AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Train Cancelled: ಮಾರ್ಚ್​ 9 ರಂದು 240ಕ್ಕೂ ಅಧಿಕ ರೈಲುಗಳ ಸಂಚಾರ ಸ್ಥಗಿತಪಡಿಸಿದ ಭಾರತೀಯ ರೈಲ್ವೆ

ಕೆಲವು ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆಯು ಮಾರ್ಚ್​ 9 ರಂದು ಸಂಚರಿಸಬೇಕಿದ್ದ 242 ರೈಲುಗಳನ್ನು ರದ್ದುಪಡಿಸಿದೆ.

Train Cancelled: ಮಾರ್ಚ್​ 9 ರಂದು 240ಕ್ಕೂ ಅಧಿಕ ರೈಲುಗಳ ಸಂಚಾರ ಸ್ಥಗಿತಪಡಿಸಿದ ಭಾರತೀಯ ರೈಲ್ವೆ
ರೈಲು
ನಯನಾ ರಾಜೀವ್
| Updated By: Digi Tech Desk|

Updated on:Mar 09, 2023 | 9:06 AM

Share

ಕೆಲವು ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆಯು ಮಾರ್ಚ್​ 9 ರಂದು ಸಂಚರಿಸಬೇಕಿದ್ದ 242 ರೈಲುಗಳನ್ನು ರದ್ದುಪಡಿಸಿದೆ. ಪ್ರತಿ ವಾರ, ರೈಲ್ವೇ ಇಲಾಖೆಯು ಮೂಲಸೌಕರ್ಯ ನಿರ್ವಹಣೆ ಮತ್ತು ಸುರಕ್ಷತೆಯ ಕಾಳಜಿಗಾಗಿ ಕೆಲವು ಕಾರ್ಯಗಳನ್ನು ಕೈಗೊಳ್ಳುತ್ತಿದ್ದು, ಮಾರ್ಚ್ 9 ರಂದು ಸಂಪೂರ್ಣವಾಗಿ ರದ್ದುಗೊಂಡ ಕೆಲವು ರೈಲುಗಳಲ್ಲಿ ನಿಜಾಮಾಬಾದ್-ಪುಣೆ ಎಕ್ಸ್‌ಪ್ರೆಸ್, ದೌಂಡ್-ನಿಜಾಮಾಬಾದ್ ಎಕ್ಸ್‌ಪ್ರೆಸ್ ಸೇರಿವೆ.

01135 ಭೂಸಾವಲ್ -ಡೌಂಡ್ ಮೆಮು JCO 09.03.2023 ರಂದು 09.03.2023 ರಂದು 01136 ದೌಂಡ್-ಭೂಸಾವಲ್ ಮೆಮು JCO 11409 ದೌಂಡ್-ನಿಜಾಮಾಬಾದ್ ಎಕ್ಸ್‌ಪ್ರೆಸ್ JCO 01.03.2023 ರಿಂದ 24.03.2023 11410 ನಿಜಾಮಾಬಾದ್-ಪುಣೆ ಎಕ್ಸ್‌ಪ್ರೆಸ್ JCO 01.03.2023 ರಿಂದ 26.03.2023

ಹೌರಾದಿಂದ: 37611,37815,37343,36071,37011,36825,36085.

ಪುಂಡೂವಾದಿಂದ: 37614.

ಬರ್ದ್ಧಮಾನ್‌ನಿಂದ: 37834,37840.

ತಾರಕೇಶ್ವರದಿಂದ: 37354.

ಗುರಪ್‌ದಿಂದ: 36072.

ಶ್ರೀರಾಮಪುರದಿಂದ: 37012.

ಮಾಸಗ್ರಾಮದಿಂದ: 36086.

ದಿನಾಂಕವನ್ನು ಆಯ್ಕೆಮಾಡಿ

ಮುಂದೆ, ಪರದೆಯ ಮೇಲಿನ ಪ್ಯಾನೆಲ್‌ನಲ್ಲಿ Exceptional Trains ಆಯ್ಕೆಮಾಡಿ

ಮತ್ತಷ್ಟು ಓದಿ: Train Cancelled: ಮಾರ್ಚ್​6 ರಂದು 242 ರೈಲುಗಳ ಸಂಚಾರವನ್ನು ರದ್ದುಪಡಿಸಿದ ಭಾರತೀಯ ರೈಲ್ವೆ

ರದ್ದುಗೊಂಡ ರೈಲುಗಳ ಆಯ್ಕೆಯನ್ನು ಕ್ಲಿಕ್ ಮಾಡಿ

ಅವಶ್ಯಕತೆಗೆ ಅನುಗುಣವಾಗಿ ಸಮಯ, ಮಾರ್ಗಗಳು ಮತ್ತು ಇತರ ವಿವರಗಳೊಂದಿಗೆ ರೈಲುಗಳ ಸಂಪೂರ್ಣ ಪಟ್ಟಿಯನ್ನು ನೋಡಲು Fully or Partially ಆಯ್ಕೆಯನ್ನು ಕ್ಲಿಕ್ ಮಾಡಿ.

ರೈಲು ಟಿಕೆಟ್ ಮರುಪಾವತಿ ಅನಧಿಕೃತ ಏಜೆಂಟ್ ಅಥವಾ ಸ್ಕ್ರಿಪ್ಟಿಂಗ್ ಮೂಲಕ ಬುಕ್ ಮಾಡಿದ ರೈಲು ಟಿಕೆಟ್‌ಗಳನ್ನು ಮರುಪಾವತಿ ಮಾಡಲಾಗುವುದಿಲ್ಲ. ಎಂದು ಭಾರತೀಯ ರೈಲ್ವೇ ಇತ್ತೀಚೆಗೆ ಘೋಷಿಸಿದೆ. ಆದ್ದರಿಂದ,ಬುಕ್ ಮಾಡುವಾಗ ಸರಿಯಾದ ಮೊಬೈಲ್ ಸಂಖ್ಯೆಯನ್ನು ಹಾಕಬೇಕು.

IRCTC ವೆಬ್‌ಸೈಟ್ ಮೂಲಕ ಬುಕ್ ಮಾಡಿದ ಟಿಕೆಟ್‌ಗಳನ್ನು ಸ್ವಯಂಚಾಲಿತವಾಗಿ ರದ್ದುಗೊಳಿಸಲಾಗುತ್ತದೆ ಮತ್ತು ಬಳಕೆದಾರರ ಖಾತೆಗಳಲ್ಲಿ ಮರುಪಾವತಿಯನ್ನು ಪ್ರಾರಂಭಿಸಲಾಗುತ್ತದೆ.

ಕೌಂಟರ್‌ಗಳ ಮೂಲಕ ಟಿಕೆಟ್ ಕಾಯ್ದಿರಿಸಿದವರು ಮರುಪಾವತಿಯನ್ನು ಪಡೆಯಲು Reservation ಕೌಂಟರ್‌ಗೆ ಭೇಟಿ ನೀಡಬೇಕು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:24 am, Thu, 9 March 23

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್