AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಕಾಲೇಜು ಕಟ್ಟಡದಿಂದ ಜಿಗಿದು ಟ್ರೈನಿ ವೈದ್ಯೆ ಆತ್ಮಹತ್ಯೆ

ತರಬೇತಿ ನಿರತ ವೈದ್ಯೆಯೊಬ್ಬರು ಕಾಲೇಜು ಕಟ್ಟಡದಿಂದ ಜಿಗಿದು ಪ್ರಾಣ ಬಿಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.ಕಾಂಚಿಪುರಂ ಜಿಲ್ಲೆಯ ಖಾಸಗಿ ಆಸ್ಪತ್ರೆ ಮೀನಾಕ್ಷಿ ವೈದ್ಯಕೀಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ತಮಿಳುನಾಡು: ಕಾಲೇಜು ಕಟ್ಟಡದಿಂದ ಜಿಗಿದು ಟ್ರೈನಿ ವೈದ್ಯೆ ಆತ್ಮಹತ್ಯೆ
ಸಾವು
ನಯನಾ ರಾಜೀವ್
|

Updated on: Sep 02, 2024 | 1:04 PM

Share

ತಮಿಳುನಾಡಿನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದ ಟ್ರೈನಿ ವೈದ್ಯೆಯೊಬ್ಬರು ಕ್ಯಾಂಪಸ್‌ನಲ್ಲಿರುವ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದಾರೆ. ಕಾಂಚಿಪುರಂ ಜಿಲ್ಲೆಯ ಖಾಸಗಿ ಆಸ್ಪತ್ರೆ ಮೀನಾಕ್ಷಿ ವೈದ್ಯಕೀಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

23 ವರ್ಷದ ಶೆರ್ಲಿನ್, ತಿರುನಲ್ವೇಲಿ ಮೂಲದವರಾಗಿದ್ದು, ಸಂಸ್ಥೆಯಲ್ಲಿ ಐದನೇ ವರ್ಷದ ವಿದ್ಯಾರ್ಥಿ ಮತ್ತು ತರಬೇತಿ ವೈದ್ಯರಾಗಿದ್ದರು. ಭಾನುವಾರ ರಾತ್ರಿ, ಐದನೇ ಮಹಡಿಯ ಕಿಟಕಿಯ ಹಲಗೆಯ ಹೊರಗೆ ಬಹಳ ಹೊತ್ತು ಕುಳಿತಿದ್ದ ಇತರ ವಿದ್ಯಾರ್ಥಿಗಳ ಕ್ಯಾಮರಾದಲ್ಲಿ ಸೆರೆಯಾಗಿದೆ.

ಯಾರಾದರೂ ಅವಳನ್ನು ಸಂಪರ್ಕಿಸುವ ಅಥವಾ ಮಾತನಾಡುವ ಮೊದಲು, ಶೆರ್ಲಿನ್ ಹಾರಿದ್ದಾರೆ ಎಂದು ವರದಿಯಾಗಿದೆ. ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಉಪನ್ಯಾಸಕ ವಶಕ್ಕೆ

ವೈಯಕ್ತಿಕ ಕಾರಣಗಳಿಂದಾಗಿ ಶೆರ್ಲಿನ್ ಖಿನ್ನತೆಗೆ ಒಳಗಾಗಿದ್ದರು ಎಂದು ಪ್ರಾಥಮಿಕ ಮಾಹಿತಿಗಳು ಸೂಚಿಸಿವೆ. ಈ ಕುರಿತು ಸ್ಥಳೀಯ ಪೊಲೀಸರು ವಿವರವಾದ ತನಿಖೆ ಆರಂಭಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇತ್ತೀಚೆಗಷ್ಟೇ ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಪ್ರಕರಣ ಇನ್ನೂ ಜನರ ಮನಸ್ಸಿಂದ ಮಾಸಿಲ್ಲ, ಇದೀಗ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಸಾವಿನ ನಿರ್ಧಾರ ತೆಗೆದುಕೊಳ್ಳಲು ಅವರಿಗಿದ್ದ ಕಾರಣಗಳ ಬಗ್ಗೆ ತನಿಖೆ ಆರಂಭವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ