AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದಲ್ಲಿ 35 ಕಿಮೀ ದೂರ ಹಿಮ್ಮುಖವಾಗಿ ಚಲಿಸಿದ ರೈಲು; ಅದರ ವೇಗಕ್ಕೆ ಪ್ರಯಾಣಿಕರು ಕಂಗಾಲು !

ಖಟಿಮಾ ಎಂಬಲ್ಲಿ ರೈಲು ನಿಂತ ಬಳಿಕ, ಪ್ರಯಾಣಿಕರನ್ನು ತನಕ್​ಪುರಕ್ಕೆ ಬಸ್​​ ಮೂಲಕ ಕಳಿಸಲಾಗಿದೆ. ರೈಲು ಹಿಮ್ಮುಖವಾಗಿ ಚಲಿಸಿದೆ ಹೊರತು ಯಾರಿಗೂ ಯಾವುದೇ ಅಪಾಯವಾಗಲಿಲ್ಲ.

ಉತ್ತರಾಖಂಡದಲ್ಲಿ 35 ಕಿಮೀ ದೂರ ಹಿಮ್ಮುಖವಾಗಿ ಚಲಿಸಿದ ರೈಲು; ಅದರ ವೇಗಕ್ಕೆ ಪ್ರಯಾಣಿಕರು ಕಂಗಾಲು !
ಹಿಮ್ಮುಖವಾಗಿ ಚಲಿಸಿದ ರೈಲು
Lakshmi Hegde
| Edited By: |

Updated on:Mar 18, 2021 | 2:53 PM

Share

ರೈಲು ಹಿಮ್ಮುಖವಾಗಿ ಚಲಿಸಿದ್ದನ್ನು ನೀವೆಲ್ಲಾದರೂ ನೋಡಿದ್ದೀರಾ? ಅರೆ, ಟ್ರೇನ್​ ಹಿಮ್ಮುಖವಾಗಿ ಚಲಿಸಲು ಹೇಗೆ ಸಾಧ್ಯ ಎಂದು ನೀವು ಯೋಚಿಸುತ್ತಿದ್ದರೆ.. ವೈರಲ್​ ಆಗಿರುವ ಈ ವಿಡಿಯೋವನ್ನು ನೋಡಲೇಬೇಕು. ದೆಹಲಿಯಿಂದ ಉತ್ತರಾಖಂಡಕ್ಕೆ ಸಂಚರಿಸುತ್ತಿದ್ದ, ಪ್ರಯಾಣಿಕರಿದ್ದ ರೈಲು 35 ಕಿ.ಮೀ.ದೂರ ಹಿಮ್ಮುಖವಾಗಿ ಚಲಿಸಿದೆ. ಹೀಗೆ ಅಷ್ಟು ದೂರ ಹಿಮ್ಮುಖವಾಗಿಯೇ, ವೇಗವಾಗಿ ಚಲಿಸಿದ ರೈಲು ಕೊನೆಗೆ ಉತ್ತರಾಖಂಡ ಖಟಿಮಾ ಎಂಬಲ್ಲಿ ನಿಂತಿದೆ.

ಪೂರ್ಣಗಿರಿ ಜನಶತಾಬ್ದಿ ಎಕ್ಸ್​​ಪ್ರೆಸ್​ ರೈಲು ದೆಹಲಿಯಿಂದ ಉತ್ತರಾಖಂಡ್​ದ ತನಕ್​ಪುರಕ್ಕೆ ತೆರಳುತ್ತಿತ್ತು. ಆಗ ರೈಲ್ವೆ ಹಳಿಯ ಮೇಲೆ ಅಡ್ಡಾಡುತ್ತಿದ್ದ ಪ್ರಾಣಿಯನ್ನು ಕಂಡ ರೈಲು ಚಾಲಕ, ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಬ್ರೇಕ್​ ಹಾಕಿದ್ದಾರೆ. ಇದಾದ ಬಳಿಕ ಚಾಲಕ ಲೊಕೊಮೋಟಿವ್​ ಮೇಲೆ ಸಂಪೂರ್ಣ ನಿಯಂತ್ರಣ ಕಳೆದುಕೊಂಡಿದ್ದಾರೆ. ಹಾಗಾಗಿ ರೈಲು ಒಂದೇ ಸಮ ಹಿಮ್ಮುಖವಾಗಿ ಚಲಿಸಿದೆ. ಅದರಲ್ಲಿದ್ದ ಪ್ರಯಾಣಿಕರಂತೂ ತುಂಬ ಕಂಗಾಲಾಗಿದ್ದರು.

ಖಟಿಮಾ ಎಂಬಲ್ಲಿ ರೈಲು ನಿಂತ ಬಳಿಕ, ಪ್ರಯಾಣಿಕರನ್ನು ತನಕ್​ಪುರಕ್ಕೆ ಬಸ್​​ ಮೂಲಕ ಕಳಿಸಲಾಗಿದೆ. ರೈಲು ಹಿಮ್ಮುಖವಾಗಿ ಚಲಿಸಿದೆ ಹೊರತು ಯಾರಿಗೂ ಯಾವುದೇ ಅಪಾಯವಾಗಲಿಲ್ಲ. ಲೋಕೋ ಪೈಲಟ್​ ಮತ್ತು ಗಾರ್ಡ್​​ನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಈಶಾನ್ಯ ರೈಲ್ವೆ ಆಡಳಿತ ತಿಳಿಸಿದೆ.

Published On - 2:32 pm, Thu, 18 March 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್