳನ್ನು ಮರುಪಾವತಿ ಮಾಡಲಾಗುವುದಿಲ್ಲ. ಎಂದು ಭಾರತೀಯ ರೈಲ್ವೇ ಇತ್ತೀಚೆಗೆ ಘೋಷಿಸಿದೆ. ಆದ್ದರಿಂದ,ಬುಕ್ ಮಾಡುವಾಗ ಸರಿಯಾದ ಮೊಬೈಲ್ ಸಂಖ್ಯೆಯನ್ನು ಹಾಕಬೇಕು.

IRCTC ವೆಬ್‌ಸೈಟ್ ಮೂಲಕ ಬುಕ್ ಮಾಡಿದ ಟಿಕೆಟ್‌ಗಳನ್ನು ಸ್ವಯಂಚಾಲಿತವಾಗಿ ರದ್ದುಗೊಳಿಸಲಾಗುತ್ತದೆ ಮತ್ತು ಬಳಕೆದಾರರ ಖಾತೆಗಳಲ್ಲಿ ಮರುಪಾವತಿಯನ್ನು ಪ್ರಾರಂಭಿಸಲಾಗುತ್ತದೆ.

ಕೌಂಟರ್‌ಗಳ ಮೂಲಕ ಟಿಕೆಟ್ ಕಾಯ್ದಿರಿಸಿದವರು ಮರುಪಾವತಿಯನ್ನು ಪಡೆಯಲು Reservation ಕೌಂಟರ್‌ಗೆ ಭೇಟಿ ನೀಡಬೇಕು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ