AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Train Cancelled: ಮಾರ್ಚ್​ 9 ರಂದು 240ಕ್ಕೂ ಅಧಿಕ ರೈಲುಗಳ ಸಂಚಾರ ಸ್ಥಗಿತಪಡಿಸಿದ ಭಾರತೀಯ ರೈಲ್ವೆ

ಕೆಲವು ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆಯು ಮಾರ್ಚ್​ 9 ರಂದು ಸಂಚರಿಸಬೇಕಿದ್ದ 242 ರೈಲುಗಳನ್ನು ರದ್ದುಪಡಿಸಿದೆ.

Train Cancelled: ಮಾರ್ಚ್​ 9 ರಂದು 240ಕ್ಕೂ ಅಧಿಕ ರೈಲುಗಳ ಸಂಚಾರ ಸ್ಥಗಿತಪಡಿಸಿದ ಭಾರತೀಯ ರೈಲ್ವೆ
ರೈಲು
ನಯನಾ ರಾಜೀವ್
| Edited By: |

Updated on:Mar 09, 2023 | 9:06 AM

Share

ಕೆಲವು ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆಯು ಮಾರ್ಚ್​ 9 ರಂದು ಸಂಚರಿಸಬೇಕಿದ್ದ 242 ರೈಲುಗಳನ್ನು ರದ್ದುಪಡಿಸಿದೆ. ಪ್ರತಿ ವಾರ, ರೈಲ್ವೇ ಇಲಾಖೆಯು ಮೂಲಸೌಕರ್ಯ ನಿರ್ವಹಣೆ ಮತ್ತು ಸುರಕ್ಷತೆಯ ಕಾಳಜಿಗಾಗಿ ಕೆಲವು ಕಾರ್ಯಗಳನ್ನು ಕೈಗೊಳ್ಳುತ್ತಿದ್ದು, ಮಾರ್ಚ್ 9 ರಂದು ಸಂಪೂರ್ಣವಾಗಿ ರದ್ದುಗೊಂಡ ಕೆಲವು ರೈಲುಗಳಲ್ಲಿ ನಿಜಾಮಾಬಾದ್-ಪುಣೆ ಎಕ್ಸ್‌ಪ್ರೆಸ್, ದೌಂಡ್-ನಿಜಾಮಾಬಾದ್ ಎಕ್ಸ್‌ಪ್ರೆಸ್ ಸೇರಿವೆ.

01135 ಭೂಸಾವಲ್ -ಡೌಂಡ್ ಮೆಮು JCO 09.03.2023 ರಂದು 09.03.2023 ರಂದು 01136 ದೌಂಡ್-ಭೂಸಾವಲ್ ಮೆಮು JCO 11409 ದೌಂಡ್-ನಿಜಾಮಾಬಾದ್ ಎಕ್ಸ್‌ಪ್ರೆಸ್ JCO 01.03.2023 ರಿಂದ 24.03.2023 11410 ನಿಜಾಮಾಬಾದ್-ಪುಣೆ ಎಕ್ಸ್‌ಪ್ರೆಸ್ JCO 01.03.2023 ರಿಂದ 26.03.2023

ಹೌರಾದಿಂದ: 37611,37815,37343,36071,37011,36825,36085.

ಪುಂಡೂವಾದಿಂದ: 37614.

ಬರ್ದ್ಧಮಾನ್‌ನಿಂದ: 37834,37840.

ತಾರಕೇಶ್ವರದಿಂದ: 37354.

ಗುರಪ್‌ದಿಂದ: 36072.

ಶ್ರೀರಾಮಪುರದಿಂದ: 37012.

ಮಾಸಗ್ರಾಮದಿಂದ: 36086.

ದಿನಾಂಕವನ್ನು ಆಯ್ಕೆಮಾಡಿ

ಮುಂದೆ, ಪರದೆಯ ಮೇಲಿನ ಪ್ಯಾನೆಲ್‌ನಲ್ಲಿ Exceptional Trains ಆಯ್ಕೆಮಾಡಿ

ಮತ್ತಷ್ಟು ಓದಿ: Train Cancelled: ಮಾರ್ಚ್​6 ರಂದು 242 ರೈಲುಗಳ ಸಂಚಾರವನ್ನು ರದ್ದುಪಡಿಸಿದ ಭಾರತೀಯ ರೈಲ್ವೆ

ರದ್ದುಗೊಂಡ ರೈಲುಗಳ ಆಯ್ಕೆಯನ್ನು ಕ್ಲಿಕ್ ಮಾಡಿ

ಅವಶ್ಯಕತೆಗೆ ಅನುಗುಣವಾಗಿ ಸಮಯ, ಮಾರ್ಗಗಳು ಮತ್ತು ಇತರ ವಿವರಗಳೊಂದಿಗೆ ರೈಲುಗಳ ಸಂಪೂರ್ಣ ಪಟ್ಟಿಯನ್ನು ನೋಡಲು Fully or Partially ಆಯ್ಕೆಯನ್ನು ಕ್ಲಿಕ್ ಮಾಡಿ.

ರೈಲು ಟಿಕೆಟ್ ಮರುಪಾವತಿ ಅನಧಿಕೃತ ಏಜೆಂಟ್ ಅಥವಾ ಸ್ಕ್ರಿಪ್ಟಿಂಗ್ ಮೂಲಕ ಬುಕ್ ಮಾಡಿದ ರೈಲು ಟಿಕೆಟ್‌ಗಳನ್ನು ಮರುಪಾವತಿ ಮಾಡಲಾಗುವುದಿಲ್ಲ. ಎಂದು ಭಾರತೀಯ ರೈಲ್ವೇ ಇತ್ತೀಚೆಗೆ ಘೋಷಿಸಿದೆ. ಆದ್ದರಿಂದ,ಬುಕ್ ಮಾಡುವಾಗ ಸರಿಯಾದ ಮೊಬೈಲ್ ಸಂಖ್ಯೆಯನ್ನು ಹಾಕಬೇಕು.

IRCTC ವೆಬ್‌ಸೈಟ್ ಮೂಲಕ ಬುಕ್ ಮಾಡಿದ ಟಿಕೆಟ್‌ಗಳನ್ನು ಸ್ವಯಂಚಾಲಿತವಾಗಿ ರದ್ದುಗೊಳಿಸಲಾಗುತ್ತದೆ ಮತ್ತು ಬಳಕೆದಾರರ ಖಾತೆಗಳಲ್ಲಿ ಮರುಪಾವತಿಯನ್ನು ಪ್ರಾರಂಭಿಸಲಾಗುತ್ತದೆ.

ಕೌಂಟರ್‌ಗಳ ಮೂಲಕ ಟಿಕೆಟ್ ಕಾಯ್ದಿರಿಸಿದವರು ಮರುಪಾವತಿಯನ್ನು ಪಡೆಯಲು Reservation ಕೌಂಟರ್‌ಗೆ ಭೇಟಿ ನೀಡಬೇಕು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:24 am, Thu, 9 March 23

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ