AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದಲ್ಲಿ 35 ಕಿಮೀ ದೂರ ಹಿಮ್ಮುಖವಾಗಿ ಚಲಿಸಿದ ರೈಲು; ಅದರ ವೇಗಕ್ಕೆ ಪ್ರಯಾಣಿಕರು ಕಂಗಾಲು !

ಖಟಿಮಾ ಎಂಬಲ್ಲಿ ರೈಲು ನಿಂತ ಬಳಿಕ, ಪ್ರಯಾಣಿಕರನ್ನು ತನಕ್​ಪುರಕ್ಕೆ ಬಸ್​​ ಮೂಲಕ ಕಳಿಸಲಾಗಿದೆ. ರೈಲು ಹಿಮ್ಮುಖವಾಗಿ ಚಲಿಸಿದೆ ಹೊರತು ಯಾರಿಗೂ ಯಾವುದೇ ಅಪಾಯವಾಗಲಿಲ್ಲ.

ಉತ್ತರಾಖಂಡದಲ್ಲಿ 35 ಕಿಮೀ ದೂರ ಹಿಮ್ಮುಖವಾಗಿ ಚಲಿಸಿದ ರೈಲು; ಅದರ ವೇಗಕ್ಕೆ ಪ್ರಯಾಣಿಕರು ಕಂಗಾಲು !
ಹಿಮ್ಮುಖವಾಗಿ ಚಲಿಸಿದ ರೈಲು
Lakshmi Hegde
| Edited By: |

Updated on:Mar 18, 2021 | 2:53 PM

Share

ರೈಲು ಹಿಮ್ಮುಖವಾಗಿ ಚಲಿಸಿದ್ದನ್ನು ನೀವೆಲ್ಲಾದರೂ ನೋಡಿದ್ದೀರಾ? ಅರೆ, ಟ್ರೇನ್​ ಹಿಮ್ಮುಖವಾಗಿ ಚಲಿಸಲು ಹೇಗೆ ಸಾಧ್ಯ ಎಂದು ನೀವು ಯೋಚಿಸುತ್ತಿದ್ದರೆ.. ವೈರಲ್​ ಆಗಿರುವ ಈ ವಿಡಿಯೋವನ್ನು ನೋಡಲೇಬೇಕು. ದೆಹಲಿಯಿಂದ ಉತ್ತರಾಖಂಡಕ್ಕೆ ಸಂಚರಿಸುತ್ತಿದ್ದ, ಪ್ರಯಾಣಿಕರಿದ್ದ ರೈಲು 35 ಕಿ.ಮೀ.ದೂರ ಹಿಮ್ಮುಖವಾಗಿ ಚಲಿಸಿದೆ. ಹೀಗೆ ಅಷ್ಟು ದೂರ ಹಿಮ್ಮುಖವಾಗಿಯೇ, ವೇಗವಾಗಿ ಚಲಿಸಿದ ರೈಲು ಕೊನೆಗೆ ಉತ್ತರಾಖಂಡ ಖಟಿಮಾ ಎಂಬಲ್ಲಿ ನಿಂತಿದೆ.

ಪೂರ್ಣಗಿರಿ ಜನಶತಾಬ್ದಿ ಎಕ್ಸ್​​ಪ್ರೆಸ್​ ರೈಲು ದೆಹಲಿಯಿಂದ ಉತ್ತರಾಖಂಡ್​ದ ತನಕ್​ಪುರಕ್ಕೆ ತೆರಳುತ್ತಿತ್ತು. ಆಗ ರೈಲ್ವೆ ಹಳಿಯ ಮೇಲೆ ಅಡ್ಡಾಡುತ್ತಿದ್ದ ಪ್ರಾಣಿಯನ್ನು ಕಂಡ ರೈಲು ಚಾಲಕ, ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಬ್ರೇಕ್​ ಹಾಕಿದ್ದಾರೆ. ಇದಾದ ಬಳಿಕ ಚಾಲಕ ಲೊಕೊಮೋಟಿವ್​ ಮೇಲೆ ಸಂಪೂರ್ಣ ನಿಯಂತ್ರಣ ಕಳೆದುಕೊಂಡಿದ್ದಾರೆ. ಹಾಗಾಗಿ ರೈಲು ಒಂದೇ ಸಮ ಹಿಮ್ಮುಖವಾಗಿ ಚಲಿಸಿದೆ. ಅದರಲ್ಲಿದ್ದ ಪ್ರಯಾಣಿಕರಂತೂ ತುಂಬ ಕಂಗಾಲಾಗಿದ್ದರು.

ಖಟಿಮಾ ಎಂಬಲ್ಲಿ ರೈಲು ನಿಂತ ಬಳಿಕ, ಪ್ರಯಾಣಿಕರನ್ನು ತನಕ್​ಪುರಕ್ಕೆ ಬಸ್​​ ಮೂಲಕ ಕಳಿಸಲಾಗಿದೆ. ರೈಲು ಹಿಮ್ಮುಖವಾಗಿ ಚಲಿಸಿದೆ ಹೊರತು ಯಾರಿಗೂ ಯಾವುದೇ ಅಪಾಯವಾಗಲಿಲ್ಲ. ಲೋಕೋ ಪೈಲಟ್​ ಮತ್ತು ಗಾರ್ಡ್​​ನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಈಶಾನ್ಯ ರೈಲ್ವೆ ಆಡಳಿತ ತಿಳಿಸಿದೆ.

Published On - 2:32 pm, Thu, 18 March 21

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ