AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ಪುಣೆಯಲ್ಲಿ ಭಾರತೀಯ ವಾಯುಪಡೆಯ ಲಘು ವಿಮಾನ ಪತನ, ಪೈಲಟ್​ಗೆ ಗಾಯ

ಮಹಾರಾಷ್ಟ್ರದ ಪುಣೆಯಲ್ಲಿ ತರಬೇತಿ ನಿರತ ಲಘು ವಿಮಾನ ಪತನವಾಗಿದ್ದು ಸಣ್ಣಪುಟ್ಟ ಗಾಯಗಳಿಂದ ಮಹಿಳಾ ಪೈಲಟ್​ ಪಾರಾಗಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಲಘು ವಿಮಾನ ಪತನವಾಗಿತ್ತು.

Breaking ಪುಣೆಯಲ್ಲಿ ಭಾರತೀಯ ವಾಯುಪಡೆಯ ಲಘು ವಿಮಾನ ಪತನ, ಪೈಲಟ್​ಗೆ ಗಾಯ
ಪುಣೆಯಲ್ಲಿ ಲಘು ವಿಮಾನ ಪತನ
TV9 Web
| Edited By: |

Updated on:Jul 25, 2022 | 2:15 PM

Share

ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ಭಾರತೀಯ ವಾಯುಪಡೆಯ ತರಬೇತು ನಿರತ  ಲಘು  ವಿಮಾನ ಪತನವಾಗಿದ್ದು ಪೈಲಟ್ ಗೆ ಗಾಯವಾಗಿದೆ. ವಿಮಾನದ ಮಹಿಳಾ ಪೈಲಟ್ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ​ ಪಾರಾಗಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಲಘು ವಿಮಾನ ಪತನವಾಗಿದೆ.  ಇಂದು  ಬೆಳಗ್ಗೆ   11.30ಕ್ಕೆ  ಪುಣೆಯ  ಇಂದಾಪುರ್ ತಾಲೂಕಿನ ಕದ್ಭನ್ ವಾಡಿ ಗ್ರಾಮದಲ್ಲಿನ ಹೊಲದಲ್ಲಿ ತರಬೇತು  ನಿರತ ವಿಮಾನ ಪತನವಾಗಿದೆ ಎಂದು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ಈ ಘಟನೆಯಲ್ಲಿ 22 ಹರೆಯದ ಮಹಿಳಾ ಪೈಲಟ್​​ಗೆ ಗಾಯಗಳಾಗಿವೆ.

Published On - 1:11 pm, Mon, 25 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ